ಸಿದ್ದಾಪುರದ 2 ಜನ ಸೇರಿ ಜಿಲ್ಲೆಯ ಹಲವರಲ್ಲಿ ಇಂದು ಕರೋನಾ ದೃಢ ಸಾಧ್ಯತೆ?

ಹಳಿಯಾಳದಲ್ಲಿ 50 ಸೇರಿ ಜಿಲ್ಲೆಯಲ್ಲಿ ಇಂದು 83 ಜನರಲ್ಲಿ ಕರೋನಾ ದೃಢಪಟ್ಟಿದ್ದರೆ, ಚಿಕಿತ್ಸೆ ಪಡೆಯುತಿದ್ದ 89 ಜನರು ಗುಣಮುಖರಾಗಿ ಡಿಸ್ ಚಾರ್ಜ್ ಆಗಿದ್ದಾರೆ.

ಎರಡು ದಿವಸಗಳ ಬಿಡುವಿನ ನಂತರ ಸಿದ್ದಾಪುರದಲ್ಲಿ 2 ಜನರಲ್ಲಿ ಕರೋನಾ ದೃಢವಾಗುವ ಮೂಲಕ ಉತ್ತರ ಕನ್ನಡದಲ್ಲಿ ಪ್ರತಿದಿನ ಮೂರಂಕಿ ದಾಟುವ ಸೋಂಕಿತರ ಸಂಖ್ಯೆ ಮುಂದುವರಿದಿದೆ ಎನ್ನಲಾಗಿದೆ. ಈ ವಾರ ಹಳಿಯಾಳ, ದಾಂಡೇಲಿ ಜನರನ್ನು ಹೆದರಿಸಿದ ಕರೋನಾ ಘಟ್ಟದ ಮೇಲೆ ಆತಂಕ ಹೆಚ್ಚಿಸಿದೆ. ಸಿದ್ದಾಪುರದಲ್ಲಿ ಬಿಳಗಿಯ ಸೋಂಕಿತನ ಪತ್ನಿ ಮತ್ತು ಸೋಂಕಿತನನ್ನು ಕುಮಟಾ ದಿಂದ ಕರೆತಂದು ಪ್ರಾಥಮಿಕ ಸಂಪರ್ಕಕ್ಕೊಳ ಪಟ್ಟಿದ್ದ ಇಬ್ಬರಲ್ಲಿ ಸೋಂಕು ಪತ್ತೆಯಾಗುವ ಮೂಲಕ ಬಿಳಿಗಿ ಜನರನ್ನು ಎಚ್ಚರಿಸಿದೆ.

ಬಿಳಗಿಯಲ್ಲಿ ಹುಟ್ಟುಹಬ್ಬದ ಪಾರ್ಟಿ ಮಾಡಿದ್ದ ಸೋಂಕಿತನ ಸಂಪರ್ಕದ ಜನರಲ್ಲಿ ಈವರೆಗೆ ಕರೋನಾ ದೃಢ ಪಟ್ಟಿಲ್ಲ ಎನ್ನುವ ಸುದ್ದಿಯಿದೆ. ಉಳಿದಂತೆ ಜಿಲ್ಲೆಯ ಕೆಲವು ತಾಲೂಕುಗಳನ್ನು ಸೇರಿ ಒಟ್ಟೂ 83 ಜನರಲ್ಲಿ ಕರೋನಾ ದೃಢಪಟ್ಟಿದೆ. ಹಳಿಯಾಳ50,ಭಟ್ಕಳ8

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *