6 kovid cases in siddapur!ಉ.ಕ.ವಾಜಗೋಡು, ವಾಟಗಾರು ಸೀಲ್ ಡೌನ್ ಆಗಿದ್ದೇಕೆ ಗೊತ್ತೆ?

ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ದೃಢಪಟ್ಟ ಕೋವಿಡ್ -19 ರ

21 ಪ್ರಕರಣಗಳಲ್ಲಿ ಕಾರವಾರದ 10 ಮತ್ತು ಸಿದ್ಧಾಪುರದ 5 ಪ್ರಕರಣಗಳು ಸುದ್ದಿಮಾಡಿವೆ. ಸಿದ್ಧಾಪುರದ ವೈದ್ಯರು ಮತ್ತವರ ಸಹಾಯಕ ಲ್ಯಾಬ್ ಟೆಕ್ನಿಶಿನ್ ಗಳು ಪರ ಊರಿನಿಂದ ಸಿದ್ಧಾಪುರಕ್ಕೆ ಪ್ರತಿನಿತ್ಯ ಬಂದುಹೋಗುತಿದ್ದವರು. ಇವರಲ್ಲಿ ಯಾರು ಕರೋನಾ ತಂದರೋ ತಿಳಿದಿಲ್ಲ ಆದರೆ ಇವರ ಪ್ರತಿದಿನದ ಓಡಾಟ ಸಿದ್ಧಾಪುರಕ್ಕೆ ಮಾರಕವಾಗಿದೆ. ಹೊಸೂರಿನ ಇಬ್ಬರು ಯುವತಿಯರು ಬೆಂಗಳೂರಿನಿಂದ ಬಂದು ಕರೋನಾ ದೃಢವಾದವರು.

ಇವರ ಮಧ್ಯೆ ವಾಟಗಾರು, ವಾಜಗೋಡಿನ ಸುದ್ದಿ ಹೆಚ್ಚು ಸದ್ದುಮಾಡುತ್ತಿವೆ. ಯಾಕೆಂದರೆ…..

ವಾಟಗಾರಿನ ಯುವಕ ಬೆಂಗಳೂರಿನಿಂದ ಬಂದು ಸ್ವಾಬ್ ಮಾದರಿಯಲ್ಲಿ ಕರೋನಾ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಅವರ ಮನೆಯನ್ನು ಶೀಲ್ ಡೌನ್ ಮಾಡಿ ಅವರ ಮನೆಯವರ ಮಾದರಿಗಳನ್ನೂ ಪರೀಕ್ಷೆಗೆ ನೀಡಲಾಗಿದೆ. ಇವೆಲ್ಲಾ ಉತ್ತರ ಕನ್ನಡದಲ್ಲಿ ಅಧೀಕೃತವಾಗಿ ದಾಖಲಾದ ಪ್ರಕರಣಗಳು.

ಈ ಪ್ರಕರಣಗಳನ್ನು ಬಿಟ್ಟು ಇನ್ನೊಂದು ಪ್ರಕರಣದಲ್ಲಿ ವಾಜಗೋಡಿನ ಮನೆಯೊಂದನ್ನೂ ಶಿಲ್ಡ ಡೌನ್ ಮಾಡಿ ಪಹರೆ ಕಾಯುತ್ತಾ ಆ ಮನೆಯವರ ಸ್ವಾಬ್ ಮಾದರಿಗಳನ್ನೂ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪ್ರಕರಣದಲ್ಲಿ ಸಾಗರದ ಕೆ.ಎಸ್.ಆರ್.ಟಿ. ಚಾಲಕರೊಬ್ಬರು ವಾಜಗೋಡಿನ ಮಾವನ ಮನೆಗೆ ಬಂದಿದ್ದರು. ಅವರಲ್ಲಿ ಕರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ಸಾಗರಕ್ಕೆ ಕೊಂಡೊಯ್ದು ಅವರ ಮಾವನ ಮನೆಯನ್ನು ಕಂಟೇನ್ ಮೆಂಟ್ ಪ್ರದೇಶ ಮಾಡಲಾಗಿದೆ.

ಸಾಗರದ ಈ ವ್ಯಕ್ತಿ ಸ್ವಾಬ್ ಮಾದರಿ ಕೊಟ್ಟದ್ದು ಸಾಗರದಲ್ಲಿ ಬಂದು ಬೀಡು ಬಿಟ್ಟಿದ್ದು ವಾಜಗೋಡಿನಲ್ಲಿ ಹಾಗಾಗಿ ಉತ್ತರ ಕನ್ನಡ ಜಿಲ್ಲೆಯ ಪಟ್ಟಿಯಲ್ಲಿ ಕಾಣಿಸಿಕೊಳ್ಳದ ಈ ವ್ಯಕ್ತಿ ಮತ್ತು ಇವರ ಮಾವನ ಮನೆ ಸುದ್ದಿಯ ಕೇಂದ್ರ ಬಿಂದು ಆಗಿದೆ. ಹಾಗಾಗಿ ವಾಜಗೋಡು ಭಾಗದ ಒಂದು ಮನೆ

ಶೀಲ್ಡ್ ಡೌನ್ ಆಗಿದೆ. ಆದರೆ ಕರೋನಾ ದೃಢಪಟ್ಟ ಆ ಮನೆಯ ಸಂಬಂಧಿ ಶಿವಮೊಗ್ಗ ಜಿಲ್ಲೆಯ ಕರೋನಾ ಸೋಂಕಿತರ ಪಟ್ಟಿಗೆ ಸೇರಿದ್ದಾನೆ. ಈ ವಿಶೇಶದಿಂದಾಗಿ ಇಂದು ಸಿದ್ಧಾಪುರ ವ್ಯಾಪ್ತಿಯಲ್ಲಿ ಒಟ್ಟೂ 6 ಕೋವಿಡ್ ಪ್ರಕರಣಗಳು ದೃಢ ಪಟ್ಟರೂ ಉ.ಕ. ಜಿಲ್ಲೆಯ ಻ಅಧೀಕೃತ ಪಟ್ಟಿಯಲ್ಲಿ 5 ಜನರ ಹೆಸರು ಮಾತ್ರ ದಾಖಲೆಯಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *