nepal clarification- ಅಯೋಧ್ಯೆ ಭಾರತದಲ್ಲಿಲ್ಲ, ನೇಪಾಳ ಪ್ರಧಾನಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ಕೊಟ್ಟ ಸ್ಪಷ್ಟತೆ ಏನು ಗೊತ್ತೇ?

ಅಯೋಧ್ಯೆ ಭಾರತದಲ್ಲಿಲ್ಲ, ನಿಜವಾದ ಅಯೋಧ್ಯೆ ಇರುವುದು ನೇಪಾಳದಲ್ಲಿ ರಾಮ ನೇಪಾಳದವನು ಎಂಬ ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಲು ಯತ್ನಿಸಿದೆ. 

PM K P Sharma Oli's remarks on Lord Ram not meant to debase Ayodhya's significance and cultural value: Nepal Foreign Ministry

ಕಠ್ಮಂಡು: ಅಯೋಧ್ಯೆ ಭಾರತದಲ್ಲಿಲ್ಲ, ನಿಜವಾದ ಅಯೋಧ್ಯೆ ಇರುವುದು ನೇಪಾಳದಲ್ಲಿ ರಾಮ ನೇಪಾಳದವನು ಎಂಬ ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ತೇಪೆ ಹಚ್ಚುವ ಕೆಲಸ ಮಾಡಿ ಸ್ಪಷ್ಟನೆ ನೀಡಲು ಯತ್ನಿಸಿದೆ. 

ಜು.13 ರಂದು ಕೆ.ಪಿ ಶರ್ಮಾ ಓಲಿ ನೀಡಿರುವ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ, ಅಯೋಧ್ಯೆ ಹಾಗೂ ಅದರ ಸಾಂಸ್ಕೃತಿಕ ಮೌಲ್ಯಗಳನ್ನು  ಮಹತ್ವವನ್ನು ಕಡಿಮೆಮಾಡುವ ಉದ್ದೇಶ  ಪ್ರಧಾನಿಗಳ ಹೇಳಿಯಲ್ಲಿ ಇರಲಿಲ್ಲ ಎಂದು ಹೇಳಿದೆ.

ನೇಪಾಳಿ ಭಾಷೆಯ ರಾಮಾಯಣದ ಕರ್ತೃ ಆದಿಕವಿ ಭಾನು ಭಕ್ತ ಆಚಾರ್ಯರ 207 ನೇ ಜನ್ಮದಿನಾಚರಣೆ ಅಂಗವಾಗಿ ಮಾತನಾಡಿದ್ದ ನೇಪಾಳ ಪ್ರಧಾನಿ ರಾಮನ ನಿಜವಾದ ಜನ್ಮಭೂಮಿ ಇರುವುದು ಭಾರತದಲ್ಲಿ ಅಲ್ಲ ನೇಪಾಳದಲ್ಲಿ ಎಂದು ಹೇಳಿದ್ದರು.

ಈ ಬಗ್ಗೆ ವಿವಾದ ಉಂಟಾದ ಬೆನ್ನಲ್ಲೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ನೇಪಾಳ ವಿದೇಶಾಂಗ ಸಚಿವಾಲಯ, ಪ್ರಧಾನಿಯವರ ಹೇಳಿಕೆ ಯಾವುದೇ ರಾಜಕೀಯ ವಿಷಯಕ್ಕೂ ಸಂಬಂಧಿಸಿದ್ದಾಗಲೀ ಯಾವುದೇ ಭಾವನೆಗಳಿಗೆ ನೋವುಂಟು ಮಾಡುವುದಾಗಲೀ ಅಲ್ಲ. ರಾಮಾಯಣ ಹಾಗೂ ಅವುಗಳ ಘಟನೆಗಳಿಗೆ ಬೆಸೆದುಕೊಂಡಿರುವ ಹಲವಾರು ಪ್ರದೇಶಗಳು ಪುರಾಣಗಳಲ್ಲಿ ಬಂದಿವೆ, ಈ ಸಂಬಂಧ ಹೆಚ್ಚಿನ ಅಧ್ಯಯನಕ್ಕೆ ಸಹಾಯವಾಗುವಂತೆ ಅವುಗಳ ಮಹತ್ವವನ್ನು ಪ್ರಧಾನಿ ಹೇಳಿದ್ದಾರೆ ಎಂದು ತಿಳಿಸಿದೆ.

ಪ್ರತಿ ವರ್ಷ ಬಿಭಾ ಪಂಚಮಿಯ ದಿನದಂದು ಭಾರತದ ಅಯೋಧ್ಯೆಯಿಂದ ನೇಪಾಳದ ಜನಕಪುರಿಗೆ ಮದುವೆ ದಿಬ್ಬಣ ಬರುವ ಸಂಪ್ರದಾಯ ಗಮನಾರ್ಹವಾಗಿದೆ. 2018 ರಲ್ಲಿ ನೇಪಾಳ ಪ್ರಧಾನಿಯೇ ರಾಮಾಯಣ ಸರ್ಕ್ಯೂಟ್ ಉದ್ಘಾಟಿಸಿ ಜನಕಪುರದಿಂದ ಅಯೋಧ್ಯೆಗೆ ಬಸ್ ಸೇವೆಯನ್ನು ಪ್ರಾರಂಭಿಸಿದ್ದನ್ನೂ ವಿದೇಶಾಂಗ ಇಲಾಖೆ ಉಲ್ಲೇಖಿಸಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *