ninasam drama-ಅಂತರಂಗದಾ ಮೃದಂಗ ತೋಮ್.. ತನನ..ತಾನ

ಹೀಗೆಂದು ಉದ್ಘರಿಸುವಂತೆ ಮಾಡಿದ್ದು ನೀನಾಸಂ ಮರುತಿರುಗಾಟದ ನಾಟಕ ಅಂತರಂಗದ ಪ್ರದರ್ಶನ.
ಸಿದ್ಧಾಪುರ ಶಂಕರಮಠ, ಸಂಸ್ಕøತಿ ಸಂಪದ ಮತ್ತು ಒಡ್ಡೋಲಗ ಹಿತ್ಲಕೈ ಸಹಕಾರ, ಸಂಯೋಜನೆಯಲ್ಲಿ ಶುಕ್ರವಾರ ಶಂಕರಮಠದಲ್ಲಿ ಪ್ರದರ್ಶನಗೊಂಡ ನಾಟಕ ಅಂತರಂಗ ತನ್ನ ವಿಶಿಷ್ಟತೆಯಿಂದ ಗಮನ ಸೆಳೆಯಿತು. ಸ್ಲೋಮೋಶನ್ ನಿಂದ ನಿಧಾನವಾಗಿ ಪ್ರಾರಂಭವಾಗುವ ಈ ಒಂದುಕಾಲು ತಾಸಿನ ನಾಟಕ ಹೆಚ್ಚು ಮಾತು ಶಬ್ಧಗಳಿಲ್ಲದೆ ನಿಶ್ಯಬ್ಧದಲ್ಲಿ ಪುಟ್ಟ ಹೊಳೆ ದಾಟುವ ಹೊಸ ದೋಣಿಪ್ರಯಾಣಿಕನ ಅನುಭವ ನೀಡುವಲ್ಲಿ ಯಶಸ್ವಿಯಾಯಿತು.
ಮನೆಯೊಂದರ ಪ್ರಪಂಚ, ಹೊರಗಿನ ಲೌಕಿಕತೆ ಇವುಗಳ ನಡುವಿನ ಪರಸ್ಪರತೆಯ ತಾಕಲಾಟ ಈ ಕತೆಯನ್ನು ಇಷ್ಟು ವಿಭಿನ್ನವಾಗಿ, ವಿಶಿಷ್ಟವಾಗಿ ಕಟ್ಟಿಕೊಡಲು ಅಭಿನಯಿಸಲು ನೀನಾಸಂ ಮತ್ತು ಅಲ್ಲಿನ ಕಲಾವಿದರಿಂದ ಮಾತ್ರ ಸಾಧ್ಯವೇನೋ ಎನ್ನುವಷ್ಟು ರಸಸ್ವಾದಕ್ಕೆ ಶ್ರಮಿಸಿದನೀನಾಸಂ ತಂಡ ಈ ನಾಟಕದ ಕೇಂದ್ರಬಿಂದು.
ಹೊರದೇಶದ ಕೃತಿ, ಹೊರರಾಜ್ಯ ಕೇರಳದ ನಿರ್ಧೇಶಕ ಶಂಕರ್ ವೆಂಕಟೇಶ್ವರನ್ ನಿರ್ಧೇಶನ ಕನ್ನಡದ ಮಾಧವ ಚಿಪ್ಳಿ ಕನ್ನಡೀಕರಣ ಎಲ್ಲವೂ ಸೇರಿ ಪ್ರತಿಯೊಬ್ಬರ ಅಂತರಂಗವನ್ನು ಬಡಿದೆಬ್ಬಿಸಿ ಅಂತರಂಗದಾ ಮೃದಂಗ ತೋಮ್ ತನನನಾನ ಎನ್ನಿಸುವಷ್ಟು ಅಧ್ಬುತ ಪ್ರಯೋಗ ಪ್ರದರ್ಶಿಸಲು ಶ್ರಮಿಸಿದ ಸಂಘಟಕರು ಕೂಡಾ ಪ್ರೇಕ್ಷಕರ ಮನ ಗೆದ್ದಿದ್ದು ವಿಶೇಶ.

ಚಿನ್ನದ ಪಳ್ಳಿಯಲ್ಲಿ ನಡೆದ ಮಸೀದಿ ದರ್ಶನ
ಭಟ್ಕಳದ ಪ್ರಸಿದ್ಧ ಚಿನ್ನದ ಪಳ್ಳಿಯಲ್ಲಿ ಇಂದು ಸಾಮರಸ್ಯದ ಮಸೀದಿ ದರ್ಶನ ನಡೆಯಿತು. ಮುಸ್ಲಿಂ ಪುರುಷರನ್ನು ಬಿಟ್ಟು ಇತರರಿಗೆ ಪ್ರವೇಶವಿರದ ಮಸೀದಿ ಎನ್ನುವ ಆರೋಪವಿದ್ದ ಚಿನ್ನದ ಪಳ್ಳಿಯಲ್ಲಿ ಇಂದು ಇಸ್ಲಾಂ ಮತಾನುಯಾಯಿಗಳ ಜೊತೆಗೆ ಇತರ ಧರ್ಮದವರೂ ಸೇರಿ ಚಿನ್ನದ ಪಳ್ಳಿಯಲ್ಲಿ ಸೌಹಾರ್ದತೆಯ ಕಾರ್ಯಕ್ರಮ ಮಾಡುವ ಮೂಲಕ ಎಲ್ಲಾ ಧರ್ಮದವರೂ ಸೌಹಾರ್ದ,ಸಾಮರಸ್ಯದಿಂದರಬೇಕೆಂಬ ಸಂದೇಶ ಸಾರಲಾಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *