flood update-kagodu visit-ವಾಟಗಾರಿನಲ್ಲಿ ಭತ್ತದ ಗದ್ದೆಗೆ ನುಗ್ಗಿದ ಹಳ್ಳ, ಕಲ್ಯಾಣಪುರ,ಗೋಳಗೋಡು ರಸ್ತೆ,ಭತ್ತದ ಗದ್ದೆಗಳೆಲ್ಲಾ ಜಲಾವೃತ್ತ ಮಂಡಗಳಲೆ, ಸುಳ್ಳೂರು,ಕಾಂದ್ಲೆ ಪ್ರವಾಹ ಪೀಡಿತ ಪ್ರದೇಶ ವೀಕ್ಷಿಸಿದ ಕಾಗೋಡು


ಮಲೆನಾಡಿನಲ್ಲಿ ಮುಂದುವರಿದ ಮಳೆ ಮಲೆನಾಡು-ಕರಾವಳಿ ಭಾಗಗಳಲ್ಲಿ ಪ್ರವಾಹ ಮುಂದುವರಿಸಿದೆ. ಕರಾವಳಿಭಾಗದಲ್ಲಿ ಕೆಲವೆಡೆ ಜನ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರೆ ಈ ವಾರದ ಮಳೆ ಭತ್ತ-ಅಡಿಕೆ ಬೆಳೆಗಳಿಗೆ ಕಂಟಕವಾಗಿ ಪರಿಣಮಿಸಿದೆ. ಶಿರಸಿಯ ಮೊಗವಳ್ಳಿಯಲ್ಲಿ ವರದಾನದಿ ಪ್ರವಾಹ ನುಗ್ಗಿ ಅಲ್ಲಿಯ ಜನರು ಕಾಳಜಿ ಕೇಂದ್ರ ಸೇರಿದ್ದಾರೆ.
ಸಿದ್ಧಾಪುರದ ವಾಟಗಾರಿನ ಹೊಳೆ ಭತ್ತದ ಗದ್ದೆಗಳಿಗೆ ನುಗ್ಗಿ ನೂರಾರು ಎಕರೆ ಭತ್ತದ ಬೆಳೆ ನಾಶ ಮಾಡಿದೆ. ಪ್ರತಿವರ್ಷ ನೆರೆಬರುವ ಸಿದ್ಧಾಪುರದ ಅಕ್ಕುಂಜಿ ಭಾಗದಲ್ಲಿ ನೂರಾರು ಎಕರೆ ಜಲಾವೃತ್ತವಾಗಿದೆ. ಇಲ್ಲಿಯ ಗೋಳಗೋಡು-ಕಲ್ಯಾಣಪುರ ರಸ್ತೆ ನೀರಿನಲ್ಲಿ ಮುಳುಗಿ ಸಂಚಾರಕ್ಕೆ ವ್ಯತ್ತಯವಾಗಿದೆ.

ಕಾಗೋಡು ಭೇಟಿ-

ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶ,ಕಡಲಕೊರೆತದ ಸ್ಥಳಗಳಿಗೆ ಉ.ಕ. ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಪ್ರವಾಹ ಪ್ರದೇಶದ ಪರಿಶೀಲನೆ ನಡೆಸಿದ್ದಾರೆ.
90 ವರ್ಷಗಳ ಸಾಗರದ ಮಾಜಿ ಶಾಸಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಇಂದು ಸಾಗರದ ಪ್ರವಾಹ ಪೀಡಿತ ಪ್ರದೇಶಗಳ ಭೇಟಿ ಮಾಡಿದರು.ಸಾವಿರಾರು ಎಕರೆ ಪ್ರದೇಶ ಜಲಾವೃತ್ತವಾಗಿರುವ ಮಂಡಗಳಲೆ, ಸುಳ್ಳೂರು, ಕಾಗೋಡು, ಯಲಕುಂದ್ಲಿ, ಹಿರೇನೆಲ್ಲೂರು, ಕಾಂದ್ಲೆಗಳ ಪರಿಸ್ಥಿತಿ ಅವಲೋಕಿಸಿದ ಅವರು ಈ ಜನರಿಗೆ ಸರ್ಕಾರ ನೆರವಾಗಬೇಕು ಎಂದು ಆಗ್ರಹಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *