“ಕುಹೂ ಕುಹೂ”

(ಮಕ್ಕಳಿಗಾಗಿ ಕವಿತಾ ವಾಚನ)

ಈ ಕೊರೋನ ಲಾಕ್ ಡೌನ್ ಸಮಯದಲ್ಲಿ ಸಮಯ ಕಳೆಯುವುದೇ ಮಕ್ಕಳಾದಿಯಾಗಿ ಎಲ್ಲರಿಗೂ ಒಂದು ದೊಡ್ಡ ಸವಾಲಾಗಿದೆ. ಶಾಲೆಗೆ ರಜೆ ಸಿಕ್ಕರೆ ಸಾಕು, ಕುಣಿಯುತ್ತಿದ್ದ ಮಕ್ಕಳು ಈಗ ಶಾಲೆ ಯಾವಾಗ ಶುರುವಾಗುತ್ತದೆ ಎನ್ನುವ ಕಾತುರದಲ್ಲಿವೆ.

'Kids now spend 30 minutes more everyday on digital screens'

ಧಾರವಾಡ: ಈ ಕೊರೋನ ಲಾಕ್ ಡೌನ್ ಸಮಯದಲ್ಲಿ ಸಮಯ ಕಳೆಯುವುದೇ ಮಕ್ಕಳಾದಿಯಾಗಿ ಎಲ್ಲರಿಗೂ ಒಂದು ದೊಡ್ಡ ಸವಾಲಾಗಿದೆ. ಶಾಲೆಗೆ ರಜೆ ಸಿಕ್ಕರೆ ಸಾಕು, ಕುಣಿಯುತ್ತಿದ್ದ ಮಕ್ಕಳು ಈಗ ಶಾಲೆ ಯಾವಾಗ ಶುರುವಾಗುತ್ತದೆ ಎನ್ನುವ ಕಾತುರದಲ್ಲಿವೆ. ಇಂಥ ಸಮಯದಲ್ಲಿ ನಮ್ಮ ಕವಿಗಳು ತಾವಿರುವ ಸ್ಥಳದಿಂದಲೇ ತಮ್ಮ ರಚನೆಯ ಮಕ್ಕಳ ಕವಿತೆಗಳನ್ನು ವಾಚನ ಮಾಡಿ ಮಕ್ಕಳ ಮನ ರಂಜಿಸಲು ನೋಡಿದ್ದಾರೆ.

ನವೋದಯ, ನಂತರದ ನಮ್ಮ ಶಿಕ್ಷಕ ಸಮುದಾಯದ ಹಂಬಲದಲ್ಲಿ ಹರಿಯುತ್ತ ಬಂದಿರುವ ಮಕ್ಕಳ ಕಾವ್ಯ ಹೊಸಗಾಲದಲ್ಲಿ ಸಾಕಷ್ಟು ಹೊಸ ತುಡಿತಗಳಿಂದ,  ವಿಭಿನ್ನ ದೃಷ್ಟಿಕೋನದ ಹಿನ್ನೆಲೆಯಲ್ಲಿ,  ವಿರಳವಾಗಿಯಾದರೂ ಮೂಡಿಬರುತ್ತಲೇ
ಇದೆ. ಅದರ ಒಂದು ಝಲಕು ಕಾಣಿಸುವ ಬಯಕೆಯ ಫಲವೇ ಈ “ಕೂಹೂ ಕೂಹೂ”.

ಇಳಿ ವಯಸ್ಸಿನಲ್ಲಿಯೂ  ಉತ್ಸಾಹದಿಂದ ತಮ್ಮ ರಚನೆಯ  ಮಕ್ಕಳ ಕವನ ವಾಚನದ ಮೂಲಕ “ಕುಹೂ ಕುಹೂ” ವೀಡಿಯೊ ಸಂಪಾದನೆಯನ್ನು ನಾಡೋಜ ಡಾ.ಚೆನ್ನವೀರ ಕಣವಿ ಅವರು ತಮ್ಮ  ಮನೆ ಚೆಂಬೆಳೆಕಿನಲ್ಲಿ ಬಿಡುಗಡೆಗೊಳಿಸಿದರು.
ನಾಡಿನ ವಿವಿಧ ಭಾಗಗಳಿಂದ ಸುಮಾರು ಇಪ್ಪತ್ತೊಂದು ಕವಿಗಳು ಭಾಗಿಯಾಗಿದ್ದು, ಇದರ ಸಂಪಾದನೆಯನ್ನು ಬಾಗಲಕೋಟೆಯ ಬಸವೇಶ್ವರ ಎಂಜಿನೀಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಮತ್ತು ಮಕ್ಕಳ ಕವಿ ರಾಜಶೇಖರ ಕುಕ್ಕುಂದಾ ಅವರು
ಮಾಡಿದ್ದಾರೆ.

ಭಾಗಿಯಾದ ಕವಿಗಳು:
ಎಚ್.ಎಸ್.ವೆಂಕಟೇಶಮೂರ್ತಿ,ಬೆಂಗಳೂರು
ಎನ್. ಶ್ರೀನಿವಾಸ ಉಡುಪ, ಬೆಂಗಳೂರು
ಕೆ.ವಿ.ತಿರುಮಲೇಶ್, ಹೈದ್ರಾಬಾದ್
ಎನ್.ಆರ್.ನಾಯಕ, ಹೊನ್ನಾವರ
ಚಿಂತಾಮಣಿ ಕೊಡ್ಲೆಕೆರೆ, ಬೆಂಗಳೂರು
ಟಿ.ಎಸ್.ನಾಗರಾಜ ಶೆಟ್ಟಿ, ತಿಪಟೂರು
ಎಚ್.ಡುಂಡಿರಾಜ್, ಬೆಂಗಳೂರು
ಆನಂದ ಪಾಟೀಲ, ಧಾರವಾಡ
ರಾಜಶೇಖರ ಕುಕ್ಕುಂದಾ, ಬಾಗಲಕೋಟೆ
ಕೃಷ್ಣಮೂರ್ತಿ ಬಿಳಿಗೆರೆ, ತಿಪಟೂರು
ರಾಧೇಶ ತೋಳ್ಪಾಡಿ ಎಸ್., ಬಂಟ್ವಾಳ
ತಮ್ಮಣ್ಣ ಬೀಗಾರ, ಸಿದ್ದಾಪುರ
ಭಾಗೀರಥಿ ಹೆಗಡೆ, ಶಿರಸಿ
ನಾಗರಾಜ ವಸ್ತಾರೆ, ಬೆಂಗಳೂರು
ಚಂದ್ರಗೌಡ ಕುಲಕರ್ಣಿ, ತಾಳೀಕೋಟೆ
ವಿಜಯಶ್ರೀ ಹಾಲಾಡಿ, ಮೂಡಬಿದ್ರೆ
ವಿನಾಯಕ ರಾ. ಕಮತದ, ಗದಗ
ಛಾಯಾ ಭಗವತಿ, ಬೆಂಗಳೂರು
ಹುಣಸೂರು ಮಾದುಪ್ರಸಾದ್, ಮೈಸೂರು
ಸುರೇಶ ಕಂಬಳಿ, ಕೊಪ್ಪಳ
ಲಲಿತಾ ಕೆ. ಹೊಸಪ್ಯಾಟಿ, ಹುನಗುಂದ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *