media mafia-ಮಾಧ್ಯಮಗಳ ಸುಳ್ಳುಸುದ್ದಿ ಪೊಲೀಸ್ ಎಚ್ಚರಿಕೆ!

ಉತ್ತರ ಕನ್ನಡ ಜಿಲ್ಲೆಯ ಹೆಸರನ್ನು ಬಳಸಿ ಜಿಲ್ಲೆಗೆ ಮಾಧ್ಯಮಗಳಿಂದ ಕೆಟ್ಟ ಹೆಸರು ಬರುತ್ತಿರುವ ಬಗ್ಗೆ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಬೇಸರಿಸಿದ್ದಾರೆ.

ರಾಷ್ಟ್ರ-ರಾಜ್ಯದೆಲ್ಲೆಲ್ಲೋ ಉಗ್ರರ ಚಟುವಟಿಕೆ ಅಥವಾ ಕಾನೂನುಬಾಹೀರ ಚಟುವಟಿಕೆಗಳು ನಡೆದಾಗ ಮಾಧ್ಯಮಗಳು ಉತ್ತರ ಕನ್ನಡ, ಭಟ್ಕಳಗಳ ಹೆಸರನ್ನು ಎಳೆದುತರುತ್ತಿವೆ. ಹೀಗೆ ಹೊರಗಿನ ವಿಧ್ವಂಸಕ ಕೆಲಸಗಳಿಗೆ ಜಿಲ್ಲೆಯ ಹೆಸರನ್ನು ಎಳೆದುತಂದು ಜಿಲ್ಲೆಗೆ ಕಳಂಕ ತರುತ್ತಿರುವ ಮಾಧ್ಯಮಗಳ ಬಗ್ಗೆ ಸ್ಥಳಿಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಘಟನೆಯೊಂದಿಗೆ ಜಿಲ್ಲೆಯ ಹೆಸರನ್ನು ತಳುಕು ಹಾಕಿ ಉಗ್ರರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಕುಮಟಾಗಳಿಂದ ಮಾತನಾಡಿದ್ದಾರೆ ಎಂದು ಮಾಧ್ಯಮಗಳು ಬೊಬ್ಬಿರಿದಿದ್ದವು.

ಆದರೆ ಕೆಲವು ದಿವಸಗಳ ನಂತರ ಻ಅದು ಸುಳ್ಳುಸುದ್ದಿ ಎಂದು ಸಾಬೀತಾಯಿತು. ಇಂದು ಕೂಡಾ ಡ್ರಕ್ಸ್ ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿರುವ ಜಿಲ್ಲೆಯ ಜನರು ಮತ್ತು ಶಿರಸಿಯನ್ನು ಉಲ್ಲೇಖಿಸಿ ಮಾಧ್ಯಮಗಳು ಸುಳ್ಳು ವರದಿ ಪ್ರಕಟಿಸಿದ್ದವು. ಈ ಸುಳ್ಳು ವರದಿಗಳಿಗೆ ರೆಕ್ಕೆ ಪುಕ್ಕ ಕಟ್ಟಿದ ಕೆಲವು ಲಾಭಕೋರ ರಾಜಕೀಯ ವ್ಯಕ್ತಿಗಳು, ಪತ್ರಕರ್ತರು ಈ ಗಾಳಿಸುದ್ದಿ, ವದಂತಿಗಳನ್ನು ಸತ್ಯವೆಂದು ಬಿಂಬಿಸುವ ಻಻ಅವರ ಲಾಗಾಯ್ತಿನ ಪೂರ್ವಾಗ್ರಹದಂತೆ ಇಂದು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಗಲಾಟೆ ಪ್ರಾರಂಭಿಸಿದ್ದರು.

ವಾಸ್ತವವೆಂದರೆ…… ಜಿಲ್ಲೆಯ ರಾಜಕೀಯ, ಮಾಧ್ಯಮ ಕ್ಷೇತ್ರ ನಿಯಂತ್ರಿಸುವ ಕೆಲವು ಕುತ್ಸಿತ ಮನೋಭಾವದ ಮತಾಂಧರು ಮಾಡುವ ಇಂಥ ರಾಜಕೀಯ ಲಾಭದ ಬಲಪಂಥದ ದೇಶದ್ರೋಹಿ ಚಟುವಟಿಕೆಗಳಿಂದಾಗಿ ಜಿಲ್ಲೆಯ ಪೊಲೀಸರಿಗೆ, ಸ್ಥಳಿಯರಿಗೆ ಕೆಟ್ಟ ಹೆಸರು ಬರುತ್ತಿದೆ. ಇಂಥ ಬಲಪಂಥೀಯ ರಾಜಕೀಯ ಹಿತಾಸಕ್ತ ಮಾಧ್ಯಮ ಕ್ರಿಮಿ ಗಳಿಂದಾಗಿ ಜಿಲ್ಲೆಯ ಹೆಸರಿಗೆ ಕಳಂಕ ಬರುತ್ತಿರುವ ಬಗ್ಗೆ ಸ್ಥಳೀಯರು ಆಕ್ಷೇಪಿಸಿದ್ದರೆ ಇಂಥ ಪಟ್ಟಭದ್ರ ಬಲಪಂಥೀಯ ಎಡಬಿಡಂಗಿಗಳ ಕುಂಡೆ ಮೇಲೆ ಒದ್ದು ಚಡ್ಡಿ ಬಿಚ್ಚಿಸುವ ಬಗ್ಗೆ ಪೊಲೀಸ್ ಇಲಾಖೆ ಕೂಡಾ ಎಚ್ಚರಿಕೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂಥ ಗಾಳಿಸುದ್ದಿಗಳು, ಸುಳ್ಳುಗಳ ಮೂಲಕವೇ ರಾಜಕೀಯ, ಮಾಧ್ಯಮಗಳ ಲಾಭ ಉಣ್ಣುತ್ತಿರುವ ಕೆಲವು ಸಮಾಜವಿರೋಧಿಗಳು ಇಂಥ ಹರಾಕಿರಿ ಮಾಡುತ್ತಿದ್ದು ಅದು ಬಹಿರಂಗವಾಗಿ ಸತ್ಯ ದರ್ಶನವಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಇಂಥ ಲಾಭಕೋರ ಸಂಘ, ಪಕ್ಷಗಳ ಬಗ್ಗೆ ಜನವಿರೋಧ ವ್ಯಕ್ತವಾಗುವ ಸಾಧ್ಯತೆಗಳು ನಿಚ್ಚಳವಾಗಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *