goa problem_ ಗೋವಾ ನೀತಿ ವಿರುದ್ಧ ರಕ್ಷಣಾ ವೇದಿಕೆಯ ಪ್ರತಿಭಟನೆ

ಸುಂದರ ಗೋವಾದ ಕರಾಳ ಮನಸ್ಥಿತಿಯ ವಿರುದ್ಧ ಕನ್ನಡ ಮನಸ್ಸುಗಳ ವಿರೋಧ ವ್ಯಕ್ತವಾಗಿದೆ.

ಕರ್ನಾಟಕದ ಒಂದು ಜಿಲ್ಲೆಯಂತಿರುವ ಗೋವಾದಲ್ಲಿ ಕನ್ನಡಿಗರ ಬಗ್ಗೆ ಬೆಳೆಯುತ್ತಿರುವ ಻ಅಸಹನೆ ಮತ್ತು ಕನ್ನಡಿಗರ ವಿರುದ್ಧದ ಕೆಟ್ಟ ಮನಸ್ಥಿತಿಯ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಧ್ವನಿ ಎತ್ತಿದೆ.

ಇಂದು ಕಾರವಾರ ಗೋವಾ ಗಡಿ ಪೋಲಂ ನಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕನ್ನಡ ಜಿಲ್ಲಾ ಘಟಕ ಗೋವಾದಲ್ಲಿ ಕೋವಿಡ್ ಸೇರಿದಂತೆ ಅನೇಕ ವಿಚಾರಗಳಲ್ಲಿ ಕನ್ನಡಿಗರು, ಕರ್ನಾಟಕದವರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ.

ಈ ಮನೋಭಾವ ಬದಲಾಗದಿದ್ದರೆ ನಾವು ಉಗ್ರ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಕರವೇ ನಾರಾಯಣ ಗೌಡ ಬಣ ಎಚ್ಚರಿಸಿದೆ. ಪೊಲೆಂ ನಲ್ಲಿ ನಡೆದ ಕರವೇ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಭಾಸ್ಕರ್ ಪಟಗಾರ ಮಾತನಾಡಿ ಗೋವಾದ ಬೈನಾ ಬೀಚ್ ವಿಷಯ, ಕರೋನಾ ವಿಚಾರ ಎಲ್ಲದರಲ್ಲೂ ಗೋವಾ ಕನ್ನಡಿಗರು, ಕರ್ನಾಟಕದವರನ್ನು ಹೀನಾಯವಾಗಿ ಕಾಣುತ್ತಿದೆ. ನೆರೆಯ ನಮಗೆ ಕಿರುಕುಳ, ತೊಂದರೆ ಕೊಡುವಷ್ಟು ದೇಶದ ಯಾವ ರಾಜ್ಯಗಳಿಗೂ ತೊಂದರೆ, ರಗಳೆ ಆಗುತ್ತಿಲ್ಲ. ಕನ್ನಡಿಗರು, ಕರ್ನಾಟಕದವರ ಮೇಲೆ ಇದೇ ತಾರತಮ್ಯ, ಻ಅಸಹನೆ, ಅಮಾನವೀಯತೆ ಮುಂದುವರಿದರೆ ಗೋವಾ ರಾಜ್ಯ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕರವೇ ಕಾರ್ಯಕರ್ತರು ಮುಖಂಡರು ಪೊಲೆಂ ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ದಾಖಲಿಸಿದರು. ಕರೋನಾ ಕಾರಣ ಇಟ್ಟುಕೊಂಡು ಕನ್ನಡಿಗರಿಂದ ಹಣ ವಸೂಲಿ ಮಾಡುವುದು, ಅನಾವಶ್ಯಕ ಕಟ್ಟುಪಾಡುಗಳನ್ನು ಮಾಡುವುದನ್ನು ಬಿಟ್ಟು ಕನ್ನಡಿಗರು ಕರ್ನಾಟಕದ ಜನತೆಯನ್ನು ಗೌರವದಿಂದ ನಡೆಸಿಕೊಳ್ಳುವ ಬಗ್ಗೆ ಕಾರವಾರದ ಶಾಸಕಿ ಗೋವಾ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ಕರವೇ ಗಜಸೇನೆಯ ಕೃಷ್ಣಮೂರ್ತಿ ಮತ್ತು ದಿವಾಕರ ನಾಯ್ಕ ಸಹ ಻಻ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದಿನ ಪ್ರತಿಭಟನೆ ನೇತೃ ತ್ವವನ್ನು ಕರವೇ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ್, ಕನ್ನಡ ಸಂಘಟನೆಗಳ ಒಕ್ಕೂಟದ ರಾಘು ನಾಯ್ಕ ವಹಿಸಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *