ಉ.ಕ.198, ಹಳಿಯಾಳ-57 ಭಟ್ಕಳ-22,ಘೋಟ್ನೇಕರ್ ರಲ್ಲಿ ಸೋಂಕು ದೃಢ,ಕೆ.ಡಿ.ಸಿ.ಸಿ. ಗೆ ರಜೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಾಗಾಲೋಟ ಮುಂದುವರಿದಿದ್ದು ಇಂದು ಹಳಿಯಾಳದ 57 ಜನರು, ಭಟ್ಕಳ22, ಹೊನ್ನಾವರ 18, ಶಿರಸಿ16, ಕಾರವಾರ,ಯಲ್ಲಾಪುರಗಳಲ್ಲಿ ತಲಾ 12 ಸೇರಿ ಒಟ್ಟೂ 198 ಜನರಲ್ಲಿ ಕರೋನಾ ದೃಢಪಟ್ಟಿದೆ.

ಕೆ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ, ವಿಧಾನಸಭಾ ಸದಸ್ಯ ಎಸ್.ಎಲ್. ಘೊಟ್ನೇಕರ್ ರಲ್ಲಿ ಕರೋನಾ ದೃಢಪಟ್ಟಿದೆ.

ಸಿದ್ಧಾಪುರ ವರದಿ-

ಸಿದ್ಧಾಪುರದಲ್ಲಿ ಇಂದುಮುಗದೂರಿನ 1, ನೇರಲಮನೆಯ 1, ವಂದಾನೆಯ 6, ಹಸರಗೋಡಿನ 5 ಜನರಲ್ಲಿ ಕರೋನಾ ದೃಢವಾಗಿದೆ. ಮುಗದೂರಿನ ವ್ಯಕ್ತಿ ಸಿದ್ಧಾಪುರ ಕೆ.ಡಿ.ಸಿ.ಸಿ. ಬ್ಯಾಂಕಿನ ಉದ್ಯೋಗಿಯಾಗಿದ್ದಾರೆ. ಇವರು ಕಳೆದ ಒಂದು ವಾರದಿಂದ ಬ್ಯಾಂಕಿನ ಕೆಲಸಕ್ಕೆ ಬಂದಿರದಿದ್ದರೂ ಶಿರಸಿ ಕೆ.ಡಿ.ಸಿ.ಸಿ. ಮುಖ್ಯ ಕಛೇರಿಯ ಆದೇಶದಂತೆ ಸಿದ್ಧಾಪುರ ನಗರ ಶಾಖೆಯ ಸಿಬ್ಬಂದಿಗಳಿಗೆ ಆ.29 ರ ವರೆಗೆ ರಜೆ ಘೋಶಿಸಿದ್ದಾರೆ.

ಕೆ.ಡಿ.ಸಿ.ಸಿ. ಬ್ಯಾಂಕಿನ ಎರಡು ಶಾಖೆಗಳು ಸಿದ್ಧಾಪುರದಲ್ಲಿದ್ದು ಹೆಚ್ಚಿನ ಸ್ಥಳೀಯರ ಖಾತೆಗಳು, ವ್ಯವಹಾರಗಳು ಈ ಬ್ಯಾಂಕ್ ಗಳಲ್ಲಿವೆ. ಈ ಬ್ಯಾಂಕಿನ ಹಣ ನಗರ, ಗ್ರಾಮೀಣ ಪ್ರದೇಶಗಳಲ್ಲೂ ಚಲಾವಣೆಯಾಗಿದ್ದು ಇಂದಿನ ಕೋವಿಡ್ ಪ್ರಕರಣಗಳು ತಾಲೂಕಿನ ಜನರ ಆತಂಕ ವೃ ದ್ಧಿಸಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *