sorry to say this-ಸಜ್ಜನರಿಬ್ಬರ ಆಕಸ್ಮಿಕ ಅಂತ್ಯಗಳು

ಹೊನ್ನಾವರ ತಾಲೂಕಿನ ಟಿ.ವಿ. ನಿರೂಪಕ ಗಜಾನನ ಹೆಗಡೆ ಮತ್ತು ಹೊನ್ನಾವರದ ಇತಿಹಾಸದ ಪ್ರಾಧ್ಯಾಪಕ ಸಿದ್ಧಾಪುರ ಮೂಲದ ಪಿ.ಡಿ.ನಾಯ್ಕ ಮಂಗಳವಾರ ನಿಧನರಾದರು.
ಗಜಾನನ ಹೆಗಡೆ ಕೆಲವು ಪತ್ರಿಕೆಗಳ ನಂತರ 2000ದ ದಶಕದಲ್ಲಿ ಈ ಟಿ.ವಿ.ಯಿಂದ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದ್ದರು. ಸಂಘದೋಷದ ಕೋಮುವಾದಿಯಾಗದೆ ಎಲ್ಲರೊಳಗೊಂದಾಗಿ ಎಲ್ಲರನ್ನೂ ಪ್ರೀತಿಸುತಿದ್ದ ಗಜಾನನ ಹೆಗಡೆ ಕೆಲವು ವರ್ಷಗಳ ಕಾಲ ವಾಹಿನಿಗಳಲ್ಲಿದ್ದು ನಂತರ ರಂಗಭೂಮಿ,ಸಂಗೀತದ ಆಸಕ್ತಿಗಳಿಂದ ಮಾಧ್ಯಮಕ್ಷೇತ್ರದಿಂದ ಹೊರಗೆ ಉಳಿದಿದ್ದರು.
ಇದೇವಾರ ಆಕಸ್ಮಿಕವಾಗಿ ಸ್ಮೃತಿತಪ್ಪಿ ಬಿದ್ದಿದ್ದ ಗಜಾನನ ಹೆಗಡೆಯವರನ್ನು ಬೆಂಗಳೂರು ಕಿಮ್ಸ್ ಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತರಾದ ಗಜಾನನ ಪುತ್ರ,ಪುತ್ರಿಯೊಂದಿಗೆ ಪತ್ನಿ ಸೇರಿ ಅಪಾರ ಬಂಧುಗಳು ಹಿತೈಶಿಗಳನ್ನು ಅಗಲಿದ್ದಾರೆ.
ಪಿ.ಡಿ.ನಾಯ್ಕ-
ಹೊನ್ನಾವರ ಎಸ್.ಡಿ.ಎಂ. ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಿವೃತ್ತರಾಗಿದ್ದ ಪಿ.ಡಿ.ನಾಯ್ಕ ಸಿದ್ಧಾಪುರದ ಹೆಗ್ಗೇರಿಯವರು.ಸಿದ್ಧಾಪುರದಲ್ಲಿ ಪದವಿ,ಕ.ವಿ.ವಿ.ಯಲ್ಲಿ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಪಡೆದಿದ್ದ ಪಿ.ಡಿ.ನಾಯ್ಕ ಶಿರಸಿಯಲ್ಲಿ ನೆಲೆಸಿದ್ದರು.
ಕ್ರೀಡೆ,ಸಾಹಿತ್ಯ,ಸಂಗೀತ,ಸಂಶೋಧನೆಗಳ ಆಸಕ್ತರಾಗಿದ್ದ ಪಿ.ಡಿ.ನಾಯ್ಕ ಗೃಹಾಲಂಕಾರ,ಶಿಸ್ತಿಗೆ ಹೆಸರಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತಿದ್ದ ನಾಯ್ಕ ಉಡುಪಿ ಆಸ್ಫತ್ರೆಯಲ್ಲಿ ಅಸುನೀಗಿದ್ದಾರೆ.ಆಯುರ್ವೇದದ ವೈದ್ಯೆ ಪತ್ನಿ ವಾಹಿನಿ ಮತ್ತು ಮಗ,ಮಗಳನ್ನು ಅಗಲಿರುವ ಅವರಿಗೆ ಹುಟ್ಟೂರು ಹೆಗ್ಗೇರಿಯಲ್ಲಿ ಸಹೋದರರು, ಕುಟುಂಬಸ್ಥರು,ಹಿತೈಶಿಗಳು,ಬಂಧುಗಳು ಸೇರಿದ ಅಪಾರ ಅಭಿಮಾನಿ ಬಳಗವಿತ್ತು.ಅವರ ಅಳಿಯ ಆಯ್.ಎಫ್.ಎಸ್. ಅಧಿಕಾರಿ ಗಣಪತಿ ಕೆ.

ದುಬಾರಿ,ಐಶಾರಾಮಿ ವೆಲ್‍ಫೈರ್ ಬಿಡುಗಡೆ
ಐಶಾರಾಮಿ ಮತ್ತು ದುಬಾರಿ ಕಾರುಗಳಿಗೆ ಹೆಸರುವಾಸಿಯಾಗಿರುವ ಟಯೋಟಾ ಬುಧವಾರ ವೆಲ್‍ಫೈರ್ ಎನ್ನುವ ಹೊಸ ದುಬಾರಿ ಕಾರು ಬಿಡುಗಡೆಮಾಡಿದೆ. ಬಹುಪಯೋಗಿ ಕಾರು ಎಂದು ಪ್ರಚಾರ ನೀಡಿರುವ ಈ ಕಾರಿನ ಭಾರತೀಯ ಮಾರುಕಟ್ಟೆಯ ಬೆಲೆ 79ಲಕ್ಷಗಳು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *