ಶರಾವತಿ: ಜಾಗೃತಿಗಾಗಿ ಬೈಕ್‍ರ್ಯಾಲಿ ಮತ್ತು ಪ್ರತಿಭಟನೆ

ಶಿವಮೊಗ್ಗ ಶರಾವತಿ ಅಭಯಾರಣ್ಯಕ್ಕೆ ಸಿದ್ದಾಪುರ ತಾಲೂಕಿನ 20 ಗ್ರಾಮಗಳನ್ನು ಸೇರಿಸಿರುವುದನ್ನು ವಿರೋಧಿಸಿ 5 ಕಿ.ಮೀ. ಜಾಗೃತಾ ಬೈಕ್ ರ್ಯಾಲಿ ಮತ್ತು ಬೃಹತ್ ಪ್ರತಿಭಟನಾ ಸಭೆ ಮಾ.3 ರಂದು ಜರುಗಿಸಲಾಗುವುದೆಂದು ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.
ಅಂದು ಮುಂಜಾನೆ 9.30 ಗಂಟೆಗೆ ಪ್ರತಿಭಟನಾಕಾರರು ರ್ಯಾಲಿ ಮೂಲಕ ಹೆಗ್ಗರಣಿ ವ್ಯವಸಾಯ ಸೇವಾ ಸಹಕಾರಿ ಸಂಘದ ಎದುರುಗಡೆಯಿಂದ ವಾಜಗಾರ ಕ್ರಾಸ್-ತಂಡಾಗುಂಡಿ ಮಾರ್ಗವಾಗಿ ಕುಳ್ಳೆ ಗ್ರಾಮಕ್ಕೆ ಸಾಗಿ ಗ್ರಾಮದ ಕಲ್ಲೇಶ್ವರ ದೇವಸ್ಥಾನದ ಸಭಾ ಮಂಟಪದಲ್ಲಿ ಸಭೆ ಜರುಗಲಿದೆ.
ತಾಲೂಕಿನ ನಿಲ್ಕುಂದ, ಮುಳಗುಂದ, ಹಳ್ಳಿಬೈಲ್, ಹುಕ್ಕಳಿ, ಶಿವಳಮನೆ, ಉಂಚಳ್ಳಿ,
ನೇರಗೋಡ, ಗಿಜಗುಳಿ, ನೈಗಾರ, ಕಡವಾಡ, ಹೊನ್ನೆಕೊಪ್ಪ, ಸುರಗಾಲ್, ಹೇಮಗಾರ, ಹೆಜನಿ, ಕುಡಗುಂದ, ಮಲೆಮನೆ, ಸುತ್ಲಮನೆ, ವಾಜಗೋಡ್, ದಾನಮಾಂವ್, ತೇಳಿಕೇರಿ ಸುತ್ತಮುತ್ತಲಿನ ಗ್ರಾಮಗಳನ್ನು ಶೆರಾವತಿ ಅಭಯಾರಣ್ಯಕ್ಕೆ ಸೇರ್ಪಡೆಗೊಳಿಸಿದ ಹಿನ್ನೆಲೆಯಲ್ಲಿ 20 ಗ್ರಾಮಗಳಿಂದ ಅರಣ್ಯ ಮತ್ತು ಕಂದಾಯ ಭೂಮಿ ಕಬ್ಜೆಯಲ್ಲಿರುವ ಪ್ರತ್ಯಕ್ಷ ಹಾಗೂ ಅಪ್ರತ್ಯಕ್ಷವಾಗಿ ಸುಮಾರು 4 ಸಾವಿರ ಕುಟುಂಬಗಳು ಅತಂತ್ರ ವಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಅರಣ್ಯವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ವೇದಿಕೆ ಜಿಲ್ಲಾಧ್ಯಕ್ಷ ಎ.ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ಕೋರಿದ್ದಾರೆ.

ದೇಶಸೇವೆಮೂಲಕ ಋಣತೀರಿಸಲು ಕರೆ-ಕನಸು ಕಾಣುವ ಬರದಿಂದ ಗರ

ವಿದ್ಯಾರ್ಥಿಗಳಿಗೆ ದೊಡ್ಡ ಕನಸುಗಳಿರದಿದ್ದರೆ ಅಂಥವರ ಬದುಕಿಗೆ ಗರ ಬಡಿಯುವುದು ನಿಶ್ಚಿತ ಎಂದು ತಾಲೂಕಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜೇಶ್ ನಾಯ್ಕ ಹೇಳಿದರು. ಅವರು ತಾಲೂಕಿನ ಕೋಲಶಿರ್ಸಿ ಬಿ.ಸಿ.ಎಂ. ಬಾಲಕಿಯರ ವಸತಿ ನಿಲಯದ ವಾರ್ಷಿಕೋತ್ಸವ ಮತ್ತು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *