ಕೋವಿಡ್-19: 1000ಕ್ಕೇರಿದ ಸಾವಿನ ಸಂಖ್ಯೆ

ಲಾಕ್’ಡೌನ್ ಜಾರಿಯಲ್ಲಿದ್ದರೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೇವಲ 24 ಗಂಟೆಗಳಲ್ಲಿ ಮಹಾಮಾರಿಗೆ 73 ಮಂದಿ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 1,007ಕ್ಕೆ ಏರಿಕೆಯಾಗಿದೆ. 

File photo

ನವದೆಹಲಿ; ಲಾಕ್’ಡೌನ್ ಜಾರಿಯಲ್ಲಿದ್ದರೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೇವಲ 24 ಗಂಟೆಗಳಲ್ಲಿ ಮಹಾಮಾರಿಗೆ 73 ಮಂದಿ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 1,007ಕ್ಕೆ ಏರಿಕೆಯಾಗಿದೆ. 

ಇನ್ನು ದೇಶದಲ್ಲಿ ಸೋಂಕಿತರ ಸಂಖ್ಯೆ ಕೂಡ ಏರಿಕೆಯಾಗುತ್ತಲೇ ಇದ್ದು, ಈವರೆಗೂ 31,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ನಡುವಲ್ಲೇ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದ್ದು, 31,000 ಮಂದಿಯ ಪೈಕಿ 7,696 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಅದರಂತೆ ದೇಶದಲ್ಲಿ ಗುಣಮುಖರಾಗುತ್ತಿರುವ ಶೇಕಡಾವಾರು ಸಂಖ್ಯೆ 24.56ಕ್ಕೆ ಏರಿಕೆಯಾಗಿದೆ. 

ಈ ನಡುವೆ ಹೇಳಿಕೆ ನೀಡಿರುವ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು, ದ್ವಿಗುಣಗೊಳ್ಳುತ್ತಿರುವ ಸೋಂಕಿತರ ಸಂಖ್ಯೆ ಶೇ.10.9ರಷ್ಟು ಇಳಿಕೆಯಾಗಿದೆ ಎಂದು ಹೇಳಿದ್ದಾರೆ. 

ನಿನ್ನೆಯಷ್ಟೇ ಪ್ಲಾಸ್ಮಾ ಥೆರಪಿ ಬಗ್ಗೆ ಹೇಳಿಕೆ ನೀಡಿದ್ದ ಕೇಂದ್ರ ಸರ್ಕಾರ, ಕೊರೋನಾಗೆ ಈ ವರೆಗೂ ಯಾವುದೇ ಅಂಗೀಕೃತ ಚಿಕಿತ್ಸೆಗಳಿಲ್ಲ. ಮಾರಕ ವೈರಾಣು ವ್ಯಾಧಿಗೆ ಪ್ಲಾಸ್ಮಾ ಚಿಕಿತ್ಸೆ ಬಳಸಿಕೊಳ್ಳಬಹುದು ಎಂದು ಹೇಳುವುದಕ್ಕೆ ಸಾಕಷ್ಟು ಸಾಕ್ಷ್ಯಗಳೂ ಇಲ್ಲ. ಅದಕ್ಕೆಂದೇ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯು ಪ್ಲಾಸ್ಮಾ ಥೆರಪಿಯ ಕ್ಷಮತೆ ಬಗ್ಗೆ ರಾಷ್ಟ್ರೀಯ ಮಟ್ಟದ ಅಧ್ಯಯನ ಆರಂಭಿಸಿದೆ. ಐಸಿಎಂಆರ್ ಅಧ್ಯಯನ ಪೂರ್ಣಗೊಳ್ಳುವವರೆಗೆ ಹಾಗೂ ಬಲವಾದ ವೈಜ್ಞಾನಿಕ ಪುರಾವೆ ಸಿಗುವವರೆಗೆ, ಪ್ಲಾಸ್ಮಾ ಚಿಕಿತ್ಸೆಯನ್ನು ಕೇವಲ ಪ್ರಾಯೋಗಿಕವಾಗಿ ಹಾಗೂ ಸಂಶೋಧನೆಯ ಉದ್ದೇಶದಿಂದ ಬಳಕೆ ಮಾಡಿಕೊಳ್ಳಬಹುದು ಎಂದು ಹೇಳಿತ್ತು. 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *