ಸಿದ್ಧಾಪುರದ ಸೋಂಕಿತ ಬಿಳಗಿಯನ್ನು ಆತಂಕಕ್ಕೆ ತಳ್ಳಿದನೆ?

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡಾ 50 ಕ್ಕಿಂತ ಹೆಚ್ಚು ಜನರಲ್ಲಿ ಕರೋನಾ ದೃಢಪಟ್ಟಿದೆ. ಖುಷಿಯ ವಿಷಯವೆಂದರೆ…ಸಿದ್ಧಾಪುರದ ಹಿಂದಿನ ಪ್ರಕರಣಗಳು ಮತ್ತು ಸರ್ಕಾರಿ ಆಸ್ಫತ್ರೆಯ ಮಾದರಿಗಳೆಲ್ಲಾ ನೆಗೆಟಿವ್ ಬಂದಿವೆ. ಈ ಶುಭ ಸಮಾಚಾರದ ನಡುವೆ ಬೆಂಗಳೂರಿನಿಂದ ಸಿದ್ಧಾಪುರಕ್ಕೆ ಮರಳಿದ್ದ ನಗರದ ವ್ಯಾಪಾರಿಯೊಬ್ಬರ ಮಗನಲ್ಲಿ ಇಂದು ಕರೋನಾ ದೃಢಪಟ್ಟಿದೆ.

ಈ ಪ್ರಕರಣದ ಹಿನ್ನೆಲೆಯಲ್ಲಿ ಸಿದ್ಧಾಪುರದ ರವೀಂದ್ರನಗರ ಅವರ ಮನೆ ಪ್ರದೇಶ, ಻ಅವರಿಗೆ ಸಂಬಂಧಿಸಿದ ಎರಡು ಅಂಗಡಿಗಳನ್ನು ಶೀಲ್ ಡೌನ್ ಮಾಡಲಾಗಿದೆ. ಈ ಸೋಂಕಿತರ ಪ್ರಾಥಮಿಕ ಸಂಪರ್ಕದ ಕನಿಷ್ಟ 15 ಜನರಿಗೆ ಕಾರಂಟೈನ್ ಮಾಡಲಾಗಿದೆ.

ವಿಚಿತ್ರವೆಂದರೆ, ಸುಮಾರು ಎರಡು ವಾರಗಳ ಹಿಂದೆ ಬೆಂಗಳೂರಿನಿಂದ ಮರಳಿದ್ದ ಇಂದಿನ ಸೋಂಕಿತ ತನ್ನ ಮಾದರಿ ಪರೀಕ್ಷೆಯ ವರದಿ ಬರುವ ಮುನ್ನ ತಮ್ಮ ಹೆಂಡತಿಯ ಮನೆ ಬಿಳಗಿಗೆ ಹೋಗಿದ್ದರು. ಅಲ್ಲಿ ಮಗುವಿನ ಹುಟ್ಟುಹಬ್ಬದ ಕಾರ್ಯಕ್ರಮ ನೆರವೇರಿಸಿದ್ದರು ಎನ್ನಲಾಗುತ್ತಿದೆ.

ಸೋಂಕಿತನ ಮಗುವಿನ ಹುಟ್ಟುಹಬ್ಬಕ್ಕೆ ಅನೇಕ ಸ್ಥಳಿಯರು ಹೋಗಿದ್ದರು ಎಂದು ಬಿಳಗಿಯ ಜನ ಹಾದಿ-ಬೀದಿಯಲ್ಲಿ ಚರ್ಚಿಸುತಿದ್ದಾರೆ. ಸ್ಥಳಿಯ ಆಡಳಿತ ಮಾತ್ರ ಬಿಳಗಿಯಲ್ಲಿ ಸೋಂಕಿತನ ಮಗುವಿನ ಹುಟ್ಟುಹಬ್ಬದಲ್ಲಿ ಪಾಲ್ಗೊಂಡವರು ಬೆರಳೆಣಿಕೆ ಜನರು ಅವರಿಗೆ ಹೋಮ್ ಕಾರಂಟೈನ್ ಮಾಡಲಾಗಿದ್ದು ಮಾದರಿ ಪರೀಕ್ಷೆಗಳ ವರದಿ ಬರುವವರೆಗೆ ಅವರಿಗೆ ಅನ್ಯರ ಸಂಪರ್ಕಮಾಡದಂತೆ ಆದೇಶಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಸಿದ್ಧಾಪುರದಲ್ಲಿ ಜನರ ಸಹಕಾರ,ಜಾಗೃತಿಯಿಂದ ಕರೋನಾ ನಿಯಂತ್ರಣದಲ್ಲಿದೆ ಎಂದು ಇಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಈ ಹೇಳಿಕೆ ಪ್ರಕಟವಾಗುವ ಮೊದಲು ಸಿದ್ಧಾಪುರ, ಬಿಳಗಿಯ ಕೆಲವೆಡೆ ಶೀಲ್ ಡೌನ್ ಮಾಡಲಾಗಿದೆ. ಇಂದಿನ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಒಳಪಟ್ಟವರು ಸ್ವಯಂ ತಾಲೂಕು ಆಡಳಿತಕ್ಕೆ ಮಾಹಿತಿ ನೀಡಿ ಅವಶ್ಯ ಪರೀಕ್ಷೆ, ಕಾರಂಟೈನ್ ಗೆ ಸಹಕರಿಸಿದರೆ ಹೆಚ್ಚಿನ ಻ಅಪಾಯ ತಪ್ಪಿಸಬಹುದಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *