ಹೊಸೂರುಶಾಲೆಯ ಗೃಹಣಕ್ಕೆ ಶೆಟ್ಟರ ತಾತ್ಕಾಲಿಕ ಪರಿಹಾರದ ಅಭಯ

ಸಿದ್ಧಾಪುರ ಹೊಸೂರು ಶಾಲೆಯ ಕೊಠಡಿಗಳ ನಿರ್ಮಾಣಕ್ಕೆ ಬಂದ ಅನುದಾನವನ್ನು ಹಳೆ ಕೊಠಡಿಗಳ ದುರಸ್ಥಿಗೆ ಬಳಸಿಕೊಳ್ಳಲು ಅನುಮತಿ ನೀಡಲು ಜಿ.ಪಂ. ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡುವುದು ಮತ್ತು 5 ಹೊಸ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕೋರಿ ಸಂಬಂಧಿಸಿದವರಿಗೆ ಪತ್ರ ಬರೆಯುವ ಮೂಲಕ ಹೊಸೂರು ಹಿರಿಯ ಪ್ರಾಥಮಿಕ ಶಾಲೆಯ ಅನಿವಾರ್ಯತೆಗಳಿಗೆ ಸ್ಫಂದಿಸಲು ನಿರ್ಧರಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ಧೇಶಕ ದಿವಾಕರ ಶೆಟ್ಟಿ ತಿಳಿಸಿದರು.
ಪ್ರಾಚ್ಯವಸ್ತು ಇಲಾಖೆಯ ನೀತಿ-ನಿಯಮಗಳಿಂದ ತೊಂದರೆಗೊಳಗಾಗಿರುವ ನಗರದ ಹೊಸೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಳಿಯರು, ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮೀತಿಯ ಸಭೆಯ ನಂತರ ಮಾತನಾಡಿದ ಅವರು ಈ ವಿಷಯ ತಿಳಿಸಿದರು.
ಹೊಸೂರು ಶಾಲೆಯಲ್ಲಿ ಸ್ಥಳಿಯರ ಕೋರಿಕೆಯ ಮೇಲೆ ಭೇಟಿನೀಡಿದ ಅಧಿಕಾರಿಗಳಿಗೆ ವಾಸ್ತವ ದರ್ಶನ ಮಾಡಿಸಿ, ಮಾತನಾಡಿದ ಪಿ.ಬಿ.ಹೊಸೂರು, ಮಂಜುನಾಥ ನಾಯ್ಕ, ಮಾರುತಿ ನಾಯ್ಕ ಜೊತೆಗಿದ್ದ ಸ್ಥಳಿಯರು ಕಳೆದ 7-8 ವರ್ಷಗಳಿಂದ ಶಾಲೆಯ ನಿರ್ವಹಣೆ,ಸಂರಚನೆಗೆ ಪ್ರಾಚ್ಯವಸ್ತು ಇಲಾಖೆಯ ನಿಯಮ ಅಡ್ಡಿಯಾಗಿದೆ.ಈ ನಿಯಮಗಳನುಸಾರ ಶಾಲೆಯ ಸ್ಥಳಾಂತರ, ಕಟ್ಟಡ ನಿರ್ಮಾಣ ಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರು.ಈ ಬಗ್ಗೆ ಸ್ಥಳಿಯರೊಂದಿಗೆ ಚರ್ಚಿಸಿ, ನಿರ್ಧಾರ ಪ್ರಕಟಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿರಸಿ ಜಿಲ್ಲೆಯ ಉಪನಿರ್ಧೇಶಕ ದಿವಾಕರ ಶೆಟ್ಟಿ ಹೊಸೂರು ಹಿ.ಪ್ರಾ.ಶಾಲೆಗೆ ಜಾಗ ಮಂಜೂರಿಗೆ ಪತ್ರ ಬರೆಯುವುದು, ಈಗಿರುವ ಕೊಠಡಿ ನಿರ್ಮಾಣದ ಹಣವನ್ನು ಹಳೆ ಕಟ್ಟಡದ ತಾತ್ಕಾಲಿಕ ದುರಸ್ಥಿಗೆ ಬಳಸುವುದು ಹಾಗೂ ಹೊಸ 5 ಕೊಠಡಿಗಳಿಗೆ ಅನುದಾನಕ್ಕಾಗಿ ಕೋರಿ ಸಂಬಂಧಿಸಿದವರಿಗೆ ಮನವಿ ಮಾಡುವ ಮೂಲಕ ಒಂದು ದಶಕದ ಈ ಶಾಲೆಯ ಸಮಸ್ಯೆಗೆ ಪರಿಹಾರ ದೊರಕಿಸುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಅನುಮತಿ, ಮಂಜೂರಾತಿಗೆ ಮನವಿ ಮಾಡುವ ನಿರ್ಧಾರದ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ಅದೇ ಬರಬೇಕಾಯಿತೆ…
ಬಂದೂಕು ಹಿಡಿದು
ಹೆದರಿಸುವ ಭೂ¥ರೆ…
ಬಾಂಬು ಕಟ್ಟಿಟ್ಟು
ಬೀಗುವ ಬಲಾಢ್ಯರೆ…
ದೊಡ್ಡಣ್ಣ ಸಣ್ಣಣ್ಣ
ಎಂಬ ವೀರರೆ…
ನಾವೇ ಶ್ರೇಷ್ಠರೆಂಬ
ದೇವ ದೂತರೆ
ಏನಿದೆಲ್ಲಾ…

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *