ಕೊರೋನಾ : ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯಸರ್ಕಾರ

ಹೊರ ದೇಶ ಹಾಗೂ ರಾಜ್ಯಗಳಿಂದ ಬರುವವರಿಗೆ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು,ಕ್ವಾರಂಟೈನ್‌ ಸೇರಿದಂತೆ ಹಲವು  ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವವರಿಗೆ ಮಾತ್ರ ಬರುವುದಕ್ಕೆ ಅವಕಾಶ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. 

CM_BSY_Meeting_witth_Minister

ಬೆಂಗಳೂರು: ಹೊರ ದೇಶ ಹಾಗೂ ರಾಜ್ಯಗಳಿಂದ ಬರುವವರಿಗೆ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು,ಕ್ವಾರಂಟೈನ್‌ ಸೇರಿದಂತೆ ಹಲವು  ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವವರಿಗೆ ಮಾತ್ರ ಬರುವುದಕ್ಕೆ ಅವಕಾಶ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. 

ಇನ್ಮುಂದೆ ಮೃತದೇಹಗಳನ್ನು ರಾಜ್ಯದಲ್ಲಿ ಸಾಗಿಸಲು ಅವಕಾಶ ಇರುವುದಿಲ್ಲ, ಹೊರ ರಾಜ್ಯಗಳಲ್ಲಿ ಮೃತಪಟ್ಟ ವರ ದೇಹಗಳನ್ನೂ ರಾಜ್ಯಕ್ಕೆ ತರುವಂತಿಲ್ಲ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.ಜೊತೆಗೆ ಬೇರೆ ಬೇರೆ ದೇಶ ಹಾಗೂ ರಾಜ್ಯಗಳಿಂದ ಕನ್ನಡಿಗರು ವಾಪಸ್ ಬರುತ್ತಿದ್ದು ಅವರನ್ನು ಯಾವ ರೀತಿ ಕ್ವಾರಂಟೈನ್ ಮಾಡಬೇಕು ಅನ್ನೋ ಬಗ್ಗೆಯೂ ಸರ್ಕಾರ ಸೂಚಿಸಿದೆ. 

ಕೇಂದ್ರ ಸರ್ಕಾರದ ಒಂದೇ ಮಾತರಂ ಹಾಗೂ ಬೇರೆ ರಾಜ್ಯಗಳಿಂದ ಬರಲು ಮೂರನೇ ಹಂತದ ಲಾಕ್‌ಡೌನ್ ಸಂದರ್ಭದಲ್ಲಿ ಅವಕಾಶ ಕೊಡಲಾಗಿದೆ. ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬರುವವರಿಗೆ,ಅನಿವಾರ್ಯ ಸಂದರ್ಭಗಳಲ್ಲಿ ಮೃತದೇಹಗಳನ್ನು ತರುವವರಿಗೆ ಹಲವು ಷರತ್ತುಗಳನ್ನು ಹಾಕಲಾಗಿದೆ. ಷರತ್ತುಗಳನ್ನು ಪಾಲಿಸಲು ಒಪ್ಪಿಕೊಳ್ಳುವವರಿಗೆ ಮಾತ್ರ ಅನುಮತಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಆನ್‌ಲೈನ್‌ ನೋಂದಣಿ ಖಡ್ಡಾಯ : ಹೊರ ರಾಜ್ಯದಿಂದ ರಾಜ್ಯಕ್ಕೆ ಬರುವ ಕನ್ನಡಿಗರು‌ ನಿರ್ದಿಷ್ಟ ವ್ಯವಸ್ಥೆಯಡಿ ಬರುವಂತೆ ಮಾಡಬೇಕು. ಹೀಗಾಗಿ ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಲೇಬೇಕು. ರಾಜ್ಯಕ್ಕೆ ಬರುವವರು‌ ಕಡ್ಡಾಯವಾಗಿ ರಾಜ್ಯದಿಂದ ಅನಿರ್ವಾಯವಾಗಿ ಹೊರ ಹೋಗಿ ಸಿಕ್ಕಿಹಾಕಿ ಕೊಂಡಿರುವವರಾಗಿರಬೇಕು. ಎಲ್ಲಿಗೆ ಬರುತ್ತೇವೆ ಮತ್ತು ಎಂದು ಬರುತ್ತೇವೆ ಅನ್ನೋದನ್ನ ನೋಂದಣಿಯಲ್ಲಿ ತಿಳಿಸಬೇಕು ಎಂದು ಸೂಚಿಸಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *