“ಕುಹೂ ಕುಹೂ”

(ಮಕ್ಕಳಿಗಾಗಿ ಕವಿತಾ ವಾಚನ)

ಈ ಕೊರೋನ ಲಾಕ್ ಡೌನ್ ಸಮಯದಲ್ಲಿ ಸಮಯ ಕಳೆಯುವುದೇ ಮಕ್ಕಳಾದಿಯಾಗಿ ಎಲ್ಲರಿಗೂ ಒಂದು ದೊಡ್ಡ ಸವಾಲಾಗಿದೆ. ಶಾಲೆಗೆ ರಜೆ ಸಿಕ್ಕರೆ ಸಾಕು, ಕುಣಿಯುತ್ತಿದ್ದ ಮಕ್ಕಳು ಈಗ ಶಾಲೆ ಯಾವಾಗ ಶುರುವಾಗುತ್ತದೆ ಎನ್ನುವ ಕಾತುರದಲ್ಲಿವೆ.

'Kids now spend 30 minutes more everyday on digital screens'

ಧಾರವಾಡ: ಈ ಕೊರೋನ ಲಾಕ್ ಡೌನ್ ಸಮಯದಲ್ಲಿ ಸಮಯ ಕಳೆಯುವುದೇ ಮಕ್ಕಳಾದಿಯಾಗಿ ಎಲ್ಲರಿಗೂ ಒಂದು ದೊಡ್ಡ ಸವಾಲಾಗಿದೆ. ಶಾಲೆಗೆ ರಜೆ ಸಿಕ್ಕರೆ ಸಾಕು, ಕುಣಿಯುತ್ತಿದ್ದ ಮಕ್ಕಳು ಈಗ ಶಾಲೆ ಯಾವಾಗ ಶುರುವಾಗುತ್ತದೆ ಎನ್ನುವ ಕಾತುರದಲ್ಲಿವೆ. ಇಂಥ ಸಮಯದಲ್ಲಿ ನಮ್ಮ ಕವಿಗಳು ತಾವಿರುವ ಸ್ಥಳದಿಂದಲೇ ತಮ್ಮ ರಚನೆಯ ಮಕ್ಕಳ ಕವಿತೆಗಳನ್ನು ವಾಚನ ಮಾಡಿ ಮಕ್ಕಳ ಮನ ರಂಜಿಸಲು ನೋಡಿದ್ದಾರೆ.

ನವೋದಯ, ನಂತರದ ನಮ್ಮ ಶಿಕ್ಷಕ ಸಮುದಾಯದ ಹಂಬಲದಲ್ಲಿ ಹರಿಯುತ್ತ ಬಂದಿರುವ ಮಕ್ಕಳ ಕಾವ್ಯ ಹೊಸಗಾಲದಲ್ಲಿ ಸಾಕಷ್ಟು ಹೊಸ ತುಡಿತಗಳಿಂದ,  ವಿಭಿನ್ನ ದೃಷ್ಟಿಕೋನದ ಹಿನ್ನೆಲೆಯಲ್ಲಿ,  ವಿರಳವಾಗಿಯಾದರೂ ಮೂಡಿಬರುತ್ತಲೇ
ಇದೆ. ಅದರ ಒಂದು ಝಲಕು ಕಾಣಿಸುವ ಬಯಕೆಯ ಫಲವೇ ಈ “ಕೂಹೂ ಕೂಹೂ”.

ಇಳಿ ವಯಸ್ಸಿನಲ್ಲಿಯೂ  ಉತ್ಸಾಹದಿಂದ ತಮ್ಮ ರಚನೆಯ  ಮಕ್ಕಳ ಕವನ ವಾಚನದ ಮೂಲಕ “ಕುಹೂ ಕುಹೂ” ವೀಡಿಯೊ ಸಂಪಾದನೆಯನ್ನು ನಾಡೋಜ ಡಾ.ಚೆನ್ನವೀರ ಕಣವಿ ಅವರು ತಮ್ಮ  ಮನೆ ಚೆಂಬೆಳೆಕಿನಲ್ಲಿ ಬಿಡುಗಡೆಗೊಳಿಸಿದರು.
ನಾಡಿನ ವಿವಿಧ ಭಾಗಗಳಿಂದ ಸುಮಾರು ಇಪ್ಪತ್ತೊಂದು ಕವಿಗಳು ಭಾಗಿಯಾಗಿದ್ದು, ಇದರ ಸಂಪಾದನೆಯನ್ನು ಬಾಗಲಕೋಟೆಯ ಬಸವೇಶ್ವರ ಎಂಜಿನೀಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಮತ್ತು ಮಕ್ಕಳ ಕವಿ ರಾಜಶೇಖರ ಕುಕ್ಕುಂದಾ ಅವರು
ಮಾಡಿದ್ದಾರೆ.

ಭಾಗಿಯಾದ ಕವಿಗಳು:
ಎಚ್.ಎಸ್.ವೆಂಕಟೇಶಮೂರ್ತಿ,ಬೆಂಗಳೂರು
ಎನ್. ಶ್ರೀನಿವಾಸ ಉಡುಪ, ಬೆಂಗಳೂರು
ಕೆ.ವಿ.ತಿರುಮಲೇಶ್, ಹೈದ್ರಾಬಾದ್
ಎನ್.ಆರ್.ನಾಯಕ, ಹೊನ್ನಾವರ
ಚಿಂತಾಮಣಿ ಕೊಡ್ಲೆಕೆರೆ, ಬೆಂಗಳೂರು
ಟಿ.ಎಸ್.ನಾಗರಾಜ ಶೆಟ್ಟಿ, ತಿಪಟೂರು
ಎಚ್.ಡುಂಡಿರಾಜ್, ಬೆಂಗಳೂರು
ಆನಂದ ಪಾಟೀಲ, ಧಾರವಾಡ
ರಾಜಶೇಖರ ಕುಕ್ಕುಂದಾ, ಬಾಗಲಕೋಟೆ
ಕೃಷ್ಣಮೂರ್ತಿ ಬಿಳಿಗೆರೆ, ತಿಪಟೂರು
ರಾಧೇಶ ತೋಳ್ಪಾಡಿ ಎಸ್., ಬಂಟ್ವಾಳ
ತಮ್ಮಣ್ಣ ಬೀಗಾರ, ಸಿದ್ದಾಪುರ
ಭಾಗೀರಥಿ ಹೆಗಡೆ, ಶಿರಸಿ
ನಾಗರಾಜ ವಸ್ತಾರೆ, ಬೆಂಗಳೂರು
ಚಂದ್ರಗೌಡ ಕುಲಕರ್ಣಿ, ತಾಳೀಕೋಟೆ
ವಿಜಯಶ್ರೀ ಹಾಲಾಡಿ, ಮೂಡಬಿದ್ರೆ
ವಿನಾಯಕ ರಾ. ಕಮತದ, ಗದಗ
ಛಾಯಾ ಭಗವತಿ, ಬೆಂಗಳೂರು
ಹುಣಸೂರು ಮಾದುಪ್ರಸಾದ್, ಮೈಸೂರು
ಸುರೇಶ ಕಂಬಳಿ, ಕೊಪ್ಪಳ
ಲಲಿತಾ ಕೆ. ಹೊಸಪ್ಯಾಟಿ, ಹುನಗುಂದ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *