ಉ.ಕ. ಕೋವಿಡ್ ಸ್ಫೋಟ! ಗಾಳಿಯಲ್ಲೂ ಹರಡತೊಡಗಿದೆಯಾ ಕರೋನಾ?

ಇಂದು ಉತ್ತರ ಕನ್ನಡದಲ್ಲಿ ಕರೋನಾಘಾತವಾಗಲಿದ್ದು ಭಟ್ಕಳದ 40 ಕ್ಕಿಂತಲೂ ಹೆಚ್ಚು ಪ್ರಕರಣಗಳು ಸೇರಿ ಇಂದು ಉತ್ತರ ಕನ್ನಡದಲ್ಲಿ 80 ಕ್ಕಿಂತ ಹೆಚ್ಚು ಜನರಲ್ಲಿ ಕೋವಿಡ್ ದೃಢವಾಗಲಿದೆ ಎನ್ನಲಾಗಿದೆ.

ಈ ತಿಂಗಳ ಪ್ರಾರಂಭದಿಂದ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನಾ ಸೋಂಕಿತರ ಪ್ರಮಾಣ ಮತ್ತು ಕೋವಿಡ್ ಸೋಂಕಿತರೊಂದಿಗೆ ಸಂಬಂಧ-ಸಂಪರ್ಕ

ಇಲ್ಲದವರಲ್ಲೂ ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿರುವುದು ಕರೋನಾ ಗಾಳಿಯಲ್ಲಿ ಹರಡುತ್ತಿದೆಯಾ? ಭಟ್ಕಳ ಸೇರಿದಂತೆ ಜಿಲ್ಲೆಯ ಕೆಲವೆಡೆ ಸಾಮೂದಾಯಿಕ ವಾಗುತ್ತಿದೆಯಾ ಎನ್ನುವ ಅನುಮಾನಕ್ಕೆ ಆಸ್ಪದ ಮಾಡುವಂತಿದೆ.

ಸ್ಫೋಟಕ ಮಾಹಿತಿ ಹೊರ ಹಾಕಿದ ವಿಜ್ಞಾನಿಗಳು-ಗಾಳಿಯಿಂದಲೂ ಹರಡುತ್ತೆ ಮಾರಕ ಕೊರೋನಾ ವೈರಸ್

Kanneshwar Naik — July 6, 2020 0 comment

ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗಾಳಿಯಿಂದಲೂ ಹರಡುತ್ತದೆ ಎಂಬ ಭಯಾನಕ ಮಾಹಿತಿಯನ್ನು ವಿಜ್ಞಾನಿಗಳು ಹೊರ ಹಾಕಿದ್ದಾರೆ.

Coronavirus Is Airborne

ನವದೆಹಲಿ: ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗಾಳಿಯಿಂದಲೂ ಹರಡುತ್ತದೆ ಎಂಬ ಭಯಾನಕ ಮಾಹಿತಿಯನ್ನು ವಿಜ್ಞಾನಿಗಳು ಹೊರ ಹಾಕಿದ್ದಾರೆ.

ಹೌದು.. ಇಷ್ಟು ದಿನ ಕೊರೋನಾ ವೈರಸ್ ಸೋಂಕಿತ ವ್ಯಕ್ತಿಯ ಸೀನುವಿಕೆಯಿಂದ ಬರುವ ಡ್ರಾಪ್ ಲೆಟ್ಸ್, ಸ್ಪರ್ಶ ಮತ್ತು ಆತ ಮುಟ್ಟಿದ ವಸ್ತುಗಳಿಂದ ಹರಡುತ್ತದೆ ಎಂದೇ ನಂಬಲಾಗಿತ್ತು. ಆದರೆ ಇದೀಗ ಜಗತ್ತಿನ ಸುಮಾರು 239 ವಿಜ್ಞಾನಿಗಳು ಕೊರೋನಾ ವೈರಸ್ ಗಾಳಿಯಿಂದಲೂ ಹರಡುತ್ತದೆ ಎಂಬ ಸ್ಫೋಟಕ ಮಾಹಿತಿ ಹೊರ ಹಾಕಿದ್ದಾರೆ.

ಕೊರೋನಾ ವೈರಸ್ ಮೇಲೆ ನಿರಂತರವಾಗಿ ಸಂಶೋಧನೆ ನಡೆಸಿರುವ ವಿವಿಧ ದೇಶಗಳ ಸುಮಾರು 239 ವೈದ್ಯರು, ‘ಸೋಂಕಿತ ವ್ಯಕ್ತಿಯೊಬ್ಬರು ಸೀನಿದ ನಂತರ ಗಾಳಿಯ ಮೂಲಕ ವೈರಸ್ ಕಣಗಳು ಬೇರೆಡೆಗೆ ಹರಡುತ್ತವೆ. ಗಾಳಿಯಲ್ಲಿರುವ ಕಣಗಳು ಉಸಿರಾಟದ ಮೂಲಕ ಮತ್ತೊಬ್ಬ ವ್ಯಕ್ತಿಯ ದೇಹವನ್ನು ಸೇರುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. (kcp)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *