ವೈಭವದಿಂದ ಪ್ರಾರಂಭವಾದ ವಿಶ್ವಾಸ ಹೋಟೆಲ್-2

ನಗರದ ತಿಮ್ಮಪ್ಪನಾಯಕ ವೃತ್ತದ ಪ್ರಸಿದ್ಧ ರೊಟ್ಟಿ ಹೋಟೆಲ್ ವಿಶ್ವಾಸದ ಎರಡನೆಯ ಶಾಖೆ ಇಂದು ಬಸ್‍ನಿಲ್ದಾಣದ ಹಳೆ ಮಾರುತಿ ಹೋಟೆಲ್ ಜಾಗದಲ್ಲಿ ಶುಭಾರಂಭ ಮಾಡಿತು.
ಮಾರುತಿ ನಾಯ್ಕ ಸಹೋದರರು ಬಸ್ ನಿಲ್ಧಾಣದ ಬಳಿ ಪ್ರಾರಂಭಿಸಿರುವ ಈ ನೂತನ ವಿಶ್ವಾಸ್ ಹೋಟೆಲ್ ನಲ್ಲಿ ದಕ್ಷಿಣಭಾರತದ ಎಲ್ಲಾ ಖಾದ್ಯಗಳು ಸಿಗಲಿವೆ.ಇಂದು ಪ್ರಾರಂಭವಾದ ಈ ಹೋಟೆಲ್ ಶುಭಾರಂಭಕ್ಕೆ ಸಿದ್ಧಾಪುರದ ಪ್ರಮುಖರು, ಮಾರುತಿ ಸಹೋದರರ ಹಿತೈಶಿಗಳು, ಬಂಧುಗಳು ಆಗಮಿಸಿ, ಶುಭಕೋರಿದರು.

ಸ್ವಚ್ಛ,ಜನಪರ, ಪ್ರಾಮಾಣಿಕ ರಾಜಕಾರಣಕ್ಕಾಗಿ
ಕರ್ನಾಟಕ ರಾಷ್ಟ್ರ ಸಮೀತಿ
ರಾಜಕಾರಣ,ಜನಸೇವೆ ಯಲ್ಲಿ ಯಾರೆಲ್ಲಾ ಇರಬಾರದೋ, ಯಾರ್ಯಾರು ಬರಬಾರದೋ ಅಥವರೆಲ್ಲಾ ರಾಜಕಾರಣಿಗಳಾಗಿ ಈಗಿನ ವ್ಯವಸ್ಥೆ ಕಲುಷಿತಗೊಂಡಿದೆ. ಈ ಸ್ಥಿತಿಯಲ್ಲಿ ಸ್ವಚ್ಛ,ಪ್ರಾಮಾಣಿಕ, ಜನಪರ ರಾಜಕಾರಣ ಮಾಡಬಯಸುವವರಿಗಾಗಿ ಕರ್ನಾಟಕ ರಾಷ್ಟ್ರಸಮೀತಿ ಹೊಸ ನಾಯಕತ್ವ, ಹೊಸ ಆಲೋಚನೆ, ಯೋಜನೆಗಳೊಂದಿಗೆ ರಾಜ್ಯದಲ್ಲಿ ಕೆಲಸಮಾಡುವ ಸಂಕಲ್ಫಮಾಡಿದೆ ಎಂದು ಕರ್ನಾಟಕ ರಾಷ್ಟ್ರ ಸಮೀತಿ ಅಧ್ಯಕ್ಷ ರವಿಕೃಷ್ಣ ರೆಡ್ಡಿ ಹೇಳಿದರು.
ಅವರು ಇಲ್ಲಿಯ ನೌಕರರ ಸಭಾಭವನದಲ್ಲಿ ನಡೆದ ನಾಯಕತ್ವ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *