ಅಂದು ಚಪ್ಪಾಳೆ, ಇಂದು ದೀಪ… ಇವೆಲ್ಲ ದೇಶದ ದುರಂತ

ಪ್ರಧಾನ ಶೋ ಮ್ಯಾನ್ ಮೋದಿ ದೀಪ ಹಚ್ಚಿ ಹೇಳಿಕೆಗೆ ಶಶಿ ಗೇಲಿ

ಚಿತ್ರದುರ್ಗ, ಏಪ್ರಿಲ್ 05: ದೇಶಾದ್ಯಂತ ಕೊರೊನಾ ವ್ಯಾಪಿಸುತ್ತಿದ್ದು, ಈ ಕಾರಣಕ್ಕೆ ಕಳೆದ ಮಾರ್ಚ್ 22ರಂದು ಜನತಾ ಕರ್ಫ್ಯೂ ಜಾರಿ ಮಾಡಿದ್ದರು. ಅಂದು ಸಂಜೆ ಎಲ್ಲರೂ ಚಪ್ಪಾಳೆ ತಟ್ಟುವ ಮೂಲಕ ಬೆಂಬಲ ಸೂಚಿಸಿದ್ದರು. ನಂತರ 21 ದಿನಗಳ ಕಾಲ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಯಿತು. ಇಂದು ಪ್ರಧಾನಿ ಮೋದಿ ಇದೇ ಏಪ್ರಿಲ್ 5ರಂದು ರಾತ್ರಿ 9 ಗಂಟೆಗೆ ಮನೆಯ ಲೈಟ್ ಆಫ್ ಮಾಡಿ ದೀಪ ಹಚ್ಚುವ ಮೂಲಕ ಬೆಂಬಲ ಕಾರ್ಯಕ್ರಮಕ್ಕೆ ಕರೆ ನೀಡಿದ್ದಾರೆ.

ಇದನ್ನು ವಿರೋಧಿಸಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಿ. ಶಿವು ಯಾದವ್ ವಾಗ್ದಾಳಿ ನಡೆಸಿದ್ದಾರೆ. “ಈ ಸಮಯದಲ್ಲಿ ಜಿಲ್ಲೆಗೊಂದು ಸುಸಜ್ಜಿತ ಆಸ್ಪತ್ರೆ ಕಟ್ಟಿಸುತ್ತೇನೆ ಎಂದು ಹೇಳದೆ ಜನರನ್ನು ಮನಬಂದಂತೆ ದಾರಿ ತಪ್ಪಿಸುವ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ. ದೀಪ ಹಚ್ಚುವ ಕೆಲಸವನ್ನೇ ದೊಡ್ಡ ಸಾಧನೆ ಎಂಬಂತೆ ಮಾತನಾಡಿದ್ದಾರೆ” ಎಂದು ಕಿಡಿಕಾರಿದರು.

ಚಪ್ಪಾಳೆ ತಟ್ಟಿಯಾಯಿತು, ಈಗ ದೀಪ ಹಚ್ಚಬೇಕಾ? ಪ್ರಧಾನಿಗಳೇ ಯಾಕೋ ಇದು ಜಾಸ್ತಿ ಅನಿಸ್ತಾ ಇಲ್ವಾ?

“ಯಾರೊಬ್ಬರೂ ಇದನ್ನು ಪ್ರಶ್ನೆ ಮಾಡುವ ಧೈರ್ಯ ತೋರುತ್ತಿಲ್ಲ. ದೇಶದ ನಾಯಕರಿಗೆ, ಜನರ ಬಗ್ಗೆ ಅಲ್ಪ ಸ್ವಲ್ಪ ಕಾಳಜಿ ಇದ್ದರೆ ಮೊದಲು ದೇಶದೊಳಗೆ ಬಂದಿರುವ ವಿದೇಶಿಯರನ್ನು ಮತ್ತು ಜನವರಿ ನಂತರ ಭಾರತಕ್ಕೆ ಬಂದಿರುವ ನಮ್ಮ ಜನರನ್ನು ಹುಡುಕಿ ಅವರಿಗೆ ಒಂದು ಕಡೆ ಚಿಕಿತ್ಸೆ ಕೊಡಿ. ನೀವು ಮಾಡಬೇಕಾದ ಮೊದಲ ಕೆಲಸ ಇದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

Chitradurga District Congress President Shivu Yadav Spoke Against Narendra Modi

ಪ್ರಧಾನ ಶೋ ಮ್ಯಾನ್ ಮೋದಿ ದೀಪ ಹಚ್ಚಿ ಹೇಳಿಕೆಗೆ ಶಶಿ ಗೇಲಿ

“ಭಾರತದ ಬಡ ಜನರ ಭಾವನೆ ಮತ್ತು ಜೀವದ ಜೊತೆಗೆ ಆಟವಾಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಮೋದಿಯವರ ಇಂತಹ ಕೆಲಸಗಳು ಬಾಲಿಶವಾಗಿವೆ. ಕೊರೊನಾ ವೈರಸ್‌ ನಾಶ ಮಾಡುವ ಲಸಿಕೆ ಕಂಡುಹಿಡಿಯಲು ಪ್ರೇರೇಪಿಸಬೇಕಾದ ದೇಶದ ಪ್ರಧಾನಿಗಳು, ತಟ್ಟೆ, ಜಾಗಟೆ ಬಡಿಯಿರಿ, ಚಪ್ಪಾಳೆ ಹೊಡೆಯಿರಿ, ದೀಪ ಹಚ್ಚಿ, ಆರಿಸಿ ಅಂತ ಸಲಹೆ ನೀಡುವುದು ಈ ದೇಶದ ದುರಂತವಲ್ಲದೆ ಮತ್ತೇನೂ ಅಲ್ಲ” ಎಂದಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *