ಅಂದು ಚಪ್ಪಾಳೆ, ಇಂದು ದೀಪ… ಇವೆಲ್ಲ ದೇಶದ ದುರಂತ

ಪ್ರಧಾನ ಶೋ ಮ್ಯಾನ್ ಮೋದಿ ದೀಪ ಹಚ್ಚಿ ಹೇಳಿಕೆಗೆ ಶಶಿ ಗೇಲಿ

ಚಿತ್ರದುರ್ಗ, ಏಪ್ರಿಲ್ 05: ದೇಶಾದ್ಯಂತ ಕೊರೊನಾ ವ್ಯಾಪಿಸುತ್ತಿದ್ದು, ಈ ಕಾರಣಕ್ಕೆ ಕಳೆದ ಮಾರ್ಚ್ 22ರಂದು ಜನತಾ ಕರ್ಫ್ಯೂ ಜಾರಿ ಮಾಡಿದ್ದರು. ಅಂದು ಸಂಜೆ ಎಲ್ಲರೂ ಚಪ್ಪಾಳೆ ತಟ್ಟುವ ಮೂಲಕ ಬೆಂಬಲ ಸೂಚಿಸಿದ್ದರು. ನಂತರ 21 ದಿನಗಳ ಕಾಲ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಯಿತು. ಇಂದು ಪ್ರಧಾನಿ ಮೋದಿ ಇದೇ ಏಪ್ರಿಲ್ 5ರಂದು ರಾತ್ರಿ 9 ಗಂಟೆಗೆ ಮನೆಯ ಲೈಟ್ ಆಫ್ ಮಾಡಿ ದೀಪ ಹಚ್ಚುವ ಮೂಲಕ ಬೆಂಬಲ ಕಾರ್ಯಕ್ರಮಕ್ಕೆ ಕರೆ ನೀಡಿದ್ದಾರೆ.

ಇದನ್ನು ವಿರೋಧಿಸಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಿ. ಶಿವು ಯಾದವ್ ವಾಗ್ದಾಳಿ ನಡೆಸಿದ್ದಾರೆ. “ಈ ಸಮಯದಲ್ಲಿ ಜಿಲ್ಲೆಗೊಂದು ಸುಸಜ್ಜಿತ ಆಸ್ಪತ್ರೆ ಕಟ್ಟಿಸುತ್ತೇನೆ ಎಂದು ಹೇಳದೆ ಜನರನ್ನು ಮನಬಂದಂತೆ ದಾರಿ ತಪ್ಪಿಸುವ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ. ದೀಪ ಹಚ್ಚುವ ಕೆಲಸವನ್ನೇ ದೊಡ್ಡ ಸಾಧನೆ ಎಂಬಂತೆ ಮಾತನಾಡಿದ್ದಾರೆ” ಎಂದು ಕಿಡಿಕಾರಿದರು.

ಚಪ್ಪಾಳೆ ತಟ್ಟಿಯಾಯಿತು, ಈಗ ದೀಪ ಹಚ್ಚಬೇಕಾ? ಪ್ರಧಾನಿಗಳೇ ಯಾಕೋ ಇದು ಜಾಸ್ತಿ ಅನಿಸ್ತಾ ಇಲ್ವಾ?

“ಯಾರೊಬ್ಬರೂ ಇದನ್ನು ಪ್ರಶ್ನೆ ಮಾಡುವ ಧೈರ್ಯ ತೋರುತ್ತಿಲ್ಲ. ದೇಶದ ನಾಯಕರಿಗೆ, ಜನರ ಬಗ್ಗೆ ಅಲ್ಪ ಸ್ವಲ್ಪ ಕಾಳಜಿ ಇದ್ದರೆ ಮೊದಲು ದೇಶದೊಳಗೆ ಬಂದಿರುವ ವಿದೇಶಿಯರನ್ನು ಮತ್ತು ಜನವರಿ ನಂತರ ಭಾರತಕ್ಕೆ ಬಂದಿರುವ ನಮ್ಮ ಜನರನ್ನು ಹುಡುಕಿ ಅವರಿಗೆ ಒಂದು ಕಡೆ ಚಿಕಿತ್ಸೆ ಕೊಡಿ. ನೀವು ಮಾಡಬೇಕಾದ ಮೊದಲ ಕೆಲಸ ಇದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

Chitradurga District Congress President Shivu Yadav Spoke Against Narendra Modi

ಪ್ರಧಾನ ಶೋ ಮ್ಯಾನ್ ಮೋದಿ ದೀಪ ಹಚ್ಚಿ ಹೇಳಿಕೆಗೆ ಶಶಿ ಗೇಲಿ

“ಭಾರತದ ಬಡ ಜನರ ಭಾವನೆ ಮತ್ತು ಜೀವದ ಜೊತೆಗೆ ಆಟವಾಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಮೋದಿಯವರ ಇಂತಹ ಕೆಲಸಗಳು ಬಾಲಿಶವಾಗಿವೆ. ಕೊರೊನಾ ವೈರಸ್‌ ನಾಶ ಮಾಡುವ ಲಸಿಕೆ ಕಂಡುಹಿಡಿಯಲು ಪ್ರೇರೇಪಿಸಬೇಕಾದ ದೇಶದ ಪ್ರಧಾನಿಗಳು, ತಟ್ಟೆ, ಜಾಗಟೆ ಬಡಿಯಿರಿ, ಚಪ್ಪಾಳೆ ಹೊಡೆಯಿರಿ, ದೀಪ ಹಚ್ಚಿ, ಆರಿಸಿ ಅಂತ ಸಲಹೆ ನೀಡುವುದು ಈ ದೇಶದ ದುರಂತವಲ್ಲದೆ ಮತ್ತೇನೂ ಅಲ್ಲ” ಎಂದಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *