ಮಂಡ್ಲಿಕೊಪ್ಪ ಬಳಿ ಬಂದ ಬಂಧೀಸರ ವನೌಷಧದ ಜನಪ್ರೀಯ ನಡೆ

ಸಿದ್ಧಾಪುರ ಬಂಧೀಸರದ ಅರುಣ ಗೌಡರ್ ನಾಟಿವೈದ್ಯರಾಗಿ ಹೆಸರುಮಾಡುತಿದ್ದಾರೆ.
ಅರುಣ್ ಗೌಡರ್ ಕುಟುಂಬದ ನಾಟಿ ಔಷಧಕ್ಕೂ ಬಿಳಗಿ ಅರಸರ ಕಾಲದ ವನೌಷಧಕ್ಕೂ ಬಾದರಾಯಣ ಸಂಬಂಧವಿದೆ.
300 ವರ್ಷಗಳ ಹಿಂದೆ ಈ ಭಾಗದ ಸಾಮಂತ ಅರಸರಾಗಿದ್ದ ಬಿಳಗಿ ಅರಸರ ಕೊನೆಯ ರಾಜರ ಹೆಂಡತಿ(ರಾಣಿ) ಈ ಮನೆತನದವರು ಎಂಬುದು ಚಾರಿತ್ರಿಕ ದಾಖಲೆ.
ಇಂಥ ಹಿನ್ನೆಲೆಯ ಇವರ ಕುಟುಂಬದ ವನೌಷಧಕ್ಕೆ ಸುಮಾರು ನೂರಾರು ವರ್ಷಗಳ ಇತಿಹಾಸವಿದೆ. ಈ ಪರಂಪರೆಯನ್ನು ಮುಂದುವರಿಸಿಕೊಂಡು ಬಂದವರು ಅರುಣ್ ಗೌಡ.
ಬಂಧೀಸರ ಔಷಧ,ಗೌಡರ ನಾಟಿಔಷಧ ಎಂದು ಪ್ರಖ್ಯಾತವಾಗಿರುವ ಬಂಧೀಸರ ಗೌಡರ ಕುಟುಂಬದ ಔಷಧಿಗೆ ವಾಸಿಯಾಗದ ಕಾಯಿಲೆಗಳೇ ಇಲ್ಲ.
ಮೂಲವ್ಯಾಧಿ, ಸಂತಾನಹೀನತೆ,ಸರ್ಪಸುತ್ತು, ಗ್ಯಾಸ್ಟ್ರಿಕ್, ಮಧುಮೇಹ ಬಹುತೇಕ ಎಲ್ಲಾ ತೊಂದರೆಗಳಿಗೆ ಔಷಧಿನೀಡುವ ಬಂಧೀಸರ ಅರುಣ್ ಗೌಡರ್ ವಿಶೇಷವೆಂದರೆ…
ಗೌಡರ್ ಯೋಗ,ಭವಿಷ್ಯ,ಜೋತಿಷ್ಯ ಬಲ್ಲವರು. ನಾಟಿ ಔಷಧಿಗೆ ಜ್ಯೋತಿಷ್ಯ,ಯೋಗಗಳ ನೆರವಿದ್ದರೆ ಉತ್ತಮ ಫಲಶೃತಿ ಎನ್ನುವ ಗೌಡರ್ ಕೃಷಿಕನಾಗಿ ನಾಟಿವೈದ್ಯ,ವನೌಷಧಿ ನೀಡಿಕೆಯಿಂದ ಪ್ರಸಿದ್ಧರಾಗಿದ್ದಾರೆ. ಮೂಲತ: ಕುಣಜಿಯವರಾದ ಬಂಧೀಸರ ಗೌಡರ ಕುಟುಂಬ ಕೃಷಿ,ಉದ್ಯಮ, ಶಿಕ್ಷಣದಿಂದ ರಾಜ್ಯವ್ಯಾಪಿ ನೆಲೆಸಿದ್ದಾರೆ. ಇವರೆಲ್ಲರನ್ನೂ ಪರಿಚಯಿಸುವ ಬಂಧೀಸರ ನಾಟಿಔಷಧಿಗೆ ಅರುಣ್ ಗೌಡರ್ ಮುತ್ತಜ್ಜನವರ ವರೆಗೆ ದಾಖಲೆಇದೆ.
ಪ್ರಸಿದ್ಧರು,ಪ್ರಖ್ಯಾತರು ವಿಶೇಶ ವ್ಯಕ್ತಿಗಳಿಂದ ಹಿಡಿದು ಸ್ಥಳಿಯ ಜನಸಾಮಾನ್ಯರವರೆಗೆ ಎಲ್ಲರಿಗೂ ಪರಿಚಿತವಾಗಿರುವ ಬಂಧೀಸರದ ನಾಟಿ ಔಷಧಿ ಕೋಲಶಿರ್ಸಿ ಬಳಿಯ ಬಂಧೀಸರದಲ್ಲಿ ನೀಡಲಾಗುತಿತ್ತು. ಈಗ ಆಸಕ್ತರ ಕೋರಿಕೆ ಮೇರೆಗೆ ತಮ್ಮ ವಾಸಸ್ಥಾನವನ್ನು ಬಂಧೀಸರದಿಂದ ಶಿರಸಿ ರಸ್ತೆಯ ಮಂಡ್ಲಿಕೊಪ್ಪ ಬಳಿ ವರ್ಗಾಯಿಸಿರುವ ಅರುಣ್ ದೂರದ ಊರುಗಳಿಂದ ಬರುವ ಜನರಿಗೆ ಅನುಕೂಲವಾಗಲಿ ಎಂದು ಈಗ ಮುಖ್ಯರಸ್ತೆಯ ಪಕ್ಕಕ್ಕೇ ಬಂದಿದ್ದೇನೆ ಎನ್ನುತ್ತಾರೆ ಮುಗುಳ್ನಗುತ್ತಾರೆ.
ಗೌಡರ್ ವಾರದ ಗುರುವಾರ ಮತ್ತು ರವಿವಾರ ಔಷಧಿಹುಡುಕಿ ಬರುವ ರೋಗಿಗಳ ಕಾರಣಕ್ಕೆ ಅನ್ಯ ಕೆಲಸ ಒಪ್ಪಿಕೊಳ್ಳುವುದಿಲ್ಲ. ಕೃಷಿ,ಪ್ರವಾಸ ಸೇರಿದ ಉತ್ತಮ ಅಭ್ಯಾಸ,ಹವ್ಯಾಸಗಳ ಅರುಣಗೌಡರ್ ಈಗ ಶಿರಸಿ-ಸಿದ್ಧಾಪುರ ರಸ್ತೆಯ ಸಮೀಪ ವಾಸವಿರುವುದರಿಂದ ಹಿಂದಿನಂತೆ ಪರ ಊರುಗಳಿಂದ ಬರುವ ಜನರಿಗೆ ದಾರಿ ತೋರಿಸುವ ಕೆಲಸ ಕಡಿಮೆಯಾಗಿದೆ ಎನ್ನುವ ಸ್ಥಳಿಯರೊಬ್ಬರು ನೂರಾರು ವರ್ಷಗಳಿಂದ ಔಷಧ ನೀಡುತ್ತಿರುವ ಕುಟುಂಬ ಈಗಲೂ ಈ ಅಭ್ಯಾಸ ಮುಂದುವರಿಸಿಕೊಂಡು ಹೋಗುತ್ತಿರುವುದು ಜನರ ಭಾಗ್ಯ. ಇವರಿಂದ ವನೌಷಧ ಪಡೆದವರು ಸಂತಾನ ಭಾಗ್ಯ ಪಡೆದು ಖುಷಿಹಂಚಿಕೊಂಡಿದ್ದು, ಮಧುಮೇಹ, ಬಿ.ಪಿ. ಕಾಮಲೆಯಂಥ ದೊಡ್ಡರೋಗಗಳನ್ನು ನಿಯಂತ್ರಿಸಿದರೆಂದು ಖುಷಿ ಹಂಚಿಕೊಂಡ ಅನೇಕರನ್ನು ನಾನೇ ನನ್ನ ಕಣ್ಣಾರೆ ನೋಡಿದ್ದೇನೆನ್ನುತ್ತಾರೆ.
ರಸ್ತೆ ಸರಿಯಿಲ್ಲದ ಮೂಲೆಯ ಗ್ರಾಮದಲ್ಲಿ ಉಳಿದು ಅನೇಕರ ಆರೋಗ್ಯ ಸುಧಾರಣೆ, ತೊಂದರೆ ಬಗೆಹರಿಸಿದ ಅರುಣ್ ಗೌಡರ್ ಸರಳತೆ, ಸಹಜ ಜನಹಿತಾಸಕ್ತಿ ಅವರ ನಾಟಿ ವೈದ್ಯಕ್ಕೆ ಮೆರಗು ನೀಡಿದೆ. ನಾಟಿಔಷಧಿಯಿಂದ ಪ್ರಸಿದ್ಧರಾಗಿರುವ ಬಂಧೀಸರದ ಕುಟುಂಬ ಈಗ ಜನರ ಅನುಕೂಲಕ್ಕಾಗಿ ಸಿದ್ಧಾಪುರ-ಶಿರಸಿ ಮಾರ್ಗದ ಮಂಡ್ಲಿಕೊಪ್ಪ ಬಳಿ ನೆಲೆಸಿ ಔಷಧೋಪಚಾರಕ್ಕೆ ಮುಂದಾಗಿರುವುದು ಅವರ ಸಮಾಜಮುಖಿ ನಿಲುವಿನ ಪ್ರತಿಬಿಂಬ. ಆಸಕ್ತರು ಇವರನ್ನು ಸಂಪರ್ಕಿಸಬಹುದಾದ ಚರದೂರವಾಣಿ ಸಂಖ್ಯೆ-9481914555

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *