ರಾಜ್ಯ ವಿಕೇಂದ್ರೀಕರಣಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಪ್ರಮೋದ್ ಹೆಗಡೆ ನೇಮಕ

ಹಿರಿಯ ರಾಜಕಾರಣಿಗಳು, ಜಿಲ್ಲೆಯ ಸಾಂಸ್ಕೃತಿಕ ರಾಯಭಾರಿಗಳು ಆದ ಪ್ರಮೋದ್ ಹೆಗಡೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ರಾಜ್ಯ ವಿಕೇಂದ್ರೀಕರಣಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಉ.ಕ. ಜಿ.ಪಂ. ಉಪಾಧ್ಯಕ್ಷರು, ನಾನಾ ಅವಧಿಗಳಲ್ಲಿ ಕಾಂಗ್ರೆಸ್, ಬಿ.ಜೆ.ಪಿ. ಜಿಲ್ಲಾ ವಕ್ತಾರರು, ಜಾತ್ಯಾತೀತ ಜನತಾದಳದ ಜಿಲ್ಲಾ ಅಧ್ಯಕ್ಷರೂ ಆಗಿ ಕೆಲಸ ಮಾಡಿದ್ದರು.

ಪ್ರಮೋದ್ ಹೆಗಡೆ ರಾಮಕೃಷ್ಣ ಹೆಗಡೆಯವರ ಕಾಲದ ಜನತಾದಳದ ಧುರೀಣರಾಗಿ ನಂತರ ಯಲ್ಲಾಪುರದಲ್ಲಿ ಸಂಕಲ್ಫಸಂಸ್ಥೆ ಸ್ಥಾಪಿಸಿ, ಕಲೆ, ಸಂಸ್ಕೃತಿಗಳಿಗೆ ನೀರೆರೆದಿದ್ದರು. ಈಗಿನ ಬಿ.ಜೆ.ಪಿ. ಸರ್ಕಾರದಲ್ಲಿ ಯಲ್ಲಾಪುರದವರೇ ಶಾಸಕರು, ಸಚಿವರು, ಯಲ್ಲಾಪುರದವರೇ ವಿ.ಪ.ಸದಸ್ಯರು ಮತ್ತೆ ಯಲ್ಲಾಪುರದವರೇ ಎರಡನೇ ನಿಗಮಮಂಡಳಿ ಸ್ಥಾನಮಾನ ದಕ್ಕಿಸಿಕೊಂಡಂತಾಗಿದೆ.

ಅನಂತ ಹೆಗಡೆ ಆಶೀಸರರೊಂದಿಗೆ ನಿಗಮ ಮಂಡಳಿಗೆ ಪ್ರಯತ್ನಿಸಿದ್ದ ಸಿದ್ಧಾಪುರದ ಕೆ.ಜಿ.ನಾಯ್ಕರನ್ನು ಹಿಂದೆ ಸರಿಸಿದ ಸಂಸದ ಅನಂತ ಹೆಗಡೆ ಮತ್ತು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅನಂತ ಆಶೀಸರ ಮತ್ತು ಪ್ರಮೋದ್ ಹೆಗಡೆ ಪರವಾಗಿ ಪತ್ರನೀಡಿ, ಲಾಬಿ ನಡೆಸಿದ್ದರು ಎನ್ನಲಾಗುತ್ತಿದೆ. ಅನಂತ ಆಶೀಸರರ ಜೀವವೈವಿಧ್ಯತಾ ಮಂಡಳಿ ಅಧ್ಯಕ್ಷತೆ ಆಯ್ಕೆ ತಡೆಹಿಡಿಯುವಂತೆ ವಿರೋಧ ವ್ಯಕ್ತಪಡಿಸಿದ ಬಿ.ಜೆ.ಪಿ.ಸ್ಥಳಿಯ ಪ್ರಮುಖರು ಪ್ರಮೋದ್ ಹೆಗಡೆ ವಿಚಾರದಲ್ಲಿ ಮುಗುಮ್ಮಾಗಿರುವುದು ವಿಶೇಶ ಎನ್ನಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *