ಕೋವಿಡ್: ಉ.ಕ.ಕ್ಕೆ ಮಾರಕವಾಗಲಿರುವ ಈ ವಾರ, ಬಚಾವಾಯ್ತಾ ಸಿದ್ಧಾಪುರ?

ನಿರೀಕ್ಷೆಯಂತೆ ಕೋವಿಡ್ ಈ ವಾರ ಉತ್ತರಕನ್ನಡಕ್ಕೆ ಮಾರಕವಾಗಲಿದೆ ಎನ್ನಲಾಗುತ್ತಿದೆ.

ಒಂದಂಕಿಯಿಂದ 2 ಻ಅಂಕಿಗಳಿಗೆ ನೆಗೆದು ಈ ವಾರ ದಿನಕ್ಕೆ ಮೂರಂಕಿ ತಲುಪಲಿದೆ ಎನ್ನುವ ಸಮೀಕ್ಷೆ ನಿಜವಾಗುವಂತೆ ಪಾಸಿಟಿವ್ ಸಂಖ್ಯೆ ಏರುತ್ತಿದೆ. ರವಿವಾರ 13 ಸೋಂಕಿತರು ದಾಖಲಾದ ಪಟ್ಟಯಲ್ಲಿ ಇಂದು 73 ಎನ್ನುವ ಆಘಾತಕಾರಿ ಅಂಶ ಚರ್ಚೆಯಾಗುತ್ತಿದೆ.

ಸಿದ್ಧಾಪುರದ 120 ಮಾದರಿಗಳೊಂದಿಗೆ ಜಿಲ್ಲೆಯ 700 ಮಾದರಿಗಳಲ್ಲಿ ಕರೋನಾ ಪಾಸಿಟಿವ್ ಅಥವಾ ನೆಗೆಟಿವ್ ಇಂದು ದೃಢಪಡಬೇಕಿತ್ತು. ಆದರೆ ಈ ವರೆಗಿನ ಗಾಳಿಸುದ್ದಿ, ವರ್ತಮಾನಗಳ ಪ್ರಕಾರ ಸಿದ್ಧಾಪುರದ 120 ಕೇಸ್ ಗಳು ಸೇರಿ ಪ್ರತಿಶತ 70 ಕ್ಕಿಂತ ಹೆಚ್ಚು ಮಾದರಿಗಳಲ್ಲಿ ನೆಗೆಟಿವ್ ಫಲಿತಾಂಶ ಬಂದಿದೆ ಎನ್ನಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಇಂದಿನ ಒಟ್ಟೂ 73 ಕರೋನಾ ಪಾಸಿಟಿವ್ ಕೇಸ್ ಗಳಲ್ಲಿ ಕುಮಟಾದ್ದೇ ಸಿಂಹಪಾಲು ಎನ್ನಲಾಗುತ್ತಿದೆ. ಸಿದ್ಧಾಪುರದ 120 ಮಾದರಿಗಳಲ್ಲಿ 60 ಸರ್ಕಾರಿ ಆಸ್ಫತ್ರೆಗೆ ಸಂಬಂಧಿ ಸಿದ ಪ್ರಕರಣಗಳು, 60 ಬಹುತೇಕ ಬೆಂಗಳೂರು ಸೇರಿದಂತೆ ಹೊರಜಿಲ್ಲೆ ಹೊರ ರಾಜ್ಯಗಳ ಮಾದರಿಗಳು ಎನ್ನಲಾಗಿದೆ.

ಸಿದ್ಧಾಪುರದ 120 ರಲ್ಲಿ 90% ಕರೋನಾ ಸೋಂಕು ದೃಢವಾಗದ ಪ್ರಕರಣಗಳು ಎನ್ನುವಂತೆ ಜಿಲ್ಲೆಯ 700 ಮಾದರಿಗಳಲ್ಲೂ ಬಹುತೇಕ 90% ಕರೋನಾ ನೆಗೆಟಿವ ಎನ್ನಲಾಗುತ್ತಿದೆ. ಈ ಅಂದಾಜು ಗಾಳಿಸುದ್ದಿಗಳ ಲೆಕ್ಕಾ ಚಾರದ ಪ್ರಕಾರ ತೀರ್ಮಾನಕ್ಕೆ ಬಂದರೂ ಜಿಲ್ಲೆಯಲ್ಲಿ 70 ಕ್ಕಿಂತ ಹೆಚ್ಚು ಜನರಲ್ಲಿ ಇಂದು ಕರೋನಾ ದೃಢಪಡುವುದು ಪಕ್ಕಾ ಆದಂತಾಗಿದೆ. ಆ ಕರೋನಾ ಸೋಂಕಿತರ ಪಟ್ಟಿಯಲ್ಲಿ ಕುಮಟಾ ಮೊದಲ ಸ್ಥಾನದಲ್ಲಿದ್ದರೆ 2-3,4-5 ಸ್ಥಾನಗಳ ಪೈಪೋಟಿ ಯಾವ್ಯಾವ ತಾಲೂಕುಗಳಿಗೆ ಎನ್ನುವ ರಹಸ್ಯ ಕುತೂಹಲ ಮೂಡಿಸಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *