corona -positive!ಕೊರೋನಾ ವಿರುದ್ಧದ ಹೋರಾಟದಲ್ಲಿ ದೊಡ್ಡ ಪ್ರಗತಿ, ರೋಗಿಯ ಜೀವ ಉಳಿಸಬಲ್ಲ ಔಷಧಿ ಲಭ್ಯ

ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ದೊಡ್ಡ ಪ್ರಗತಿ ಸಾಧಿಸಲಾಗಿದ್ದು, ಅತ್ಯಂತ ಗಂಭೀರವಾದ ಕೊವಿಡ್-19 ಪ್ರಕರಣಗಳಲ್ಲಿ ಮೂರನೇ ಒಂದು ಭಾಗದಷ್ಟು ರೋಗಿಗಳ ಜೀವ ಉಳಿಸುವ ಔಷಧಿಯನ್ನು ಕಂಡುಹಿಡಿಯಲಾಗಿದೆ.

coronavirus

ಪ್ಯಾರಿಸ್: ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ದೊಡ್ಡ ಪ್ರಗತಿ ಸಾಧಿಸಲಾಗಿದ್ದು, ಅತ್ಯಂತ ಗಂಭೀರವಾದ ಕೊವಿಡ್-19 ಪ್ರಕರಣಗಳಲ್ಲಿ ಮೂರನೇ ಒಂದು ಭಾಗದಷ್ಟು ರೋಗಿಗಳ ಜೀವ ಉಳಿಸುವ ಔಷಧಿಯನ್ನು ಕಂಡುಹಿಡಿಯಲಾಗಿದೆ.

ಅತ್ಯಂತ ಕಡಿಮೆ ಬೆಲೆಗೆ ಸಿಗುವ ʼಡೆಕ್ಸಮೆಥಾಸೊನ್ʼ(Dexamethasone) ಎಂಬ ಔಷಧಿಯನ್ನು ಕೊವಿಡ್‌-19 ನಿಂದ ಬಳಲುತ್ತಿರುವ ರೋಗಿಗೆ ನೀಡಿದರೆ ಗುಣವಾಗುವ ಸಾಧ್ಯತೆ ಹೆಚ್ಚು ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರ ತಂಡ ಹೇಳಿದೆ.

ಡೆಕ್ಸಮೆಥಾಸೊನ್ ನೀಡಿದ್ದರಿಂದ ಇಂಗ್ಲೆಂಡ್‌ನಲ್ಲಿ ಸಾವಿನ ದವಡೆಯಲ್ಲಿದ್ದ ಸುಮಾರು 5 ಸಾವಿರ ರೋಗಿಗಳನ್ನು ಪಾರುಮಾಡಲಾಗಿದೆ. 20 ರೋಗಿಗಳ ಪೈಕಿ 19 ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ. ಆದರೆ ಇತರೇ ರೋಗಗಳಿಂದಾಗಿ ಹೈ ರಿಸ್ಕ್‌ ನಲ್ಲಿರುವ ರೋಗಿಗಳಿಗೆ ವೆಂಟಿಲೇಟರ್‌ ಅಗತ್ಯವಿದೆ ಎಂದು ಸಂಶೋಧಕರು ಅಭಿಪ್ರಾಯ ಪಟ್ಟಿದ್ದಾರೆ.

ಈ ತಂಡದಲ್ಲಿದ್ದ ಪ್ರೊ. ಪೀಟರ್‌ ಹಾರ್ಬಿ ಪ್ರತಿಕ್ರಿಯಿಸಿ, ಸದ್ಯ ಸಾವನ್ನು ತಪ್ಪಿಸಲು ಇರುವ ಏಕೈಕ ಔಷಧಿ ಇದು. ಈ ಡ್ರಗ್ಸ್‌ ಸಾವಿನ ಪ್ರಮಾಣವನ್ನು ಭಾರೀ ಸಂಖ್ಯೆಯಲ್ಲಿ ಕಡಿಮೆ ಮಾಡುತ್ತದೆ. ಕೊರೋನಾ ವೈರಸ್‌ ಲಸಿಕೆ ವಿಚಾರದಲ್ಲಿ ಇದೊಂದು ಮಹತ್ವದ ತಿರುವ ನೀಡಬಲ್ಲ ವಿಚಾರ ಎಂದು ಹೇಳಿದ್ದಾರೆ.

ನಾನು ಬಹಳ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಈ ಔಷಧಿಯಿಂದ ಖಂಡಿತವಾಗಿಯೂ ಲಾಭವಿದೆ. ಒಂದು ಡೆಕ್ಸಮೆಥಾಸೊನ್ ಗೆ 5 ಪೌಂಡ್‌(481. ರೂ.) ಖರ್ಚಾಗಬಹುದು. ಹೀಗಾಗಿ 10 ದಿನಗಳಿಗೆ 35 ಪೌಂಡ್‌(3,400 ರೂ.) ಆಗಬಹುದು. ಈ ಡ್ರಗ್ಸ್‌ ವಿಶ್ವದೆಲ್ಲೆಡೆ ಲಭ್ಯವಿದೆ. ವಿಶೇಷವಾಗಿ ಬಡ ರಾಷ್ಟ್ರಗಳಿಗೆ ಇದರಿಂದ ಬಹಳ ಸಹಾಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *