ಸಮಾಜಮುಖಿಗೆ ಸಿಕ್ಕ ಶತಮಾನದ ಹಿಂದಿನ ದಾಖಲೆ, 1932 ರಲ್ಲಿ ಮೈಲಿ ಬಂದ ದಾಖಲೆ ಕಾನಳ್ಳಿಯಲ್ಲಿ ಲಭ್ಯ!

ಈಗಿನ ಕರೋನಾದಂತೆ ಶತಮಾನಗಳ ಹಿಂದೇ ಸಾಂಕ್ರಾಮಿಕ ರೋಗಗಳು ಜನರನ್ನು ಬಾಧಿಸುತಿದ್ದವು ಎಂದು ಮಾತನಾಡುವುದನ್ನು ಕೇಳುತ್ತೇವೆ. ಈ ಸಾಂಕ್ರಾಮಿಕ ರೋಗಗಳು ಶತಮಾನಕ್ಕೊಮ್ಮ ಸರಿಸುಮಾರು ನೂರು ವರ್ಷಗಳ ಅಂತರದಲ್ಲಿ ಕಾಣಿಸಿಕೊಂಡಿವೆ ಎನ್ನಲಾಗುತ್ತದೆ.
ಕೆಲವು ದಾಖಲೆಗಳು 1800 ರ ಮೊದಲ ದಶಕಗಳಲ್ಲಿ ನಂತರ 1900 ರ ಮೊದಲ ದಶಕಗಳಲ್ಲಿ ಸಾಂಕ್ರಾಮಿಕ ರೋಗಗಳು ಕಾ ಣಿಸಿಕೊಂಡ ಬಗ್ಗೆ ಮಾತನಾಡುವುದನ್ನು ಕೇಳಿದ್ದೇವೆ. ಕಾಲರಾ,ಪ್ಲೇಗ್ ಇದೇ ರೀತಿಯ ರೋಗಗಳನ್ನು ದುದ್ದಮ್ಮನ ಜಡ, ಅಮ್ಮ,,ಸಿಡುಬು, ಮಾರಿರೋಗ ಎಂದೆಲ್ಲಾ ಕರೆದಿದ್ದನ್ನು ಕೇಳಿದ್ದೇವೆ. ಈಗ (ಉ.ಕ.) ಸಿದ್ಧಾಪುರ ತಾಲೂಕಿನ ಕಾನಳ್ಳಿ ಮಠದಲ್ಲಿ 1932 ರಲ್ಲಿ ಮೈಲಿರೋಗ ಬಂದಿದ್ದ ಬಗ್ಗೆ ಸಂಗ್ರಹಿತ ದಾಖಲೆಯೊಂದು ದೊರೆತಿದೆ.
ಸಮಾಜಮುಖಿಗೆ ಈ ಮಾಹಿತಿ ನೀಡಿ ತಮ್ಮ ಬಳಿಯ ಲಿಖಿತ ದಾಖಲೆಯನ್ನು ಪ್ರದರ್ಶಿಸಿರುವ ಕಾನಳ್ಳಿಯ ಪರಮೇಶ್ವರಯ್ಯ ಕಾನಳ್ಳಿಮಠ ಕಾನಳ್ಳಿಯಲ್ಲಿ ಮೈಲಿ ಬಂದ ಹಳೆಯ ದಾಖಲೆ ಇದು ಎಂದಿದ್ದಾರೆ.

ತಮ್ಮ ಕಾನಳ್ಳಿಮಠ ಪುರಾತನವಾಗಿದ್ದು 1932 ರಲ್ಲಿ 20 ಜನರಿಗೆ ಮೈಲಿ ಬೇನೆ ಬಂದ ಬಗ್ಗೆ ಉಲ್ಲೇಖವಿದೆ. ಈ ರೋಗಿಗಳು ಸತ್ತರೋ ಗುಣಮುಖರಾದರೋ ಎನ್ನುವುದನ್ನು ಸ್ಫಷ್ಟಪಡಿಸಿಲ್ಲ ಆದರೆ ದಾಖಲೆಯಲ್ಲಿ 20 ಜನರಿಗೆಮೈಲಿಬಂದು ಸುಖಾಂತವಾಯಿತು ಎಂದು ಬರೆಯಲಾಗಿದೆ

. ಈ ಬಗ್ಗೆ ಜಾಗೃತಿಯ ಕಾರ್ಯಕ್ರಮ ಒಂದನ್ನು ಮಾಡಿದ್ದು ಇದರ ನೇತೃತ್ವವನ್ನು ಅವರಗುಪ್ಪಾ ಮೂಲದ ಹಾಲಪ್ಪ ಮಾಸ್ತರ್ ವಹಿಸಿದ್ದರು ಎನ್ನುವ ಉಲ್ಲೇಖವಿದೆ. ಮೈಲಿರೋಗದ ಶತಮಾನದಷ್ಟು ಹಳೆಯದಾದ ಹಿಂದಿನ ಶತಮಾನದ ಈ ದಾಖಲೆ ಸಾಂಕ್ರಾಮಿಕ ರೋಗಗಳ ಬಗ್ಗೆ ಸಿಕ್ಕ ಹಳೆಯ ದಾಖಲೆಯಾಗಿದೆ.1920-30 ರ ಅವಧಿಯಲ್ಲಿ ಬಂದ ಸಾಂಕ್ರಾಮಿಕ ರೋಗದ ಬಲಿಪಶುಗಳನ್ನು ಸಿದ್ಧಾಪುರ ಹೊಸೂರಿನ ಕಡಕೇರಿ ರಸ್ತೆಯ ಪಕ್ಕ ಎಸೆಯಲಾಗಿತ್ತು ಎನ್ನುವ ಮಾಹಿತಿಯನ್ನು ಕೆಲವರು ಚರ್ಚಿಸುತ್ತಿರುವುದು ಸಮಾಜಮುಖಿ ಪ್ರತಿನಿಧಿಯ ಗಮನಕ್ಕೆ ಬಂದಿದೆ.

ಆರ್.ಎಸ್.ಎಸ್. ಏನು ಮಾಡುತ್ತಿದೆ? ಬಂಗಾರಪ್ಪ, ಮಹೇಂದ್ರಕುಮಾರರ ದೃಷ್ಟಾಂತಗಳೊಂದಿಗೆ ವಾಸ್ತವದ ನಿಕಶ
ನಿನ್ನೆ ನಮ್ಮ ಧ್ವನಿ ಸಂಸ್ಥಾಪಕ, ಪ್ರಗತಿಪರ ಚಿಂತಕ ಮಹೇಂದ್ರಕುಮಾರ್ ನಮ್ಮನ್ನಗಲಿದರು.
ಅವರ ಸಾವಿನ ಸುದ್ದಿ ತಿಳಿದದ್ದೇ ಏನೋ ಕಳವಳ ಶುರುವಾಯಿತು. ಸ್ನೇಹಿತರಾದ ಲೋಹಿತ್, ಮಹೇಶ್ ಸೇರಿದ ಅನೇಕರು ಸಂದೇಶ ಕಳುಹಿಸಿದ್ದರು. ವಾರ್ತೆ ತಿಳಿದ ನನ್ನ ಮನಸ್ಸು ದೇಹ ಕೆಲಕಾಲ ಸ್ತಂಬ್ಧವಾದಂತಾಯಿತು. ಮಹೇಂದ್ರಕುಮಾರ ನಮಗೆ ವಿಚಾರ,ಕೃತಿಗಳಿಂದ ಇಷ್ಟವಾದ ನಾಯಕ. ಹಿಂದೆ ಅವರು ವಾಶಿಷ್ಠ ವಂಶದ ಕೆಲವು ಪರಿವಾರದ ಸಂಘಟನೆಯಲ್ಲಿದ್ದು ಅಲ್ಲಿಯ ಅವತಾರಗಳನ್ನು ನೋಡಿದವರು. ಉಳ್ಳವರು,ಮತಾಂಧರ ಪರ ಧ್ವನಿ ಮಾಡುವ ಇವರ ಜೊತೆಗಿದ್ದ ಕಟೀಲು ಸಂಸದರಾದರು,ಬಿ.ಜೆ.ಪಿ.ರಾಜ್ಯಾಧ್ಯಕ್ಷರಾದರು. ಈ ಮಹೇಂದ್ರರಂತೆಯೇ ಹೃದಯದ ಭಾಷೆಯಲ್ಲಿ ಮಾತನಾಡುವ ಸತ್ಯಜಿತ್ ಸುರತ್ಕಲ್‍ರ ಕೆಲಸದ ಲಾಭ ಪಡೆದು ಶಿರಸಿಯ ಅನಂತಕುಮಾರ ಹೆಗಡೆ ಸಂಸದರಾದರು,ಸಚಿವರಾದರು ಆದರೆ ಸುರತ್ಕಲ್,ಮಹೇಂದ್ರಕುಮಾರ್ ಈ ರೀತಿ ಅಧಿಕಾರದ ಏಣಿ ಏರಲಿಲ್ಲ. ಸುರತ್ಕಲ್ ವಿಚಾರವಿರಲಿ, ಮಹೇಂದ್ರಕುಮಾರ್ ವಿಚಾರವಿರಲಿ ಅಥವಾ ಇತರ ವೈದಿಕೇತರ ನಾಯಕರು ಪರಿವಾರದ ಪರಿಚಾರಿಕೆಯಲ್ಲಿ ಕಳೆದುಹೋಗುತ್ತಾರೆ ಅಥವಾ ಹೊರಗೆ ನಾಶವಾಗುತ್ತಾರೆ. ಯಾಕೆ ಹೀಗೆ ಎಂದು ಗೃಹಿಸಿದರೆ. ……..

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *