ಮೌನ ಪ್ರತಿಭಟನೆ, ಬಿ.ಜೆ.ಪಿ.ಶ್ವೇಚ್ಛಾಚಾರಕ್ಕೆ ವಿರೋಧ

ಉತ್ತರ ಪ್ರದೇಶದ ಯೋಗಿ ಆಡಳಿತದ ಜಂಗಲ್ ರಾಜ್, ಕೇಂದ್ರದ ಮೋದಿ ಆಡಳಿತದ ಅರಾಜಕತೆ, ಜನವಿರೋಧಿ ಕಾನೂನುಗಳ ರಚನೆ,ಕೋಮುವಾದ ವಿಸ್ತರಿಸುವ ಆಡಳಿತ ಇವಗಳಿಂದ ಜನರಿಗಾಗುತ್ತಿರುವ ತೊಂದರೆಗೆ ಪ್ರತಿರೋಧವಾಗಿ ದೇಶದಾದ್ಯಂತ ಕಾಂಗ್ರೆಸ್ ಕರೆ ನೀಡಿದ್ದ ಮೌನ ಪ್ರತಿಭಟನೆ ಇಂದು ರಾಷ್ಟ್ರದಾದ್ಯಂತ ನಡೆಯಿತು.

ಈ ಮೌನಪ್ರತಿಭಟನೆಯ ಬೆಂಬಲವಾಗಿ ರಾಜ್ಯ, ಜಿಲ್ಲೆಗಳಲ್ಲಿ ಧರಣಿ ಸತ್ಯಾಗ್ರಹ ನಡೆಯಿತು. ಸಿದ್ಧಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಆಯೋಜನೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಕಾರ್ಯಕರ್ತರು ನಗರದ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಕುಳಿತು ಮೌನ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರೀಯೆ ನೀಡಿದ ತಾಲೂಕಾ ಕಾಂಗ್ರೆಸ್ ಅಧ್ಯಕ್ಷ ವಸಂತನಾಯ್ಕ ರಾಜ್ಯದಲ್ಲಿ ಬಿ.ಜೆ.ಪಿ. ಸರ್ಕಾರದ ಅದಕ್ಷತೆ, ರಾಷ್ಟ್ರದಲ್ಲಿ ಮೋದಿ ನೇತೃತ್ವದ ಸರ್ಕಾರದ ಉಡಾಪೆ ಗಳಿಂದ ಜನಸಾಮಾನ್ಯರಿಗೆ ಅನ್ಯಾಯವಾಗುತ್ತಿದೆ. ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಿ.ಜೆ.ಪಿ. ಸರ್ಕಾರ ವಿರೋಧ ಪಕ್ಷಗಳನ್ನು ಧಮನಿಸುತ್ತಿದೆ, ವಿರೋಧ ಪಕ್ಷಗಳ ನಾಯಕರಿಗಿಂತ ಹೆಚ್ಚು ಅಕ್ರಮ ಆಸ್ತಿ ಮಾಡಿರುವ ಯಡಿಯೂರಪ್ಪ, ವಿಜಯೇಂದ್ರ ಯಡಿಯೂರಪ್ಪ, ಸಿ.ಟಿ. ರವಿ ಸೇರಿದ ನಾಯಕರ ಮನೆ ಮೇಲೆ ಆದಾಯ ತೆರಿಗೆ, ಸಿ.ಆಯ್.ಡಿ., ಸಿ.ಬಿ.ಆಯ್. ದಾಳಿ ತನಿಖೆ ಗಳು ನಡೆಯುತ್ತಿಲ್ಲ ಯಾಕೆ? ಸ್ವಾತಂತ್ರ್ಯ ಗಳಿಸಿಕೊಟ್ಟ ಕಾಂಗ್ರೆಸ್ ಮೌನ, ಶಾಂತಿ-ಅಹಿಂಸೆಯಿಂದಲೇ ಬಿ.ಜೆ.ಪಿಯ ದುರಾಡಳಿತ, ಶ್ವೇಚ್ಛಾಚಾರ, ದುರಾಚಾರಗಳನ್ನು ಎದುರಿಸಲಿದೆ ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *