ಉತ್ತರ-ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಗಡಿಯಲ್ಲಿರುವ ಜಗದ್ವಿಖ್ಯಾತ ಜೋಗಜಲಪಾತ ಇಂದಿನಿಂದ ಸಾರ್ವಜನಿಕರಿಗೆ ಮುಕ್ತವಾಗಿದೆ. ಕಳೆದ ಎರಡು ತಿಂಗಳುಗಳಿಂದ ಕರೋನಾ-ಲಾಕ್ ಔಟ್ ಹಿನ್ನೆಲೆಗಳಲ್ಲಿ ಜೋಗ ಜಲಪಾತಕ್ಕೆ ಸಾರ್ವಜನಿ ಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಈ ಬಗ್ಗೆ ಸ್ಪಷ್ಟಪಡಿಸಿರುವ ಶಿವಮೊಗ್ಗ ಜಿಲ್ಲಾಡಳಿತ ಜೂನ್ 8 ರಿಂದ ಜೋಗ ಜಲಪಾತ ಸಾರ್ವಜನಿಕರಿಗೆ ಮುಕ್ತವಾಗಿದ್ದು ಕೋವಿಡ್ 19- ಸುರಕ್ಷತಾ ಕ್ರಮಗಳ ಮೂಲಕ ಸಾರ್ವಜನಿಕರು ಜೋಗ ಪ್ರವೇಶಿಸಬಹುದಾಗಿದೆ. ಮಾಸ್ಕ್ ಮತ್ತು ಸೆನಿಟೈಸರ್ ಬಳಕೆ ಕಡ್ಡಾಯವಾಗಿದ್ದು ಸರ್ಕಾರ ಮತ್ತು ಆರೋಗ್ಯ ಇಲಾಖೆಯ ನಿರ್ಧೇಶನಗಳನ್ನು ಪಾಲಿಸುವ ಮೂಲಕ ವೈಯಕ್ತಿಕ ಅಂತರ, ಸುರಕ್ಷತೆಗಳನ್ನು ಕಾಪಾಡಲು ಸೂಚಿಸಿದೆ.ಕಳೆದ ವಾರದ ಮಳೆ ಬರಲಿರುವ ಮಳೆಗಾಲದ ಹಿನ್ನೆಲೆಯಲ್ಲಿ ಜೋಗ ಜಲಪಾತ ವೀಕ್ಷಣೆಗೆ ಬರುವ ಜನರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.
Latest Posts
A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...
ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….
October 4, 2024
0 comment
ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್ ನಾಣಿಕಟ್ಟಾದ ಗಾಂಧಿಜಯಂತಿ...
ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...
ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ
October 2, 2024
0 comment
ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್....
ಹಲಗೇರಿಯ ರೇಪ್ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ
October 1, 2024
0 comment
ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...
ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ
September 30, 2024
0 comment
ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...