ಉ.ಕ. ಜೂನ್ 30 ರ ವರೆಗೆ ಲಾಕ್ ಡೌನ್ ಮುಂದುವರಿಕೆ ಜಿಲ್ಲಾಧಿಕಾರಿ ಆದೇಶ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಜೂನ್ 30 ರ ವರೆಗೆ ಲಾಕ್ಡೌನ್ ಮುಂದುವರಿದಿದ್ದು ರಾತ್ರಿ 9 ರಿಂದ ಬೆಳಿಗ್ಗೆ 5 ರ ವರೆಗೆ ಜಿಲ್ಲೆಯಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಕಂಟೇನ್ ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಈ ನಿಯಮ ಅನ್ವಯವಾಗಿತಿದ್ದು ಎಳೆಯರು ಮತ್ತು ವೃದ್ಧರ ಓಡಾಟವನ್ನೂ ನಿಷೇಧಿಸಲಾಗಿದೆ, ಇಂದು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸ್ಪಸ್ಟಪಡಿಸಿರುವ ಜಿಲ್ಲಾಧಿಕಾರಿ ಹರೀಶ್ ಕುಮಾರ ಕೆ. ಇಂದಿನಿಂದ ಜೂನ್ 30 ರ ವೆರೆಗೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದಿದ್ದಾರೆ.

ಬೆಂಗಳೂರಿನ ಪ್ರಕರಣದಿಂದ ಕಂಟೇನ್‍ಮೆಂಟ್ ಆದ ಜೋಗ ಬಳಿಯ ಕುಗ್ರಾಮ ಜಿಡ್ಡಿ
ಇಂತಿದೆ ಇಂದಿನ ಸಿದ್ಧಾಪುರದ ಪ್ರಕರಣಗಳ ಪ್ರವಾಸ ಚರಿತ್ರೆ-
ಕಳೆದ ವಾರ ಸಿದ್ಧಾಪುರದ ಮೊದಲಪ್ರಕರಣವಾಗಿ ಉತ್ತರಕನ್ನಡ ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿಸಿದ ಪ್ರಕರಣದ ನಂತರ ಇಂದು ಒಂದೇ ದಿವಸ ಸಿದ್ಧಾಪುರದಲ್ಲಿ (ಮೇ31) ಎರಡು ಜನರಲ್ಲಿ ಕರೋನಾಸೋಂಕು ದೃಢಪಟ್ಟಿವೆ.
ಸಿದ್ಧಾಪುರದ ಜಿಡ್ಡಿ ಗ್ರಾಮದ 5 ಮನೆಗಳ ಪ್ರದೇಶವನ್ನು ಕಂಟೋನ್ಮೆಂಟ್ ಮಾಡಿದ ಕರೋನಾ ಸೋಂಕಿತ 12 ದಿವಸಗಳ ಹಿಂದೆ ಮಸ್ಕತ್ ನಿಂದ ಬೆಂಗಳೂರಿಗೆ ಬಂದಿಳಿದ ವ್ಯಕ್ತಿ, ಬೆಂಗಳೂರಿನಲ್ಲಿ10 ದಿವಸ ಕಾರಂಟೈನ್ ಆಗಿದ್ದ ವ್ಯಕ್ತಿ ಮೇ 29 ರಂದು ಬೆಂಗಳೂರಿನಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು-ಸಾಗರ ಬಸ್ ನಲ್ಲಿ ಸಾಗರಕ್ಕೆ ಬಂದು ಲಗೇಜ್ ರಿಕ್ಷಾದಲ್ಲಿ ಹುಟ್ಟೂರು ಜೋಗದ ಬಳಿಯ ಜಿಡ್ಡಿ ಸೇರಿಕೊಂಡಿದ್ದರು. …

….ಈ ವರೆಗೆ ಉತ್ತರಕನ್ನಡ ಜಿಲ್ಲೆಯಲ್ಲಿ 42 ಜನ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ಇತ್ಯಾದಿ…-samajamukhi.net

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *