ಶಾಸಕರು, ಸಂಸದರು, ಅಧಿಕಾರಗಳ ವಿರುದ್ಧ ಪ್ರತಿಭಟನೆ, ಕಾಂಗ್ರೆಸ್ ಎಚ್ಚರಿಕೆ

ತಾಲೂಕಿನ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿವೆ, ರಸ್ತೆಗಳ ಮೇಲೆ ಬೀಳುವ ಮರಗಳು, ರಸ್ತೆ ಮುಚ್ಚುವ ಗಿಡಗಂಟಿಗಳು ವಾಹನ ಚಾಲಕರಿಗೆ ಅಪಾಯವನ್ನುಂಟುಮಾಡುತಿದ್ದರೂ ನಿರ್ವಹಣೆ ಆಗುತ್ತಿಲ್ಲ. ಇಂಥ ಮೂಲಭೂತ ಅಗತ್ಯಗಳ ಪೂರೈಕೆಗೆಗೂ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಹೀಗಿದ್ದರೂ ಶಾಸಕರು, ಸಂಸದರು ಮಾತನಾಡುತ್ತಿಲ್ಲ ಯಾಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇಂದು ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು ಜನಸಾಮಾನ್ಯರಿಗೆ ಸ್ಫಂದಿಸದ ಅಧಿಕಾರಿಗಳು, ಸ್ಥಳಿಯ ಸಂಸದರು, ಶಾಸಕರ ವಿರುದ್ಧ ಮುಂದಿನ 15 ದಿವಸಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

  • ತಾಲೂಕಿನಲ್ಲಿ ಕಂದಾಯ ಇಲಾಖೆ, ಅರಣ್ಯ ಇಲಾಖೆ ನೌಕರರು ಜನಸಾಮಾನ್ಯರಿಗೆ ಕಿರುಕುಳ ನೀಡುತಿದ್ದಾರೆ. ಇವರಿಂದ ತೊಂದರೆಗೊಳಗಾಗುತ್ತಿರುವ ಕೃಷಿಕರು, ಜನಸಾಮಾನ್ಯರನ್ನು ರಕ್ಷಿಸಬೇಕಾದ ಸ್ಥಳಿಯ ಶಾಸಕರು, ಸಂಸದರು ಅಧಿಕಾರಿಗಳಂತೆ, ಅಧಿಕಾರಿಗಳೇ ಜನಪ್ರತಿನಿಧಿಗಳಂತೆ ವರ್ತಿಸುವುದು ನಾಚಿಕೆಗೇಡು, ತಾಲೂಕಿನ ಅನೇಕ ಸಮಸ್ಯೆಗಳು 15 ದಿವಸಗಳಲ್ಲಿ ಬಗೆಹರಿಯದಿದ್ದರೆ ಈ ವ್ಯವಸ್ಥೆಯ ವಿರುದ್ಧ ಉಗ್ರ ಪ್ರತಿಭಟನೆ ಮಾಡುತ್ತೇವೆ. – ವಸಂತ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
  • ಭೂಸುಧಾರಣೆ ಕಾನೂನು, ಎ.ಪಿ.ಎಂ. ಸಿ. ಕಾಯಿದೆಯಂಥ ರೈತ ವಿರೋಧಿ, ಜನವಿರೋಧಿ ಕಾನೂನುಗಳನ್ನು ತರುವ ಮೂಲಕ ರಾಜ್ಯ-ಕೇಂದ್ರ ಸರ್ಕಾರಗಳು ಜನವಿರೋಧಿ ಎಂದು ಸಾಬೀತು ಮಾಡುತ್ತಿವೆ.- ಎಸ್,ಆರ್. ಹೆಗಡೆ, ಕುಂಬಾರಕುಳಿ
    • ತಾಲೂಕಿನಲ್ಲಿ ಪ್ರವಾಹಪೀಡಿತ ಜನರನ್ನು ಕೇಳುವವರಿಲ್ಲ. ನೆರೆ ಪರಿಹಾರ, ಬೆಳೆ-ಕೊಳೆ ಪರಿಹಾರ ವಿತರಣೆಯಾಗುತ್ತಿಲ್ಲ. ತಾಲೂಕಿನಲ್ಲಿ ಆಡಳಿತ ಪಕ್ಷವೂ ಇಲ್ಲ, ವಿರೋಧಪಕ್ಷವೂ ಇಲ್ಲ ಎನ್ನುವ ಸ್ಥಿತಿಯಲ್ಲಿ ಈಗ ವಿರೋಧ ಪಕ್ಷದ ಜವಾಬ್ಧಾರಿಯನ್ನು ಸಮರ್ಪಕವಾಗಿ ನಿಭಾಯಿಸುತಿದ್ದೇವೆ. -ಸಿ.ಆರ್. ನಾಯ್ಕ
    • ತಾಲೂಕಿನಲ್ಲಿ ಸಾರಾಯಿ ಮಾರಾಟವನ್ನು ಪ್ರತಿಬಿಂಬಿಸಿ ರಾಜಕೀಯ ಲಾಭ ಪಡೆದ ಜನಪ್ರತಿನಿಧಿಗಳು ಈಗ ಹೆಂಡ,ಅಕ್ರಮ, ಅನೈತಿಕ ವ್ಯಹಾರಗಳ ಮೂಲಕ ಲಾಭ ಮಾಡುತಿದ್ದಾರೆ. ಸಿದ್ಧಾಪುರದ ರಸ್ತೆಗಳು, ಇಲ್ಲಿಯ ಅವ್ಯವಸ್ಥೆ 15 ದಿವಸಗಳ ಕಾಲಮಿತಿಯಲ್ಲಿ ಸರಿಯಾಗದಿದ್ದರೆ ಅಧಿಕಾರಿಗಳು, ಜನಪ್ರತಿನಿಧಿಗಳು, ಸರ್ಕಾರದ ದ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತೇವೆ -ವಸಂತ ನಾಯ್ಕ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *