ಶಿರಸಿ ವಿಧಾನಸಭಾ ಕ್ಷೇತ್ರದ ಬಗುರ್‌ಹುಕುಂ ಸಕ್ರಮೀಕರಣ ಸಮಿತಿ ಸದಸ್ಯರಾಗಿ ಹೊನ್ನಪ್ಪವಡ್ಡರ್ ನೇಮಕ

ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮೀತಿಯ ಶಿರಸಿ ಕ್ಷೇತ್ರದ ಸದಸ್ಯರನ್ನು ಸರ್ಕಾರ ನೇಮಿಸಿದ್ದು ಸಿದ್ಧಾಪುರದ ಹೊನ್ನಪ್ಪ ವಡ್ಡರ್ ಈ ಸಮೀತಿಯ ಸದಸ್ಯ(ಪ.ಜಾ.)ರಾಗಿ ನೇಮಕವಾಗಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದ ಸಮೀತಿಯ ಅಧ್ಯಕ್ಷರಾಗಿ ಸ್ಥಳಿಯ ಶಾಸಕರು ಕಾರ್ಯನಿರ್ವಹಿಸಬೇಕಿದ್ದು, ಆಯಾ ತಾಲೂಕಿನ ತಹಸಿಲ್ಧಾರರು ಕಾರ್ಯದರ್ಶಿಗಳಾಗಿರುತ್ತಾರೆ. ಇಂಥ ಸಮೀತಿಯ ಸದಸ್ಯರ ಸಂಖ್ಯೆ ೫ ಕ್ಕೆ ಸೀಮಿತವಾಗಿದ್ದು, ಶಾಸಕರು,ತಹಸಿಲ್ಧಾರರು ಖಾಯಂ ಸದಸ್ಯರು, ಅಧ್ಯಕ್ಷರು, ಕಾರ್ಯದರ್ಶಿಗಳಾಗಿರುತ್ತಾರೆ.
ಸಿದ್ದಾಪುರದಿಂದ ಪ.ಜಾ.ಪ್ರತಿನಿಧಿಯಾಗಿ ಹೊನ್ನಪ್ಪ ವಡ್ಡರ್ ನೇಮಕವಾಗಿದ್ದು, ಶಿರಸಿಯ ಜಯಶ್ರೀ ಪುರುಷೋತ್ತಮ ಮಡಿವಾಳ ಮಹಿಳಾ ಪ್ರತಿನಿಧಿಯಾಗಿ ನೇಮಕವಾಗಿದ್ದಾರೆ. ಶಿರಸಿಯ ಗಜಾನನ ಹೆಗಡೆ ಮಂಡಗಾರ ಇನ್ನೊಬ್ಬ ಸದಸ್ಯರಾಗಿದ್ದಾರೆ.

ಸಿದ್ದಾಪುರ :ಕೊರೊನಾಸೋಂಕಿನಬಗ್ಗೆಮಾಹಿತಿಕಾರ‍್ಯಕ್ರಮಪಟ್ಟಣದನ್ಯಾಯಾಲಯದಲ್ಲಿಬುಧವಾರನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಾಧಿಕಾರಿ.ಶ್ರೀಪ್ರಿಯಾ,‘ ಕೊರೊನಾವೈರಸ್ ಹೊಸದಲ್ಲ. ಕೆಲವು ವರ್ಷಗಳ ಹಿಂದೆ ಈ ವೈರಸ್ಕಂಡುಬಂದಿತ್ತು. ಈಗಪುನಃಕಾಣಿಸಿಕೊಂಡಿದೆ.ಆದರೆವಿಶ್ವದಲ್ಲಿವೇಗವಾಗಿಹರಡುತ್ತಿರುವುದರಿಂದಭೀತಿಹುಟ್ಟಿಸಿದೆ.ಅತಿಯಾದಜ್ವರಮತ್ತುಉಸಿರಾಟದತೊಂದರೆ ಈ ರೋಗದಮುಖ್ಯಲಕ್ಷಣಎಂದರು.
ನ್ಯಾಯಾಧೀಶರಾದಸಿದ್ದರಾಮಎಸ್.,ಆರೋಗ್ಯಇಲಾಖೆಯವೈದ್ಯಾಧಿಕಾರಿಡಾ. ಪ್ರವೀಣ, ಸಿಬ್ಬಂದಿಸರೋಜಾಹೂಗಾರ, ಸೀಮಾನಾಯ್ಕ, ವಕೀಲರಸಂಘದಅಧ್ಯಕ್ಷಜಿ.ಎಸ್.ಹೆಗಡೆಬೆಳ್ಳೆಮಡಿಕೆ, ಕಾರ್ಯದರ್ಶಿ ಎಂ..ಜಿ.ಹೆಗಡೆ, ಸಹಾಯಕರ‍್ಕಾರಿಅಭಿಯೋಜಕಚಂದ್ರಶೇಖರಎಚ್.ಎಸ್., ಪಿಎಸ್ಐಮಂಜುನಾಥಬಾರ್ಕಿ ಹಾಗೂಸಿಬ್ಬಂದಿಇದ್ದರು. ಇದೇಸಂದರ್ಭದಲ್ಲಿ ಎಲ್ಲರಟೆಂಪರೇಚರ್ ಪ ರೀಕ್ಷೆನಡೆಸಲಾಯಿತು.

ಗೊಗೊಯ್‌ ಬಿಜೆಪಿ ರಾಜಕಾರಣ: ಸಂಜಯ್ ಹೆಗಡೆ, ಗೋಪಾಲಗೌಡರು ಹೇಳುವುದೇನು?
ನಿವೃತ್ತರಾದರೂ ನಾವು ಇವರನ್ನೆಲ್ಲಾ ನ್ಯಾಯಮೂರ್ತಿ ಗಳು ಮತ್ತು ಯುವರ್ ಹಾನರ್ ಎಂದೇ ಸಂಬೋಧಿಸುವುದು. ಕಾ ರ‍್ಯಾಂಗ ಮತ್ತು ನ್ಯಾಯಾಂಗದ ನಡುವೆ ಇರಬೇಕಾದ ಗೋಡೆಯ ಬಗ್ಗೆ ಯಾರು ಹೇಳಬೇಕು………..

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *