media mafia-ಮಾಧ್ಯಮಗಳ ಸುಳ್ಳುಸುದ್ದಿ ಪೊಲೀಸ್ ಎಚ್ಚರಿಕೆ!

ಉತ್ತರ ಕನ್ನಡ ಜಿಲ್ಲೆಯ ಹೆಸರನ್ನು ಬಳಸಿ ಜಿಲ್ಲೆಗೆ ಮಾಧ್ಯಮಗಳಿಂದ ಕೆಟ್ಟ ಹೆಸರು ಬರುತ್ತಿರುವ ಬಗ್ಗೆ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಬೇಸರಿಸಿದ್ದಾರೆ.

ರಾಷ್ಟ್ರ-ರಾಜ್ಯದೆಲ್ಲೆಲ್ಲೋ ಉಗ್ರರ ಚಟುವಟಿಕೆ ಅಥವಾ ಕಾನೂನುಬಾಹೀರ ಚಟುವಟಿಕೆಗಳು ನಡೆದಾಗ ಮಾಧ್ಯಮಗಳು ಉತ್ತರ ಕನ್ನಡ, ಭಟ್ಕಳಗಳ ಹೆಸರನ್ನು ಎಳೆದುತರುತ್ತಿವೆ. ಹೀಗೆ ಹೊರಗಿನ ವಿಧ್ವಂಸಕ ಕೆಲಸಗಳಿಗೆ ಜಿಲ್ಲೆಯ ಹೆಸರನ್ನು ಎಳೆದುತಂದು ಜಿಲ್ಲೆಗೆ ಕಳಂಕ ತರುತ್ತಿರುವ ಮಾಧ್ಯಮಗಳ ಬಗ್ಗೆ ಸ್ಥಳಿಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಘಟನೆಯೊಂದಿಗೆ ಜಿಲ್ಲೆಯ ಹೆಸರನ್ನು ತಳುಕು ಹಾಕಿ ಉಗ್ರರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಕುಮಟಾಗಳಿಂದ ಮಾತನಾಡಿದ್ದಾರೆ ಎಂದು ಮಾಧ್ಯಮಗಳು ಬೊಬ್ಬಿರಿದಿದ್ದವು.

ಆದರೆ ಕೆಲವು ದಿವಸಗಳ ನಂತರ ಻ಅದು ಸುಳ್ಳುಸುದ್ದಿ ಎಂದು ಸಾಬೀತಾಯಿತು. ಇಂದು ಕೂಡಾ ಡ್ರಕ್ಸ್ ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿರುವ ಜಿಲ್ಲೆಯ ಜನರು ಮತ್ತು ಶಿರಸಿಯನ್ನು ಉಲ್ಲೇಖಿಸಿ ಮಾಧ್ಯಮಗಳು ಸುಳ್ಳು ವರದಿ ಪ್ರಕಟಿಸಿದ್ದವು. ಈ ಸುಳ್ಳು ವರದಿಗಳಿಗೆ ರೆಕ್ಕೆ ಪುಕ್ಕ ಕಟ್ಟಿದ ಕೆಲವು ಲಾಭಕೋರ ರಾಜಕೀಯ ವ್ಯಕ್ತಿಗಳು, ಪತ್ರಕರ್ತರು ಈ ಗಾಳಿಸುದ್ದಿ, ವದಂತಿಗಳನ್ನು ಸತ್ಯವೆಂದು ಬಿಂಬಿಸುವ ಻಻ಅವರ ಲಾಗಾಯ್ತಿನ ಪೂರ್ವಾಗ್ರಹದಂತೆ ಇಂದು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಗಲಾಟೆ ಪ್ರಾರಂಭಿಸಿದ್ದರು.

ವಾಸ್ತವವೆಂದರೆ…… ಜಿಲ್ಲೆಯ ರಾಜಕೀಯ, ಮಾಧ್ಯಮ ಕ್ಷೇತ್ರ ನಿಯಂತ್ರಿಸುವ ಕೆಲವು ಕುತ್ಸಿತ ಮನೋಭಾವದ ಮತಾಂಧರು ಮಾಡುವ ಇಂಥ ರಾಜಕೀಯ ಲಾಭದ ಬಲಪಂಥದ ದೇಶದ್ರೋಹಿ ಚಟುವಟಿಕೆಗಳಿಂದಾಗಿ ಜಿಲ್ಲೆಯ ಪೊಲೀಸರಿಗೆ, ಸ್ಥಳಿಯರಿಗೆ ಕೆಟ್ಟ ಹೆಸರು ಬರುತ್ತಿದೆ. ಇಂಥ ಬಲಪಂಥೀಯ ರಾಜಕೀಯ ಹಿತಾಸಕ್ತ ಮಾಧ್ಯಮ ಕ್ರಿಮಿ ಗಳಿಂದಾಗಿ ಜಿಲ್ಲೆಯ ಹೆಸರಿಗೆ ಕಳಂಕ ಬರುತ್ತಿರುವ ಬಗ್ಗೆ ಸ್ಥಳೀಯರು ಆಕ್ಷೇಪಿಸಿದ್ದರೆ ಇಂಥ ಪಟ್ಟಭದ್ರ ಬಲಪಂಥೀಯ ಎಡಬಿಡಂಗಿಗಳ ಕುಂಡೆ ಮೇಲೆ ಒದ್ದು ಚಡ್ಡಿ ಬಿಚ್ಚಿಸುವ ಬಗ್ಗೆ ಪೊಲೀಸ್ ಇಲಾಖೆ ಕೂಡಾ ಎಚ್ಚರಿಕೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂಥ ಗಾಳಿಸುದ್ದಿಗಳು, ಸುಳ್ಳುಗಳ ಮೂಲಕವೇ ರಾಜಕೀಯ, ಮಾಧ್ಯಮಗಳ ಲಾಭ ಉಣ್ಣುತ್ತಿರುವ ಕೆಲವು ಸಮಾಜವಿರೋಧಿಗಳು ಇಂಥ ಹರಾಕಿರಿ ಮಾಡುತ್ತಿದ್ದು ಅದು ಬಹಿರಂಗವಾಗಿ ಸತ್ಯ ದರ್ಶನವಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಇಂಥ ಲಾಭಕೋರ ಸಂಘ, ಪಕ್ಷಗಳ ಬಗ್ಗೆ ಜನವಿರೋಧ ವ್ಯಕ್ತವಾಗುವ ಸಾಧ್ಯತೆಗಳು ನಿಚ್ಚಳವಾಗಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *