goa problem_ ಗೋವಾ ನೀತಿ ವಿರುದ್ಧ ರಕ್ಷಣಾ ವೇದಿಕೆಯ ಪ್ರತಿಭಟನೆ

ಸುಂದರ ಗೋವಾದ ಕರಾಳ ಮನಸ್ಥಿತಿಯ ವಿರುದ್ಧ ಕನ್ನಡ ಮನಸ್ಸುಗಳ ವಿರೋಧ ವ್ಯಕ್ತವಾಗಿದೆ.

ಕರ್ನಾಟಕದ ಒಂದು ಜಿಲ್ಲೆಯಂತಿರುವ ಗೋವಾದಲ್ಲಿ ಕನ್ನಡಿಗರ ಬಗ್ಗೆ ಬೆಳೆಯುತ್ತಿರುವ ಻ಅಸಹನೆ ಮತ್ತು ಕನ್ನಡಿಗರ ವಿರುದ್ಧದ ಕೆಟ್ಟ ಮನಸ್ಥಿತಿಯ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಧ್ವನಿ ಎತ್ತಿದೆ.

ಇಂದು ಕಾರವಾರ ಗೋವಾ ಗಡಿ ಪೋಲಂ ನಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕನ್ನಡ ಜಿಲ್ಲಾ ಘಟಕ ಗೋವಾದಲ್ಲಿ ಕೋವಿಡ್ ಸೇರಿದಂತೆ ಅನೇಕ ವಿಚಾರಗಳಲ್ಲಿ ಕನ್ನಡಿಗರು, ಕರ್ನಾಟಕದವರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ.

ಈ ಮನೋಭಾವ ಬದಲಾಗದಿದ್ದರೆ ನಾವು ಉಗ್ರ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಕರವೇ ನಾರಾಯಣ ಗೌಡ ಬಣ ಎಚ್ಚರಿಸಿದೆ. ಪೊಲೆಂ ನಲ್ಲಿ ನಡೆದ ಕರವೇ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಭಾಸ್ಕರ್ ಪಟಗಾರ ಮಾತನಾಡಿ ಗೋವಾದ ಬೈನಾ ಬೀಚ್ ವಿಷಯ, ಕರೋನಾ ವಿಚಾರ ಎಲ್ಲದರಲ್ಲೂ ಗೋವಾ ಕನ್ನಡಿಗರು, ಕರ್ನಾಟಕದವರನ್ನು ಹೀನಾಯವಾಗಿ ಕಾಣುತ್ತಿದೆ. ನೆರೆಯ ನಮಗೆ ಕಿರುಕುಳ, ತೊಂದರೆ ಕೊಡುವಷ್ಟು ದೇಶದ ಯಾವ ರಾಜ್ಯಗಳಿಗೂ ತೊಂದರೆ, ರಗಳೆ ಆಗುತ್ತಿಲ್ಲ. ಕನ್ನಡಿಗರು, ಕರ್ನಾಟಕದವರ ಮೇಲೆ ಇದೇ ತಾರತಮ್ಯ, ಻ಅಸಹನೆ, ಅಮಾನವೀಯತೆ ಮುಂದುವರಿದರೆ ಗೋವಾ ರಾಜ್ಯ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕರವೇ ಕಾರ್ಯಕರ್ತರು ಮುಖಂಡರು ಪೊಲೆಂ ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ದಾಖಲಿಸಿದರು. ಕರೋನಾ ಕಾರಣ ಇಟ್ಟುಕೊಂಡು ಕನ್ನಡಿಗರಿಂದ ಹಣ ವಸೂಲಿ ಮಾಡುವುದು, ಅನಾವಶ್ಯಕ ಕಟ್ಟುಪಾಡುಗಳನ್ನು ಮಾಡುವುದನ್ನು ಬಿಟ್ಟು ಕನ್ನಡಿಗರು ಕರ್ನಾಟಕದ ಜನತೆಯನ್ನು ಗೌರವದಿಂದ ನಡೆಸಿಕೊಳ್ಳುವ ಬಗ್ಗೆ ಕಾರವಾರದ ಶಾಸಕಿ ಗೋವಾ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ಕರವೇ ಗಜಸೇನೆಯ ಕೃಷ್ಣಮೂರ್ತಿ ಮತ್ತು ದಿವಾಕರ ನಾಯ್ಕ ಸಹ ಻಻ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದಿನ ಪ್ರತಿಭಟನೆ ನೇತೃ ತ್ವವನ್ನು ಕರವೇ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ್, ಕನ್ನಡ ಸಂಘಟನೆಗಳ ಒಕ್ಕೂಟದ ರಾಘು ನಾಯ್ಕ ವಹಿಸಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *