pu results of siddapur- ದ್ವಿತೀಯ ಪಿಯುಸಿ ಫಲಿತಾಂಶ : ಸಿದ್ದಾಪುರ ಸರಕಾರಿ ಕಾಲೇಜು & ನಾಣಿಕಟ್ಟಾ ಸಾಧನೆ

ಸಿದ್ದಾಪುರ. ತಾಲೂಕಿನ ಪಟ್ಟಣ ವ್ಯಾಪ್ತಿಯ ಸರಕಾರಿ ಪ.ಪೂ.ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 46 ವಿದ್ಯಾರ್ಥಿಗಳಲ್ಲಿ 2 ಉನ್ನತಶ್ರೇಣಿ( distinction), 22 ವಿದ್ಯಾರ್ಥಿಗಳು ಪ್ರಥಮ ದರ್ಜೆ, 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಮತ್ತು 2 ವಿದ್ಯಾರ್ಥಿ ಪಾಸ್ ದರ್ಜೆ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 63 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 3 ವಿದ್ಯಾರ್ಥಿಗಳು ಉನ್ನತಶ್ರೇಣಿಯಲ್ಲಿ 39 ವಿದ್ಯಾರ್ಥಿಗಳು ಪ್ರಥಮಶ್ರೇಣಿಯಲ್ಲಿ ,10 ವಿದ್ಯಾರ್ಥಿಗಳು ದ್ವಿತೀಯ ಮತ್ತು 2 ವಿದ್ಯಾರ್ಥಿಗಳು ಪಾಸ್ ದರ್ಜೆಗಳಿಸಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದ ಒಟ್ಟು 28 ವಿದ್ಯಾರ್ಥಿಗಳ ಪೈಕಿ 2 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 23 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರಿಂದಾಗಿ ಕಲಾ ವಿಭಾಗದಲ್ಲಿ ಶೇಕಡಾ 69.57, ವಾಣಿಜ್ಯ ವಿಭಾಗದಲ್ಲಿ ಶೇಕಡಾ 85.71 ಮತ್ತು ವಿಜ್ಞಾನ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ ದಾಖಲಾಗಿದೆ. ಕಾಲೇಜಿನ ಒಟ್ಟೂ ಫಲಿತಾಂಶ ಶೇಕಡಾ 83.21 ಆಗಿದೆ .
ಕಲಾವಿಭಾಗದಲ್ಲಿ ಜೀವನಾ ಎನ್ ನಾಯ್ಕ (89.5%),ಮಾನಸಾ ಎಂ ಮಡಿವಾಳ(87.83%),ಸುರೇಂದ್ರ ಆಯ್ ಮಡಿವಾಳ(84.83%) ವಾಣಿಜ್ಯ ವಿಭಾಗದಲ್ಲಿ ಶಶಿ ಅಣ್ಣಪ್ಪ ಗೌಡ (95.17%), ನಯನಾ ಆರ್ ನಾಯ್ಕ(90.5%), ಆದಿತ್ಯ ಆರ್ ನಾಯ್ಕ(87%) ಮತ್ತು ವಿಜ್ಞಾನ ವಿಭಾಗದಲ್ಲಿ ಕವಿತಾ ಶಂಕರ ಗೌಡ (87.50%), ಮದನ್ ಎಮ ನಾಯ್ಕ (85%),ರಾಕೇಶ ಎ ನಾಯ್ಕ(79.5%), ಅಂಕಗಳಿಸುವುದರೊಂದಿಗೆ ಕಾಲೇಜಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ: ನಾಣಿಕಟ್ಟಾ ಕಾಲೇಜಿನ ಉತ್ತಮ ಸಾಧನೆ
ಸಿದ್ದಾಪುರ. ತಾಲೂಕಿನ ನಾಣಿಕಟ್ಟಾ ಪ.ಪೂ.ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 43 ವಿದ್ಯಾರ್ಥಿಗಳಲ್ಲಿ ಮೂವರು ಉನ್ನತಶ್ರೇಣಿ(distinction), 21 ವಿದ್ಯಾರ್ಥಿಗಳು ಪ್ರಥಮ ದರ್ಜೆ, 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಮತ್ತು 1 ವಿದ್ಯಾರ್ಥಿ ಪಾಸ್ ದರ್ಜೆ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು 74 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 8 ವಿದ್ಯಾರ್ಥಿಗಳು ಉನ್ನತಶ್ರೇಣಿಯಲ್ಲಿ 51 ವಿದ್ಯಾರ್ಥಿಗಳು ಪ್ರಥಮಶ್ರೇಣಿಯಲ್ಲಿ ,8 ವಿದ್ಯಾರ್ಥಿಗಳು ದ್ವಿತೀಯ ಮತ್ತು 5 ವಿದ್ಯಾರ್ಥಿಗಳು ಪಾಸ್ ದರ್ಜೆಗಳಿಸಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದ ಒಟ್ಟು 31 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 18 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರಿಂದಾಗಿ ಕಲಾ ವಿಭಾಗದಲ್ಲಿ ಶೇಕಡಾ 81.39, ವಾಣಿಜ್ಯ ವಿಭಾಗದಲ್ಲಿ ಶೇಕಡಾ 97.29 ಮತ್ತು ವಿಜ್ಞಾನ ವಿಭಾಗದಲ್ಲಿ ಶೇಕಡಾ 996.77 ಫಲಿತಾಂಶ ದಾಖಲಾಗಿದೆ. ಕಾಲೇಜಿನ ಒಟ್ಟೂ ಫಲಿತಾಂಶ ಶೇಕಡಾ 92.56 ಆಗಿದ್ದು ಉತ್ತಮ ಸಾಧನೆಯಾಗಿದೆ
ಕಲಾವಿಭಾಗದಲ್ಲಿ ಜುಬೇದಾ ಅಬ್ಬು ಸಾಬ (92.33%),ಭಾಸ್ಕರ ಅಣ್ಣಪ್ಪ ನಾಯ್ಕ(89.66%), ಚಿತ್ರಾ ವೆಂಕಟೇಶ ನಾಯ್ಕ(88.16%) ವಾಣಿಜ್ಯ ವಿಭಾಗದಲ್ಲಿ ಇಂಚರಾ ಆರ್ ಭಂಡಾರಿ (93%), ರಕ್ಷಿತಾ ಜಿ ನಾಯ್ಕ (92.16%), ನಿಶ್ಚಿತಾ ಪಿ ಭಂಡಾರಿ(91.83%) ಮತ್ತು ವಿಜ್ಞಾನ ವಿಭಾಗದಲ್ಲಿ ಮಧುರಾ ಮೋಹನ ನಾಯ್ಕ (93.83%), ಅಖಿಲಾಲಕ್ಷ್ಮಿ ರವೀಂದ್ರ ಹೆಗಡೆ (91.66%),ಕಾರ್ತಿಕ ಈರೇಶ ಮಡಿವಾಳ(91.33%), ಅಂಕಗಳಿಸುವುದರೊಂದಿಗೆ ಕಾಲೇಜಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದೇವಿಕಾ ಮಂಜುನಾಥ ನಾಯ್ಕ (88.33%), ಸವಿತಾ ಒಕ್ಕಲಿಗ(88%), ಮಹಮ್ಮದ್ ಅಫ್ತಾಬ ಸಾಬ (85.5%), ನಾಗಶ್ರೀ ದಿನಕರ ನಾಯ್ಕ (85.16%) ಚೈತ್ರಾ ಪರಶುರಾಮ ನಾಯ್ಕ (85%), ವಿಜ್ಞಾನ ವಿಭಾಗದಲ್ಲಿ ಚಂದನ್ ಗಿರೀಶ ಗೌಡರ್ (90.33%), ಗಣೇಶ ಕಮಲಾಕರ ಮಡಿವಾಳ (90.33%), ಜಾನಕಿ ಕೆ.ಗೌಡ (88.83%), ಎಸ್. ತೇಜಕುಮಾರ (88.66%), ಯೋಗಿತಾ ಅಣ್ಣಪ್ಪ ನಾಯ್ಕ (86.83%), ಜ್ಯೋತಿ ಮಾರುತಿ ನಾಯ್ಕ (86.5%) ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *