nk-carona-108- ಮೂರಂಕಿ ತಲುಪಿದ ಉತ್ತರ ಕನ್ನಡ ಜಿಲ್ಲೆಯ ದಿನದ ಕರೋನಾ ಸೋಂಕಿತರ ಸಂಖ್ಯೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ದಾಖಲೆಯ 108 ಜನರಲ್ಲಿ ಕರೋನಾ ದೃಢಪಟ್ಟಿದ್ದು ಜಿಲ್ಲೆಯ ಕರೋನಾ ಇತಿಹಾಸದಲ್ಲಿ ಈ ಸಂಖ್ಯೆ ಗರಿಷ್ಠ.

ಒಂದೆರಡು ತಿಂಗಳುಗಳ ಹಿಂದೆ ಒಂದಂಕಿಯಿಂದ ಪ್ರಾರಂಭವಾದ ಜಿಲ್ಲೆಯ ಕೋವಿಡ್ ಪ್ರಾರಂಭ ನಂತರ ಎರಡಂಕಿಗೆ ಬಂದು ಇದೇ ತಿಂಗಳು ಸೋಂಕಿತರ ಸಂಖ್ಯೆ ಹೆಚ್ಚಾಗಿತ್ತು. ಇಂದು 108 ಜನರಲ್ಲಿ ಕರೋನಾ ದೃಢವಾಗುವ ಮೂಲಕ ಜಿಲ್ಲೆಯ ಕರೋನಾ ಸೋಂಕಿತರ
ದಿನದ ಸಂಖ್ಯೆ ಮೂರಂಕಿ ದಾಟಿದಂತಾಗಿದೆ.
ಜಿಲ್ಲೆಯಲ್ಲಿ ಈ ವರೆಗೆ 1272 ಜನರಲ್ಲಿ ಕರೋನಾ ದೃಢಪಟ್ಟಿದ್ದು ಸಂಪೂರ್ಣ ಗುಣಮುಖರಾದವರ ಸಂಖ್ಯೆ 742, ಇಂದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 44, ಶಿರಸಿ 22, ಹೊನ್ನಾವರ 13, ಭಟ್ಕಳ5,ಮುಂಡಗೋಡು 6, ಕುಮಟಾ7, ಯಲ್ಲಾಪುರ 1 ಕಾರವಾರದಲ್ಲಿ8 ಜನರಲ್ಲಿ ಕೋವಿಡ್ ದೃಢಪಟ್ಟಿದೆ.

ಸಿದ್ದಾಪುರ ವರದಿ-

ಜಿಲ್ಲೆಯ ಕೋವಿಡ್ ಪಟ್ಟಿಯಲ್ಲಿ ಇಂದಿನ ಸಿದ್ಧಾಪುರದ ಒಂದು ಪ್ರಕರಣ ಸೇರಿ 109 ಪ್ರಕರಣ ಎಂದು ದಾಖಲಾಗಿದೆ ಎನ್ನಲಾಗಿದೆ. ವಾಸ್ತವದಲ್ಲಿ ಸಿದ್ಧಾಪುರದಲ್ಲಿ ಇಂದು ಯಾವುದೇ ಪ್ರಕರಣವಿಲ್ಲ. ಹಾಗಾಗಿ ಜಿಲ್ಲೆಯ 109 ಪ್ರಕರಣಗಳ ಬದಲು 108 ಎನ್ನುವ ಬಗ್ಗೆ ಆರೋಗ್ಯ ಇಲಾಖೆ ದೃಢಪಡಿಸಬೇಕಿದೆ. ಸೋಮವಾರ ಸಿದ್ಧಾಪುರದ ಹಾರ್ಸಿಕಟ್ಟಾದ ವ್ಯಕ್ತಿಯೊಬ್ಬರಲ್ಲಿ ಕರೋನಾ ದೃಢಪಟ್ಟಿದ್ದು ಇಂದು ಯಾವುದೇ ಪ್ರಕರಣವಿಲ್ಲ ಎಂದು ತಾಲೂಕಾ ಆಡಳಿತ ದೃಢಪಡಿಸಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *