carona decrease problem-ಉ.ಕ. ಕರೋನಾ: ಇಳಿಕೆ, ಸೋಂಕಿತರಿಗೆ ಬೋರೋ ಬೋರು!

ಕಳೆದ ವಾರದ ವರೆಗೆ ಕಳೆದ ತಿಂಗಳು ಪೂರ್ತಿ ಉ.ಕ.ದಲ್ಲಿ ಬರೋಬ್ಬರಿ ಸಾವಿರ ಕ್ಕಿಂತ ಹೆಚ್ಚು ಜನರಲ್ಲಿ ದೃಢವಾಗಿದ್ದ ಕರೋನಾ ಈ ವಾರ,ತಿಂಗಳ ಮಳೆಯ ಆರ್ಭಟ ನೋಡಿ ತನ್ನ ರುದ್ರ ನರ್ತನ ಕಡಿಮೆ ಮಾಡಿದಂತಿದೆ.

ಕಳೆದ ಜುಲೈ ತಿಂಗಳ ಹಿಂದಿನ ವಾರದ ವರೆಗೆ ಎರಡಂಕಿಯಿಂದ ಮೂರಂಕಿಗೆ ಜಿಗಿದಿದ್ದ ಕರೋನಾ ಸೋಂಕಿತರ ದಿನದ ಸಂಖ್ಯೆ ಈ ವಾರ ಮತ್ತೆ ಎರಡಂಕಿಗೆ ಇಳಿದಿದೆ. ರವಿವಾರ 24 ಜನರಲ್ಲಿ, ಇಂದು ಸೋಮುವಾರ 31 ಜನರಲ್ಲಿ ಕರೋನಾ ದೃಢಪಟ್ಟಿದೆ. ಭಟ್ಕಳ, ಶಿರಸಿಗಳಲ್ಲಿ ಭಯ ಹುಟ್ಟಿಸುವಂತೆ ಮಿತಿಮೀರಿದ್ದ ಕರೋನಾ ಸೋಕಿತರ ಸಂಖ್ಯೆ ಈ ವಾರ ಇಳಿಕೆ ಕ್ರಮದಲ್ಲಿ ಸಾಗಿದೆ. ಈವರೆಗೆ ಜಿಲ್ಲೆಯ 30ಜನರು ಕೋವಿಡ್ 19 ನಿಂದ ಮೃತರಾಗಿದ್ದು 25 ಜನರ ಹೆಸರು ಉ.ಕ. ಜಿಲ್ಲೆಯ ಪಟ್ಟಿಯಲ್ಲಿದೆ.ಹಳಿಯಾಳ,ದಾಂಡೇಲಿಗಳಲ್ಲಿ ಇಂದಿನ 20 ಸೋಂಕಿತರು ಸೇರಿ ಈವರಗೆ ದೊಡ್ಡಪ್ರಮಾಣದ ಕರೋನಾ ಸೋಂಕಿತರ ಸಂಖ್ಯೆ ದಾಖಲಾಗಿದೆ.

ಕಳೆದ ವಾರದ ಕೊನೆಯಿಂದ ಜಿಲ್ಲೆಯ 12 ತಾಲೂಕುಗಳ ಕೋವಿಡ್ ಕೇರ್ ಕೇಂದ್ರಗಳು ಬಣಗುಡುತಿದ್ದು ಈ ವಾರದ ಮಳೆಯ ನಂತರ ಹೊರ ಊರುಗಳಿಂದ ಬರುವವರ ಪ್ರಮಾಣ ಶೂನ್ಯಕ್ಕಿಳಿದರೆ ಜಿಲ್ಲೆಯ ಕರೋನಾ ಸೋಂಕಿತರ ಪ್ರಮಾಣ ಗಣಣೀಯವಾಗಿ ಇಳಿಯುವ ಸಾಧ್ಯತೆ ಹೆಚ್ಚು.

ಟೈಂಪಾಸ್ ಕಷ್ಟವಾಗಿ ಗೋಳಾಡುತ್ತಿರುವ ಕರೋನಾ ರೋಗಿಗಳು-

ಕಳೆದ ತಿಂಗಳು ಏರಿಕೆಕ್ರಮದಲ್ಲಿ ಸಾಗಿದ್ದ ಕರೋನಾ ಸೋಂಕಿತರ ಸಂಖ್ಯೆ ಜಿಲ್ಲೆಯ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯುವ ಅನಿವಾರ್ಯತೆ ಹೆಚ್ಚಿಸಿತ್ತು. ಈಗ ಕರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಸಿದ್ಧಾಪುರ ಸೇರಿದಂತೆ ಕೆಲವು ತಾಲೂಕುಗಳ ಕೋವಿಡ್ ಕೇರ್ ಕೇಂದ್ರಗಳಲ್ಲಿ ಒಂದು-ಎರಡು ಜನರು ಜೊತೆಗೆ ಪೊಲೀಸರನ್ನು ಬಿಟ್ಟರೆ ಇಡೀ ಕೇಂದ್ರಕ್ಕೆ ಕೇಂದ್ರವೇ ಬಿಕೋ ಎನ್ನುವ ಸ್ಥಿತಿ ಇದೆ. ಕರೋನಾ ಪೀಡಿತರಾಗಿ ಮಾನಸಿಕವಾಗಿ ಕುಸಿದಿರಬಹುದಾದ ರೋಗಿಗಳಿಗೆ ಈ ಒಂಟಿತನ, ಟೈಂಪಾಸ್ ನಡೆಯದ ಕಷ್ಟದ ಸಮಯವಾಗಿದ್ದು ಕರೋನಾ ಸೋಂಕಿತರು ಖಿನ್ನತೆಗೆ ಜಾರುವ ಅಪಾಯ ಹೆಚ್ಚಾಗಿದೆ. ಹಾಗಾಗಿ ಕರೋನಾ ಸೋಕಿತರಿಗೆ ಅವಶ್ಯವಿರುವ ಮನೆಯ ವಾತಾವರಣ ಸೃಷ್ಟಿ ಈಗ ಜಿಲ್ಲಾಡಳಿತಕ್ಕೆ ತಲೆನೋವಿನ ಕೆಲಸವಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *