ott- crime,triller jamana- ಆನ್​ಲೈನ್​ ಪ್ಲಾಟ್’ಫಾರ್ಮ್’ಗೂ ಲಗ್ಗೆ ಇಡಲಿದೆ ‘ಶಿವಾಜಿ ಸೂರತ್ಕಲ್’

ಸ್ಯಾಂಡಲ್ವುಡ್’ನ ಎವರ್ ಗ್ರೀನಾ ಹ್ಯಾಂಡ್ಸಮ್ ಹೀರೋ ರಮೇಶ್ ಅರವಿಂದ ಅವರು ಅಭಿನಯದ 101ನೇ ಚಿತ್ರ ಶಿವಾಜಿ ಸೂರತ್ಕಲ್ ಚಿತ್ರ ಈಗಾಗಲೇ ಚಿತ್ರಮಂದಿರಗಳಲ್ಲಿ ತೆರೆಕಂಡು ಜನರ ಮೆಚ್ಚಿಗೆ ಗಳಿಸಿತ್ತು. ಇದೀಗ ಈ ಚಿತ್ರ ಆನ್​ಲೈನ್​ ಫ್ಲಾಟ್​ಫಾಮ್’ನಲ್ಲೂ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ. 

Ramesh Aravind

ಸ್ಯಾಂಡಲ್ವುಡ್’ನ ಎವರ್ ಗ್ರೀನಾ ಹ್ಯಾಂಡ್ಸಮ್ ಹೀರೋ ರಮೇಶ್ ಅರವಿಂದ ಅವರು ಅಭಿನಯದ 101ನೇ ಚಿತ್ರ ಶಿವಾಜಿ ಸೂರತ್ಕಲ್ ಚಿತ್ರ ಈಗಾಗಲೇ ಚಿತ್ರಮಂದಿರಗಳಲ್ಲಿ ತೆರೆಕಂಡು ಜನರ ಮೆಚ್ಚಿಗೆ ಗಳಿಸಿತ್ತು. ಇದೀಗ ಈ ಚಿತ್ರ ಆನ್​ಲೈನ್​ ಫ್ಲಾಟ್​ಫಾಮ್’ನಲ್ಲೂ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ. 

ಆಗಸ್ಟ್ 7 ರಂದು ಜೀ5 ನಲ್ಲಿ ಒಟಿಟಿ ಫಾರ್ಮ್ಯಾಟ್ ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಆರಂಭದಲ್ಲಿ ಚಿತ್ರ ನಿರ್ಮಾಪಕರಾದ ಅನುಪ್ ಗೌಡ ಮತ್ತು ರೇಖಾ ಕೆ.ಎನ್ ಅವರು ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಚಿತ್ರಮಂದಿರಗಳಲ್ಲಿ ರಿರಿಲೀಸ್ ಮಾಡುವುದಾಗಿ ಹೇಳಿದ್ದರು. ಆದರೆ, ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಪದೇ ಪದೇ ಹೇರಲಾಗುತ್ತಿದ್ದು, ಚಿತ್ರಮಂದಿರಗಳು ಪುನರಾರಂಭಗೊಳ್ಳದ ಹಿನ್ನೆಲೆಯಲ್ಲಿ ಚಿತ್ರವನ್ನು ಆನ್’ಲೈನ್ ಪ್ಲಾಟ್’ಫಾರ್ಮ್ ನಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. 

ಶಿವಾಜಿ ಸೂರತ್ಕಲ್ ಸಿನಿಮಾ ಚಿತ್ರಮಂದಿರಗಳಲ್ಲಿ ಹಿಟ್ ಎನಿಸಿಕೊಂಡಿತ್ತು. ರಮೇಶ್ ಅರವಿಂದ್, ಆರೋಪಿ, ರಾಧಿಕಾ ನಾರಾಯಣ್, ಅವಿನಾಶ್ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ ಕ್ರೈಂ ಥ್ರಿಲ್ಲರ್ ಮೂವಿಯಾಗಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *