ಒಂದೇ ವಾರದಲ್ಲಿ 800 ರ ಪೈಕಿ 500 ಜನರು ಗುಣಮುಖ!ಕೆಲಸ ಮಾಡುತ್ತಿದೆ ‘ಅವೇಕ್ ಪ್ರೋನಿಂಗ್’

ಕೋವಿಡ್-19 ನ್ನು ಎದುರಿಸಲು ಭಿನ್ನ ಭಿನ್ನ ಮಾದರಿಯ ಚಿಕಿತ್ಸೆಗಳ ಮೊರೆ ಹೋಗುತ್ತಿದೆ ವೈದ್ಯ ಲೋಕ.  2 ವಾರಗಳ ಹಿಂದಷ್ಟೇ ಸರ್ಕಾರ ಘೋಷಣೆ ಮಾಡಿದ್ದ ಅವೇಕ್ ಪ್ರೋನಿಂಗ್ ಚಿಕಿತ್ಸಾ ವಿಧಾನ ಕೋವಿಡ್-19 ನಿಂದ ಗುಣಮುಖವಾಗುವುದಕ್ಕೆ ಒಂದಷ್ಟು ಆಶಾಕಿರಣ ಮೂಡಿಸಿದೆ.

COVID-19 vaccine

ಕೋವಿಡ್-19 ನ್ನು ಎದುರಿಸಲು ಭಿನ್ನ ಭಿನ್ನ ಮಾದರಿಯ ಚಿಕಿತ್ಸೆಗಳ ಮೊರೆ ಹೋಗುತ್ತಿದೆ ವೈದ್ಯ ಲೋಕ.  2 ವಾರಗಳ ಹಿಂದಷ್ಟೇ ಸರ್ಕಾರ ಘೋಷಣೆ ಮಾಡಿದ್ದ ಅವೇಕ್ ಪ್ರೋನಿಂಗ್ ಚಿಕಿತ್ಸಾ ವಿಧಾನ ಕೋವಿಡ್-19 ನಿಂದ ಗುಣಮುಖವಾಗುವುದಕ್ಕೆ ಒಂದಷ್ಟು ಆಶಾಕಿರಣ ಮೂಡಿಸಿದೆ.

ಅವೇಕ್ ಪ್ರೋನಿಂಗ್ ವಿಧಾನದ ಮೂಲಕ ಚಿಕಿತ್ಸೆ ಪಡೆದಿದ್ದ 800 ಜನರ ಪೈಕಿ 500 ಜನರು ಕೋವಿಡ್-19 ನಿಂದ ಕೇವಲ ಒಂದು ವಾರದಲ್ಲಿ ಗುಣಮುಖರಾಗಿದ್ದಾರೆ.

ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಕಲ್ಯಾಣ ಕರ್ನಾಟಕ ಪ್ರದೇಶದ 45 ವರ್ಷದ ವೈದ್ಯರೊಬ್ಬರು ಅವೇಕ್ ಪ್ರೋನಿಂಗ್ ವಿಧಾನದ ಮೂಲಕ ಕೋವಿಡ್-19 ಗುಣಮುಖರಾಗಿದ್ದಾರೆ.

ಪ್ರಾರಂಭದ ದಿನಗಳಲ್ಲಿ ಅವರ ಪರಿಸ್ಥಿತಿ ಹದಗೆಟ್ಟಿತ್ತು. ಪ್ರತಿ ದಿನಕ್ಕೆ 4-5 ಲೀಟರ್ ನಷ್ಟು ಆಕ್ಸಿಜನ್ ಅಗತ್ಯವಿತ್ತು. ಆದರೆ ಅವೇಕ್ ಪ್ರೋನಿಂಗ್ ಚಿಕಿತ್ಸಾ ವಿಧಾನ ಪ್ರಯೋಗಿಸಿದ ನಂತರ ಅವರ ಆರೋಗ್ಯ ಸುಧಾರಣೆಯಾಯಿತು. ಒಂದು ವಾರದ ಅವಧಿಯಲ್ಲಿ ಉತ್ತಮ ಫಲಿತಾಂಶ ದೊರೆಯಲಾರಂಭಿಸಿ ಆಕ್ಸಿಜನ್ ಅಗತ್ಯತೆಯಿಂದ ಹೊರಬಂದರು. ಪ್ರಮಾಣೀಕೃತ ಥೆರೆಪಿಗಳ ಜೊತೆಗೆ ಆಕ್ಟೀವ್ ಪ್ರೋನಿಂಗ್ ನ್ನೂ ಮಾಡಲಾಯಿತು ಎನ್ನುತ್ತಾರೆ ಕ್ರಿಟಿಕಲ್ ಕೇರ್ ಸಪೋರ್ಟ್ ಟೀಮ್ ನ ಸದಸ್ಯ ಹಾಗೂ ಮಣಿಪಾಲ್ ಆಸ್ಪತ್ರೆಯ  ಬೋರ್ಡ್ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ವಿಭಾಗದ  ಅಧ್ಯಕ್ಷ ಡಾ. ಅನೂಪ್ ಅಮರನಾಥ್.

ಅವೇಕ್ ಪ್ರೋನಿಂಗ್ ಎಂದರೇನು?

ಅವೇಕ್ ಪ್ರೋನಿಂಗ್ ಚಿಕಿತ್ಸಾ ವಿಧಾನದಲ್ಲಿ ರೋಗಿಗಳನ್ನು, ಮೇಲ್ಕಂಡ ಚಿತ್ರದಲ್ಲಿ ತೋರಿಸಿರುವಂತೆ ಹೊಟ್ಟೆ ಕೆಳಭಾಗಕ್ಕೆ ಬರುವ ಭಂಗಿಯಲ್ಲಿ ಮಲಗಿಸಲಾಗುತ್ತದೆ. ಈ ರೀತಿ ಮಾಡುವುದರಿಂದ ಶ್ವಾಸಕೋಶಕ್ಕೆ ಆಮ್ಲಜನಕ ಹೆಚ್ಚಿನ ಪ್ರಮಾಣದಲ್ಲಿ ತಲುಪುತ್ತದೆ. ದಿನವೊಂದಕ್ಕೆ 16-18 ಗಂಟೆಗಳ ಕಾಲ ಈ ಪ್ರಕ್ರಿಯೆಯನ್ನು ನಡೆಸಬೇಕಾಗುತ್ತದೆ.

ಕೋವಿಡ್-19 ಸೋಂಕು ತೀವ್ರವಾದ ಹಂತಕ್ಕೆ ಹೋದ 300 ರೋಗಿಗಳಿಗೆ ಮಾತ್ರ ಈ ಚಿಕಿತ್ಸಾ ವಿಧಾನ ಕೆಲಸ ಮಾಡಿಲ್ಲ. ಪ್ರಾರಂಭಿಕ ಹಂತದಲ್ಲಿದ್ದವರಿಗೆ ಈ ಚಿಕಿತ್ಸಾ ವಿಧಾನ ಫಲಿಸುತ್ತಿದೆ ಇದರಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ ಎಂದು ಡಾ ಅಮರ್ ನಾಥ್ ಹೇಳಿದ್ದಾರೆ.

ಸರ್ವೈಕಲ್ ಸ್ಪಾಂಡಿಲೋಸಿಸ್ ಎದುರಿಸುತ್ತಿರುವ ಗರ್ಭಿಣಿ ಮಹಿಳೆಯರಿಗೆ ಈ ಚಿಕಿತ್ಸಾ ವಿಧಾನ ಸೂಕ್ತವಲ್ಲ ಎಂದೂ ವೈದ್ಯರು ತಿಳಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *