ಪರಿಶ್ರಮದಿಂದ ಮಾತ್ರ ಸಾಧನೆ ಸಾಧ್ಯ

ವ್ಯಕ್ತಿ, ವ್ಯಕ್ತಿತ್ವವಾಗಿ ಬದಲಾಗಲು ತಾಳ್ಮೆ,,ಶ್ರಮ,ತ್ಯಾಗಬೇಕು. ಸಾಧಕನನ್ನು ಸಮಯ,ಕಾಲ,ಪರಿಸ್ಥಿತಿ ಎಲ್ಲವೂ ಪರೀಕ್ಷೆಗೆ ಒಳಪಡಿಸುತ್ತವೆ ಎಂದು ಸಹಾಯಕಕೃಷಿ ನಿರ್ಧೇಶಕ ದೇವರಾಜ್ ಆರ್. ಹೇಳಿದರು.
ಸಿದ್ಧಾಪುರ ಈಡಗ,ದೀವರು,ಬಿಲ್ಲವ ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಏರ್ಪಡಿಸಿದ್ದ ವಾರ್ಷಿಕ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವ್ಯಕ್ತಿ ಸಾಧನೆಯಿಂದ ಗುರುತಿಸಲ್ಫಡುತ್ತಾನೆ.ವ್ಯಕ್ತಿ-ವ್ಯಕ್ತಿತ್ವವಾಗಿ ಬದಲಾಗಬೇಕಾದರೆ ಕಾಲನ ಪರೀಕ್ಷೆಗೆ ಒಳಪಡಬೇಕಾಗುತ್ತದೆ. ಪರಿಶ್ರಮವಿಲ್ಲದೆ ವ್ಯಕ್ತಿ-ವ್ಯಕ್ತಿತ್ವಗಳು ಬೆಳೆಯಲು ಸಾಧ್ಯವಿಲ್ಲ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ತುಮಕೂರು ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಕೆ. ಸಂಘಟನೆಗಳು,ವಿದ್ಯಾರ್ಥಿಗಳು ಆರ್ಥಿಕ ಮುಗ್ಗಟ್ಟಿನ ನೆಪ ಹೇಳಿ ಸಾಧನೆಯಿಂದ ವಿಮುಖರಾಗುವುದು ನಾಚಿಕೆಗೇಡಿನ ಸಂಗತಿ ಎಂದರು. ಇದೇ ಸಂದರ್ಭದಲ್ಲಿ ಸಮೂದಾಯದ ವಿದ್ಯಾರ್ಥಿಗಳು,ಸಾಧಕರನ್ನು ಸನ್ಮಾನಿಸಿ,ಅಭಿನಂದಿಸಲಾಯಿತು.ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾ ಅಧ್ಯಕ್ಷ ಜಿ.ಆಯ್.ನಾಯ್ಕ ಗೋಳಗೋಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿಷಮಕಾಲದಲ್ಲಿ ಬೇಕು,ಬೇಡಗಳ ಆಯ್ಕೆ ಬಗ್ಗೆ ಜಾಗೃತರಾಗಲು ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಕೆ.ಕರೆ

ತ್ಯಾಗ,ಶ್ರಮ,ಆತ್ಮವಿಶ್ವಾಸದಿಂದ ಇಷ್ಟಪಟ್ಟು ಓದುವವರು ಸಾಧಿಸಬಲ್ಲರೆ ಹೊರತು ಕಷ್ಟಪಟ್ಟು ಓದಿದವರು ಯಾರೂ ಗುರಿಮುಟ್ಟಲಾರರು, ಜನಸಾಮಾನ್ಯರ ಕಷ್ಟ ಅರಿತವರು ಉತ್ತಮ ಆಡಳಿತಗಾರರಾಗಬಲ್ಲರೆ ಹೊರತು ಸುಖದ ಸುಪ್ಪತ್ತಿಗೆಯಲ್ಲಿದ್ದವರು ಉತ್ತಮ ಆಡಳಿತಗಾರರು,ಪ್ರಭುಗಳು ಆದ ದೃಷ್ಟಾಂತಗಳಿಲ್ಲ.
-ಚನ್ನಬಸಪ್ಪ ಕೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *