crime update of sirsi-ಶಿರಸಿ ಅಪರಾಧ ಸುದ್ದಿ- ಕಾಮದಾಟದಿಂದ ಕಾಂಗ್ರೆಸ್ ಗೆ ತಲೆನೋವಾದ ಅತ್ಯಾಚಾರಿ, ಕರೋನಾ: ಮಾಹಿತಿ ಮುಚ್ಚಿಟ್ಟಿದ್ದಕ್ಕೆ ಪ್ರಕರಣ

ಕಾರವಾರದ ಕರೋನಾ ಸೋಂಕಿತೆಯನ್ನು
ಶಿರಸಿಯಿಂದ ಕಾರವಾರಕ್ಕೆ ಕರೆದೊಯ್ದು ತಲುಪಿಸಿದ ಮುಜಾಮಿಲ್ ನಜೀರ್ ಶೇಖ್ ಎನ್ನುವವರ ಮೇಲೆ ಪೊಲೀಸ್ ದೂರು ದಾಖಲಾಗಿದೆ. ಈ ಶೇಖ್ ಕತಾರ್ ದೇಶದಿಂದ ಹುಬ್ಬಳ್ಳಿಗೆ ಬಂದು ಅಲ್ಲಿಂದ ಶಿರಸಿಯಲ್ಲಿಓಡಾಡಿ, ನಂತರ ಕಾರವಾರಕ್ಕೆ ತೆರಳಿದ್ದರು. ಈ ಮಹಿಳೆ ಶಿರಸಿಯಲ್ಲಿ ಸುತ್ತಾಡಲು ಹಾಗೂ ಕಾರವಾರಕ್ಕೆ ತೆರಳಲು ನೆರವಾಗಿ ಈ ಮಾಹಿತಿಯನ್ನು ಸ್ಥಳೀಯ ಆಡಳಿತಕ್ಕೆ ತಿಳಿಸದ ಹಿನ್ನೆಲೆಯಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಅತ್ಯಾಚಾರಿ ನಗರಸಭೆ ಸದಸ್ಯನ ಕಾಮಪ್ರಕರಣ-
ಶಿರಸಿಯ ನಗರಸಭೆ ಸದಸ್ಯ ಯಶವಂತ್ ಮರಾಠೆ ಅತ್ಯಾಚಾರದ ಆರೋಪದ ಮೇಲೆ ಕಳೆದ ವಾರ ಶಿರಸಿಯಲ್ಲಿ ಬಂಧನಕ್ಕೊಳಗಾಗಿದ್ದಾನೆ. ಇದೇ ವ್ಯಕ್ತಿ ಅಪ್ರಾಪ್ತ ಬಾಲಕಿಯರನ್ನು ಬಳಸಿಕೊಂಡು ಅವರ ಛಾಯಾ ಚಿತ್ರಗಳನ್ನು ಬಳಸಿ ಲಾಭಮಾಡಿಕೊಳ್ಳುತಿದ್ದ ಎನ್ನುವ ಆರೋಪ ಸಾಬೀತು ಮಾಡಲು ಈ ಮರಾಠೆಯ ಘನಂಧಾರಿ ಕೆಲಸದ ಫೋಟೋ ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಯಶವಂತ್ ಮರಾಠೆಯ ಕಾಮದಾಟಕ್ಕೆ ಸಾಕ್ಷಿ ಒದಿಸಲಾಗಿದೆ.

ವಿಪರ್ಯಾಸವೆಂದರೆ…. ಯಶವಂತ್ ಮರಾಠೆ ತನ್ನ ತಪ್ಪಿಗಾಗಿ ಕೋರ್ಟ್‍ನಿಂದ ಶಿಕ್ಷೆ ಪಡೆಯುತ್ತಾನೆ. ಆದರೆ ಈ ವ್ಯಕ್ತಿಯ ಅಪರಾಧ ಸಾಬೀತಿ ಮಾಡಲು ಹೋಗಿ ಇವನ ಪೋಟೋದೊಂದಿಗೆ ಅಪ್ರಾಪ್ತಬಾಲಕಿಯ ಫೋಟೋ ಪ್ರದರ್ಶಿಸಿದ ಆರೋಪದಡಿ ಫೋಟೋ ಅಪ್ಲೋಡ್ ಮಾಡಿದವನೂ ಶಿಕ್ಷೆಗೊಳಗಾಗುತ್ತಾನೆ. ಈ ಯಶವಂತ್ ಮರಾಠೆಯ ಬಾರಾ ಬಾನಗಡಿ ಅಮಾಯಕರಿಗೆ, ಕಾಂಗ್ರೆಸ್ ಪಕ್ಷಕ್ಕೂ ಈಗ ತಲೆನೋವಾಗಿ ಪರಿಣಮಿಸಿದೆ.

(related ) ಕಾರವಾರದ ಕೋವಿಡ್ ಸೋಕಿತೆ ಶಿರಸಿಗೂ ಬಂದಿದ್ದರು!
ಇಂದು ಉತ್ತರಕನ್ನಡ ಜಿಲ್ಲೆಯ ಕರೋನಾ ಸೋಂಕಿತರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾದ ಕಾರವಾರದ ಕೋವಿಡ್ -19
ಸೋಕಿತ ಇಬ್ಬರಲ್ಲಿ ಒಬ್ಬರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ ಇನ್ನೊಬ್ಬರು ಕತಾರ್ ದೇಶದಿಂದ ಬೆಂಗಳೂರು-ಹುಬ್ಬಳ್ಳಿ ಮಾರ್ಗವಾಗಿ ಕಾರವಾರಕ್ಕೆ ಬಂದವರು. ಮಹಾರಾಷ್ಟ್ರದಿಂದ ಬಂದ ಮಹಿಳೆ ರೈಲುಪ್ರಯಾಣದಿಂದ ಕಾರವಾರಕ್ಕೆ ಬಂದವರು. ಇನ್ನೊಬ್ಬರು ಕತಾರ್ ನಿಂದ ಬೆಂಗಳೂರಿಗೆ ಬಂದು ಅಲ್ಲಿಂದ ಖಾಸಗಿ ಬಸ್ ನಲ್ಲಿ ಹುಬ್ಬಳ್ಳಿ ಅಲ್ಲಿಂದ ಶಿರಸಿ ಮಾರ್ಗವಾಗಿ ಕಾರವಾರಕ್ಕೆ ತೆರಳಿದ್ದವರು. ಈ ಇಬ್ಬರ ಗಂಟಲುದ್ರವ ಪರೀಕ್ಷೆಯ ವರದಿ ಇಂದು ಬಂದಿದ್ದು ಈ ಇಬ್ಬರಲ್ಲೂ ಕರೋನಾ ದೃಢಪಟ್ಟಿದೆ. ವಿದೇಶದಿಂದ ಬಂದ ಮಹಿಳೆ ಹುಬ್ಬಳ್ಳಿ-ಶಿರಸಿಗಳಲ್ಲೆಲ್ಲಾ ಸುತ್ತಾಡಿ ಕಾರವಾರ ಸೇರಿದ್ದು ಫಜೀತಿಗೆ ಕಾರಣವಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *