pu results of siddapur- ದ್ವಿತೀಯ ಪಿಯುಸಿ ಫಲಿತಾಂಶ : ಸಿದ್ದಾಪುರ ಸರಕಾರಿ ಕಾಲೇಜು & ನಾಣಿಕಟ್ಟಾ ಸಾಧನೆ

ಸಿದ್ದಾಪುರ. ತಾಲೂಕಿನ ಪಟ್ಟಣ ವ್ಯಾಪ್ತಿಯ ಸರಕಾರಿ ಪ.ಪೂ.ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 46 ವಿದ್ಯಾರ್ಥಿಗಳಲ್ಲಿ 2 ಉನ್ನತಶ್ರೇಣಿ( distinction), 22 ವಿದ್ಯಾರ್ಥಿಗಳು ಪ್ರಥಮ ದರ್ಜೆ, 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಮತ್ತು 2 ವಿದ್ಯಾರ್ಥಿ ಪಾಸ್ ದರ್ಜೆ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 63 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 3 ವಿದ್ಯಾರ್ಥಿಗಳು ಉನ್ನತಶ್ರೇಣಿಯಲ್ಲಿ 39 ವಿದ್ಯಾರ್ಥಿಗಳು ಪ್ರಥಮಶ್ರೇಣಿಯಲ್ಲಿ ,10 ವಿದ್ಯಾರ್ಥಿಗಳು ದ್ವಿತೀಯ ಮತ್ತು 2 ವಿದ್ಯಾರ್ಥಿಗಳು ಪಾಸ್ ದರ್ಜೆಗಳಿಸಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದ ಒಟ್ಟು 28 ವಿದ್ಯಾರ್ಥಿಗಳ ಪೈಕಿ 2 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 23 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರಿಂದಾಗಿ ಕಲಾ ವಿಭಾಗದಲ್ಲಿ ಶೇಕಡಾ 69.57, ವಾಣಿಜ್ಯ ವಿಭಾಗದಲ್ಲಿ ಶೇಕಡಾ 85.71 ಮತ್ತು ವಿಜ್ಞಾನ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ ದಾಖಲಾಗಿದೆ. ಕಾಲೇಜಿನ ಒಟ್ಟೂ ಫಲಿತಾಂಶ ಶೇಕಡಾ 83.21 ಆಗಿದೆ .
ಕಲಾವಿಭಾಗದಲ್ಲಿ ಜೀವನಾ ಎನ್ ನಾಯ್ಕ (89.5%),ಮಾನಸಾ ಎಂ ಮಡಿವಾಳ(87.83%),ಸುರೇಂದ್ರ ಆಯ್ ಮಡಿವಾಳ(84.83%) ವಾಣಿಜ್ಯ ವಿಭಾಗದಲ್ಲಿ ಶಶಿ ಅಣ್ಣಪ್ಪ ಗೌಡ (95.17%), ನಯನಾ ಆರ್ ನಾಯ್ಕ(90.5%), ಆದಿತ್ಯ ಆರ್ ನಾಯ್ಕ(87%) ಮತ್ತು ವಿಜ್ಞಾನ ವಿಭಾಗದಲ್ಲಿ ಕವಿತಾ ಶಂಕರ ಗೌಡ (87.50%), ಮದನ್ ಎಮ ನಾಯ್ಕ (85%),ರಾಕೇಶ ಎ ನಾಯ್ಕ(79.5%), ಅಂಕಗಳಿಸುವುದರೊಂದಿಗೆ ಕಾಲೇಜಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ: ನಾಣಿಕಟ್ಟಾ ಕಾಲೇಜಿನ ಉತ್ತಮ ಸಾಧನೆ
ಸಿದ್ದಾಪುರ. ತಾಲೂಕಿನ ನಾಣಿಕಟ್ಟಾ ಪ.ಪೂ.ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 43 ವಿದ್ಯಾರ್ಥಿಗಳಲ್ಲಿ ಮೂವರು ಉನ್ನತಶ್ರೇಣಿ(distinction), 21 ವಿದ್ಯಾರ್ಥಿಗಳು ಪ್ರಥಮ ದರ್ಜೆ, 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಮತ್ತು 1 ವಿದ್ಯಾರ್ಥಿ ಪಾಸ್ ದರ್ಜೆ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು 74 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 8 ವಿದ್ಯಾರ್ಥಿಗಳು ಉನ್ನತಶ್ರೇಣಿಯಲ್ಲಿ 51 ವಿದ್ಯಾರ್ಥಿಗಳು ಪ್ರಥಮಶ್ರೇಣಿಯಲ್ಲಿ ,8 ವಿದ್ಯಾರ್ಥಿಗಳು ದ್ವಿತೀಯ ಮತ್ತು 5 ವಿದ್ಯಾರ್ಥಿಗಳು ಪಾಸ್ ದರ್ಜೆಗಳಿಸಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದ ಒಟ್ಟು 31 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 18 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರಿಂದಾಗಿ ಕಲಾ ವಿಭಾಗದಲ್ಲಿ ಶೇಕಡಾ 81.39, ವಾಣಿಜ್ಯ ವಿಭಾಗದಲ್ಲಿ ಶೇಕಡಾ 97.29 ಮತ್ತು ವಿಜ್ಞಾನ ವಿಭಾಗದಲ್ಲಿ ಶೇಕಡಾ 996.77 ಫಲಿತಾಂಶ ದಾಖಲಾಗಿದೆ. ಕಾಲೇಜಿನ ಒಟ್ಟೂ ಫಲಿತಾಂಶ ಶೇಕಡಾ 92.56 ಆಗಿದ್ದು ಉತ್ತಮ ಸಾಧನೆಯಾಗಿದೆ
ಕಲಾವಿಭಾಗದಲ್ಲಿ ಜುಬೇದಾ ಅಬ್ಬು ಸಾಬ (92.33%),ಭಾಸ್ಕರ ಅಣ್ಣಪ್ಪ ನಾಯ್ಕ(89.66%), ಚಿತ್ರಾ ವೆಂಕಟೇಶ ನಾಯ್ಕ(88.16%) ವಾಣಿಜ್ಯ ವಿಭಾಗದಲ್ಲಿ ಇಂಚರಾ ಆರ್ ಭಂಡಾರಿ (93%), ರಕ್ಷಿತಾ ಜಿ ನಾಯ್ಕ (92.16%), ನಿಶ್ಚಿತಾ ಪಿ ಭಂಡಾರಿ(91.83%) ಮತ್ತು ವಿಜ್ಞಾನ ವಿಭಾಗದಲ್ಲಿ ಮಧುರಾ ಮೋಹನ ನಾಯ್ಕ (93.83%), ಅಖಿಲಾಲಕ್ಷ್ಮಿ ರವೀಂದ್ರ ಹೆಗಡೆ (91.66%),ಕಾರ್ತಿಕ ಈರೇಶ ಮಡಿವಾಳ(91.33%), ಅಂಕಗಳಿಸುವುದರೊಂದಿಗೆ ಕಾಲೇಜಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದೇವಿಕಾ ಮಂಜುನಾಥ ನಾಯ್ಕ (88.33%), ಸವಿತಾ ಒಕ್ಕಲಿಗ(88%), ಮಹಮ್ಮದ್ ಅಫ್ತಾಬ ಸಾಬ (85.5%), ನಾಗಶ್ರೀ ದಿನಕರ ನಾಯ್ಕ (85.16%) ಚೈತ್ರಾ ಪರಶುರಾಮ ನಾಯ್ಕ (85%), ವಿಜ್ಞಾನ ವಿಭಾಗದಲ್ಲಿ ಚಂದನ್ ಗಿರೀಶ ಗೌಡರ್ (90.33%), ಗಣೇಶ ಕಮಲಾಕರ ಮಡಿವಾಳ (90.33%), ಜಾನಕಿ ಕೆ.ಗೌಡ (88.83%), ಎಸ್. ತೇಜಕುಮಾರ (88.66%), ಯೋಗಿತಾ ಅಣ್ಣಪ್ಪ ನಾಯ್ಕ (86.83%), ಜ್ಯೋತಿ ಮಾರುತಿ ನಾಯ್ಕ (86.5%) ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *