ಧ.ಗ್ರಾ. ಯೋಜನೆ,ಶಾಸಕರು, ಅಧ್ಯಕ್ಷರ ಮೃಧುಧೋರಣೆಯಿಂದ ತಾಲೂಕಿಗೆ ಅನ್ಯಾಯ-ತಾ.ಪಂ. ಸದಸ್ಯರ ಆರೋಪ

ಸ್ಥಳಿಯ ಶಾಸಕರು ಮತ್ತು ತಾಲೂಕು ಪಂಚಾಯತ್ ಅಧ್ಯಕ್ಷರು ಅಧಿಕಾರಿಗಳಿಗೆ ಸಲುಗೆ ಕೊಟ್ಟಿದ್ದು ಇದರಿಂದಾಗಿ ತಾಲೂಕಿನಲ್ಲಿ ನೋಡೋಣ, ಮಾಡೋಣ ಎನ್ನುವ ಅಧಿಕಾರಿಗಳು ಹೆಚ್ಚಾಗಿದ್ದು ಇದರಿಂದಾಗಿ ಜನಸಾಮಾನ್ಯರ ಬೇಡಿಕೆ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ ಎಂದು ತಾ.ಪಂ. ಸದಸ್ಯ ನಾಶಿರ್ ಖಾನ್ ಆರೋಪಿಸಿದರು.

ಬುಧವಾರ ಇಲ್ಲಿಯ ತಾ.ಪಂ. ಸಭಾಭವನದಲ್ಲಿ ನಡೆದ ಮಾಸಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ನಾಶಿರ್ ಖಾನ್ ನಮ್ಮ ಜಿಲ್ಲೆಯ ಹಣೆಬರಹ ಸರಿ ಇಲ್ಲ. ಶಾಸಕರ ಸಭೆಯಲ್ಲಿ ಅಧಿಕಾರಿಗಳು ಕಾರಣ ಹೇಳಿ ಶಾಸಕರನ್ನು ಸುಮ್ಮನಿರಿಸುತ್ತಾರೆ, ಇಲ್ಲಿ ಅಧ್ಯಕ್ಷರು ಕೇಳಿದಂತೆ ಮಾಡಿ, ಹೇಳಿದಂತೆ ಮಾಡಿ ನಮಗೆ ಕೂಡ್ರಿಸುತ್ತಾರೆ.

ಹೀಗೆ ಶಾಸಕರು, ಅಧ್ಯಕ್ಷರ ಮೃಧು ನೀತಿಯಿಂದಾಗಿ ತಾಲೂಕಿಗೆ ಅನ್ಯಾಯವಾಗುತ್ತಿದೆ. ನಾವು ಮಾತನಾಡಿದ್ದಕ್ಕೆ ಅಧಿಕಾರಿಗಳ ಉತ್ತರ ಇಲ್ಲ, ಅಧ್ಯಕ್ಷರು ಮಾಡಿ, ನೋಡಿ ಎನ್ನುತ್ತಾರೆ. ಶಾಸಕರು ಅಧಿಕಾರಿಗಳಿಗೆ ಇದನ್ನು ಮಾಡಲು ಸಾಧ್ಯವೆ? ಎಂದು ಕೇಳುತ್ತಾರೆ. ಕೆಲವು ಸಭೆಗಳಿಗೆ ನಮ್ಮ ಸದಸ್ಯರೇ ಬರುವುದಿಲ್ಲ. ಅವರ ಕ್ಷೇತ್ರ, ಊರುಗಳ ತೊಂದರೆ ನಮಗೆ ಗೊತ್ತೆ? ಮೇಲಿನಿಂದ ಕೆಳಗಿನ ವರೆಗೆ ಜನಪ್ರತಿನಿಧಿಗಳು ಉಪೇಕ್ಷೆ ಮಾಡುವುದರಿಂದ ಅಧಿಕಾರಿಗಳು ನಿರ್ಲಕ್ಷ ಮಾಡುತ್ತಾರೆ. ಹೀಗಾಗಿ ತಾಲೂಕು ಜಿಲ್ಲೆಯ ಸ್ಥಿತಿ ಚಿಂತಾಜನಕವಾಗಿದೆ ಎಂದರು.

* ಅಡಿಕೆ ಕೊಳೆ ರೋಗದ ಬಗ್ಗೆ ರೈತರೇ ಇಲಾಖೆಗೆ ಅರ್ಜಿ ನೀಡಬೇಕು – ತೋಟಗಾರಿಕಾ ಇಲಾಖೆ ಅಧಿಕಾರಿ

  • ಕೃಷಿ ಯಂತ್ರೋಪಕರಣಗಳ ಬಳಕೆ ಆಗುತ್ತಿಲ್ಲ ರೈತರ ಅನುಕೂಲಕ್ಕಾಗಿ ಸರ್ಕಾರದ ಧನಸಹಾಯದ ಯಂತ್ರೋಪಕರಣಗಳನ್ನು ಪೂರೈಸುವ ಧ.ಗ್ರಾ. ಯೋಜನೆ ಸರ್ಕಾರದ ಹಣ ಪಡೆದು ರೈತರಿಗೆ ನೆರವಾಗುವ ಬದಲು ರೈತರಿಗೆ ದ್ರೋಹ ಮಾಡುತ್ತಿದೆ. -ತಾ.ಪಂ. ಅಧ್ಯಕ್ಷರು

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *