bhtkal-08, shirsi-06,haliyal-18,siddapur-07- ಘಟ್ಟದ ಮೇಲೆ ಏರುತ್ತಲೇ ಸಾಗಿದೆ ಕರೋನಾ

ಉತ್ತರ ಕನ್ನಡ ಜಿಲ್ಲೆಯ 58 ಜನರಲ್ಲಿ ಇಂದು ಕರೋನಾ ಸೋಂಕು ದೃಢಪಟ್ಟಿದ್ದು ಹಳಿಯಾಳದಲ್ಲಿ 18, ಕುಮಟಾ,ಸಿದ್ಧಾಪುರಗಳಲ್ಲಿ ತಲಾ 7, ಕಾರವಾರ ಹೊನ್ನಾವರಗಳಲ್ಲಿ ತಲಾ1, ಭಟ್ಕಳದಲ್ಲಿ 8,ಶಿರಸಿಯಲ್ಲಿ ಆರು ಜನರಲ್ಲಿ ಕರೋನಾ ದೃಢಪಟ್ಟಿದೆ.

ದಾಂಡೇಲಿ,ಹಳಿಯಾಳದಲ್ಲಿ ಸೋಂಕಿತರ ಸಂಖ್ಯೆ ವಿಪರೀತವಾಗಿ ಏರುತಿದ್ದು ಶಿರಸಿ, ಸಿದ್ಧಾಪುರ ಜೊಯಡಾಗಳಲ್ಲಿ ಕೂಡಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಕರಾವಳಿಯಲ್ಲಿ ಜನರನ್ನು ಕಂಗಾಲುಮಾಡಿದ ಕರೋನಾ ಘಟ್ಟದ ಮೇಲಿನ ಪ್ರದೇಶದಲ್ಲಿ ಏರಿಕೆಯಾಗುವ ಸೂಚನೆ ನೀಡಿದಂತಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸುಮಾರು 3ಸಾವಿರ ಜನರಿಗೆ ಕೋವಿಡ್19 ಹರಡಿದ್ದು ಇದರಿಂದ ನಿಧನರಾದವರ ಸಂಖ್ಯೆ 30 ಕ್ಕೂ ಹೆಚ್ಚು. ಸಂಪೂರ್ಣ ಗುಣಮುಖರಾದವರ ಸಂಖ್ಯೆ 2.5 ಸಾವಿರದಷ್ಟು.

ಸಿದ್ಧಾಪುರದ ವರದಿ-

ಸಿದ್ಧಾಪುರದಲ್ಲಿ ಇಂದು ದೃಢಪಟ್ಟ 7 ಪ್ರಕರಣಗಳೊಂದಿಗೆ ಬುಧವಾರದ ಒಂದು ಪ್ರಕರಣ ಸೇರಿ ಒಟ್ಟೂ ಇಂದಿನ ಪಟ್ಟಿಯಲ್ಲಿ 8 ಜನರ ಹೆಸರು ದಾಖಲಾಗಿದೆ. ಈವರೆಗೆ ಸಿದ್ಧಾಪುರದಲ್ಲಿ 52 ಜನರಲ್ಲಿ ಕರೋನಾ ದೃಢಪಟ್ಟಿದ್ದು 13 ಜನರು ಈಗಲೂ ಚಿಕಿತ್ಸೆ ಪಡೆಯುತಿದ್ದಾರೆ. ಸಿದ್ಧಾಪುರ ದ಻ಅರೆಂದೂರಿನಲ್ಲಿ ಇಂದು ದೃಢಪಟ್ಟ 6 ಪ್ರಕರಣಗಳೊಂದಿಗೆ ಹಿಂದಿನ 2 ಸೇರಿ ಒಟ್ಟೂ 8 ಜನರಲ್ಲಿ ಕರೋನಾ ದೃಢವಾದಂತಾಗಿದೆ. ವಂದಾನೆಯಲ್ಲಿ ಇಂದು ನಿನ್ನೆ ದೃಢಪಟ್ಟ ತಲಾ ಒಂದೊಂದು ಪ್ರಕರಣಗಳೊಂದಿಗೆ ಒಂದೇ ಕುಟುಂಬದ ಮೂವರಲ್ಲಿ ಕರೋನಾ ದೃಢಪಟ್ಟಿರುವುದರಿಂದ ಻ಅವರಿಗೆ ಅವರ ಮನೆಯಲ್ಲೇ ಚಿಕಿತ್ಸೆ ನಡೆಸುತ್ತಿರುವ ಬಗ್ಗೆ ಜಿಲ್ಲಾಡಳಿತ ನಿರ್ಧೇಶನ ನೀಡಿರುವುದಾಗಿ ತಿಳಿದುಬಂದಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *