* ನನಗಾಗಿ ನಿಮ್ಮ ಚಪ್ಪಾಳೆ ಬೇಕಿಲ್ಲ …

ನನಗಾಗಿ ನಿಮ್ಮ ಚಪ್ಪಾಳೆ ಬೇಕಿಲ್ಲ …. ಬದಲಿಗೆ ಹೀಗೆ ಮಾಡಿ: ಹಿರಿಯ ವೈದ್ಯೆಯ ಸಾತ್ವಿಕ ಆಕ್ರೋಶ*
ಹೈದರಾಬಾದ್ ನಲ್ಲಿ ಹಿರಿಯ ವೈದ್ಯೆಯಾಗಿರುವ ಡಾ. ಮನಿಶಾ ಬಣಗಾರ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಂಡಿರುವ ಈ ಸಂದೇಶವು ಕೇಂದ್ರ ಸರ್ಕಾರವು ಅತ್ಯಂತ ಹೊಣೆಗೇಡಿಯಾಗಿ ವರ್ತಿಸಿರುವ ಕುರಿತ ಸಾತ್ವಿಕ ಆಕ್ರೋಶವಾಗಿದೆ. ಆ ಹಿರಿಯ ವೈದ್ಯರ ಸಂದೇಶದ ಕನ್ನಡ ಅನುವಾದ ಇಲ್ಲಿದೆ.

ಪ್ರಿಯ ಭಾರತೀಯರೇ! ಮೋದಿ-ಬಿಜೆಪಿಯ ಗಂಟಾಲಜಿಯ ಜ್ಞಾನಕ್ಕೆ ಕಿವಿಗೊಡದಿರಿ, ದಯವಿಟ್ಟು ನನಗಾಗಿ ಚಪ್ಪಾಳೆ ಹೊಡೆಯಬೇಡಿ!!
ನಾನೊಬ್ಬ ವೈದ್ಯೆ, ನನಗಾಗಿ ನೀವು ಚಪ್ಪಾಳೆ ಹೊಡೆಯಬೇಕೆಂದು ನಾನು ಬಯಸುವುದಿಲ್ಲ. ಕಳೆದೆರಡು ದಶಕಗಳಿಂದಲೂ ತೀವ್ರ ಸೋಂಕಿಗೆ ಒಳಗಾಗಿ ನನ್ನಲ್ಲಿಗೆ ಬರುವ ಅದೆಷ್ಟೋ ರೋಗಿಗಳಿಗೆ ನಾನು ಚಿಕಿತ್ಸೆ ನೀಡಿದ್ದೇನೆ, ಈಗ ಕೊರೊನಾ ಆವರಿಸಿಕೊಂಡಿರುವ ಹೊತ್ತಿನಲ್ಲೂ ಸಹ ಅದನ್ನು ಮುಂದುವರೆಸುವವಳಿದ್ದೇನೆ. ಆದರೆ ಮಾರ್ಚ್ 22ರಂದು ಯಾರಿಂದಲೂ ನಾನು ಚಪ್ಪಾಳೆಗಳನ್ನು ಇಷ್ಟ ಪಡುವುದಿಲ್ಲ.
ಬದಲಿಗೆ, ಮೂಲಭೂತ ಹಕ್ಕುಗಳನ್ನು ಹೊಂದಿರುವ ಜವಾಬ್ದಾರಿಯುತ ನಾಗರಿಕರಾಗಿ ನೀವು ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ತುರ್ತಾಗಿ ಆಗಬೇಕಿರುವ ಕೆಲಸಗಳಿಗಾಗಿ ಆಗ್ರಹಪಡಿಸಬೇಕು ಎಂದು ಬಯಸುತ್ತೇನೆ-
• ಎಷ್ಟು ವಿಕೋಪ ಪರಿಹಾರ ನಿಧಿಯನ್ನು ನಿಗದಿಪಡಿಸಿದ್ದೀರಿ ಎಂದು ಘೋಷಿಸಿ ಮತ್ತು ಎಲ್ಲರಿಗೂ ವೈದ್ಯಕೀಯ ಸಹಾಯ ಹಾಗೂ ವೈದ್ಯಕೀಯ ಕಾರ್ಯತಂತ್ರವೇನು ಎಂದು ತಿಳಿಸಬೇಕು.
• ಸರ್ದಾರ್ ಪಟೇಲ್ ಪ್ರತಿಮೆಗೆ ವಿನಿಯೋಗಿಸಿದ ಹಣದ ಕನಿಷ್ಟ ಎರಡು ಪಟ್ಟು ಹಣವನ್ನಾದರೂ ಕೊರೊನಾ ವೈರಸ್ ತಡೆಯಲು ಕೂಡಲೇ ಮೀಸಲಿಡಬೇಕು ಎಂದು ಒತ್ತಾಯಿಸಿ
• ಮೋದಿ ಸಂಕಷ್ಟದಿಂದ ರಕ್ಷಿಸಿದ ಇಲ್ಲವೇ ಜನರ ತೆರಿಗೆಯ ಬೊಕ್ಕಸದಿಂದ ಅಪಾರ್ ಹಣದ ಬೇಲೌಟ್ ನೀಡಿ ಉಳಿಸಿರುವ ಕಾರ್ಪೊರೇಟ್ ದೊರೆಗಳು ಮತ್ತು ಮೋದಿಯವರ ಪರಮಾಪ್ತ ಉದ್ಯಮಿಗಳು ಈಗ ದೇಶಕ್ಕಾಗಿ ಸಹಾಯ ಹಸ್ತ ಚಾಚಲು ಕೇಳಿಕೊಳ್ಳಲು ತಿಳಿಸಿ.
• ತಿರುಪತಿ, ಪದ್ಮನಾಭನ್, ಶಿರಡಿ, ಸಿದ್ದಿವಿನಾಯಕ, ಪುರಿ ಮೊದಲಾದ ಗುಡಿ ಗುಂಡಾರಗಳಲ್ಲಿ ದಾಸ್ತಾನು ಇಟ್ಟಿರುವ ರಾಶಿ ರಾಶಿ ಚಿನ್ನ ಬೆಳ್ಳಿಯನ್ನು ಸಾರ್ವಜನಿಕ ಸಂಪತ್ತು ಎಂದು ಘೋಷಿಸಿ ಇಂದು ಎದುರಾಗಿರುವ ವಿಪತ್ತಿನ ಸಮಯದಲ್ಲಿ ಉಪಯೋಗಿಸಲು ಮೋದಿಯವರಿಗೆ ತಿಳಿಸಿ.
• ನಿಮ್ಮ ಚಪ್ಪಾಳೆ ಬದಿಗಿರಿಸಿ ಕನಿಷ್ಠ ಇಲ್ಲಿಂದ ಆರಂಭಿಸಿ. ಯಾವುದೇ ನೆಪ ಹೇಳಿ ನನಗಾಗಿ ಚಪ್ಪಾಳೆ ತಟ್ಟಬೇಡಿ

HANGZHOU, CHINA – SEPTEMBER 04: Prime Minister Narendra Modi of India (L) arrives at the Hangzhou Exhibition Center to participate in G20 Summit, on September 4, 2016 in Hangzhou, China. World leaders are gathering in Hangzhou for the 11th G20 Leaders Summit from September 4 to 5. (Photo by Etienne Oliveau/Getty Images)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *