ಡಾಲಿ,ಬಡವ ರ್ಯಾಸ್ಕಲ್ ಕತೆ!

ಧನಂಜಯ್ ‘ಬಡವ ರಾಸ್ಕಲ್’ ಗೆ ವಿಸ್ಮಯಕಾರಿ ಕ್ಲೈಮ್ಯಾಕ್ಸ್: ನಿರ್ದೇಶಕ ಗುರುಪ್ರಸಾದ್

ಡಾಲಿ ಪಿಕ್ಚರ್ಸ್‌ನ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ “ಬಡವ ರಾಸ್ಕಲ್” ಡಾಲಿ ಧನಂಜಯ್ ಬ್ಯಾನರ್‌ನಿಂದ ಮೂಡಿ ಬರುತ್ತಿರುವ ಮೊದಲ ಚಿತ್ರವಾಗಿದೆ. “ಎದ್ದೇಳು ಮಂಜುನಾಥ” ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಈ ಚಿತ್ರದಲ್ಲಿ ಅತಿಥಿ ಕಲಾವಿದರಾಗಿ ಕಾಣಿಸಿಕೊಂಡಿದ್ದಾರೆ

ಡಾಲಿ ಪಿಕ್ಚರ್ಸ್‌ನ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ “ಬಡವ ರಾಸ್ಕಲ್” ಡಾಲಿ ಧನಂಜಯ್ ಬ್ಯಾನರ್‌ನಿಂದ ಮೂಡಿ ಬರುತ್ತಿರುವ ಮೊದಲ ಚಿತ್ರವಾಗಿದೆ. “ಎದ್ದೇಳು ಮಂಜುನಾಥ” ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಈ ಚಿತ್ರದಲ್ಲಿ ಅತಿಥಿ ಕಲಾವಿದರಾಗಿ ಕಾಣಿಸಿಕೊಂಡಿದ್ದಾರೆ. ಕ್ಲೈಮ್ಯಾಕ್ಸ್ ಶಾಟ್‌ನಲ್ಲಿಗುರುಪ್ರಸಾದ್ ನಟಿಸಿದ್ದು ಜತೆಗೆ ಇನ್ನೊಬ್ಬ ನಿರ್ದೇಶಕ ವಿಜಯ ಪ್ರಸಾದ್ ಸಹ ಪ್ರಮುಖ ಪಾತ್ರವರ್ಗದಲ್ಲಿದ್ದಾರೆ.

ನಿರ್ದೇಶಕ ಶಂಕರ್ ಗುರು ಮತ್ತು ನಟ ಧನಂಜಯ್ “ಬಡವ ರಾಸ್ಕಲ್” ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ಗುರುಪ್ರಸಾದ್ ಅವರ ಅಭಿನಯಿಸಿರುವುದಕ್ಕೆ ಸಂತಸಪಟ್ಟಿದ್ದಾರೆ. “ಅವರು ನನ್ನ ಗುರು, ಮತ್ತು ಮಠ ಹೊರತಾಗಿ  ನಾನು ಅವರ ಎಲ್ಲಾ ಚಿತ್ರಗಳಲ್ಲಿ ಸಹಾಯಕನಾಗಿ ಕೆಲಸ ಮಾಡಿದ್ದೇನೆ, ಡೈರೆಕ್ಟರ್ಸ್ ಸ್ಪೆಷಲ್ ಸೆಟ್ ಗಳಲ್ಲಿ ನಾನು ಧನಂಜಯ್ ಅವರನ್ನು ಪರಿಚಯಿಸಿಕೊಂಡಿದ್ದೆ. ಬಡವ ರಾಸ್ಕಲ್ ಆಕ್ಷನ್ ಫ್ಯಾಮಿಲಿ ಎಂಟರ್‌ಟೈನರ್ ಆಗಿರುವುದರಿಂದ, ನಾವು ಚಿತ್ರಕ್ಕೆ ಅತ್ಯಂತ ವಿಸ್ಮಯಕಾರಿ ಕ್ಲೈಮ್ಯಾಕ್ಸ್ ನಿಡಲು ಬಯಸಿದ್ದೆವು ಮತ್ತು ಅತಿಥಿ ಪಾತ್ರದಲ್ಲಿ ಗುರುಪ್ರಸಾದ್ ಬಗ್ಗೆ ನಾನು ಯೋಜಿಸಿದೆ. ಮತ್ತದನ್ನು ನಟ ಧನಂಜಯ್ ಅವರಿಗೆ ಹೇಳಿದೆ.  ಅವರು  ಒಪ್ಪಿದ್ದರು. 

” ಗುರುಪ್ರಸಾದ್ ಅವರೊಂದಿಗೆ ನಾವು ಇದನ್ನು ಚರ್ಚಿಸಿದೆವು. ಅವರೂ ಅದಕ್ಕೆ ತಕ್ಷಣವೇ ಒಪ್ಪಿದರು.  ಗುರುಪ್ರಸಾದ್ ಅವರ ಎರಡು ನಿಮಿಷಗಳ ಚಿತ್ರೀಕರಣವು ಚಿತ್ರದ ಕೊನೆಯಲ್ಲಿ ವೀಕ್ಷಕರ ಮನಸ್ಸನ್ನು ಖಚಿತವಾಗಿ ಹಿಡಿದಿಡಲಿದೆ.”

ಈ ಚಿತ್ರದಲ್ಲಿ ಅಮೃತ ಅಯ್ಯಂಗಾರ್ ಮುಖ್ಯ ಪಾತ್ರದಲ್ಲಿದ್ದರೆ, ನಾಗಭೂಷಣ್ ಮತ್ತು ತಾರಾ  ಸಹ ಅಭಿನಯಿಸಿದ್ದಾರೆ. ಚಿತ್ರಕ್ಕೆ  ವಾಸುಕಿ ವೈಭವ್ ಸಂಗೀತ ಮತ್ತು ಪ್ರೀತಾ ಜಯರಾಮ್ ಛಾಯಾಗ್ರಹಣವಿದೆ.  “ಬಡವ ರಾಸ್ಕಲ್” ಚಿತ್ರದ ಬಗ್ಗೆ ಮಾತನಾಡಿದ ಧನಂಜಯ್ “ನನ್ನ ಮೊದಲ ಚಿತ್ರಕ್ಕೆ ಆಕರ್ಷಕ ಕ್ಲೈಮ್ಯಾಕ್ಸ್ ನೀಡಲು ಬಯಸಿದ್ದೆವು. ಅದು ಇಡೀ ಪಾತ್ರವರ್ಗವನ್ನು ಒಟ್ಟುಗೂಡಿಸುತ್ತದೆ. ನಾವು ಒಂದು ಪ್ರಮುಖ ಪಾತ್ರವನ್ನು ಹುಡುಕುತ್ತಿದ್ದೆವು, ಮತ್ತು ನಮ್ಮ ಸರ್ವಾನುಮತದ ಆಯ್ಕೆ ಗುರುಪ್ರಸಾದ್  ಅವರಾಗಿದ್ದರು. ಅವರಿಗೂ ಸಹ ನಮ್ಮ ಚಿತ್ರದಲ್ಲಿ ಅಭಿನಯಿಸಿದ್ದಕ್ಕೆ ಸಂತಸವಾಗಿದೆ.”

ಧನಂಜಯ್ ಅವರ ಅಭಿಮಾನಿಗಳು ಸಹ ಚಿತ್ರದ ಒಂದು ಭಾಗವಾಗಿದ್ದಾರೆ ಎನ್ನುವುದು ಚಿತ್ರದ ಇನ್ನೊಂದು ಹೈಲೈಟ್  “ಧನಂಜಯ ಅವರ ಅಭಿಮಾನಿಗಳು ಕಡೇ ಶೆಡ್ಯೂಲ್ ನಲ್ಲಿ ಸಾಕಷ್ಟು ಬೆಂಬಲಿಸಿದ್ದಾರೆ. . ಈ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಅವರು ನಮ್ಮೊಂದಿಗೆ ನಿಂತು ಶುಭಕೋರಿದ್ದಾರೆ. ನಮ್ಮ ಟೀಂ ನೊಂದಿಗೆ 100 ಆಟೋ ಡ್ರೈವರ್‌ಗಳು ತಮ್ಮ ಆಟೋ ಚಲಾಯಿಸಿದ್ದಾರೆ. ಅಲ್ಲದೆ ಶೆಡ್ಯೂಲ್ ಅದ್ದೂರಿಯಾಗಿ ಅಂತ್ಯವಾಗುವುದನ್ನು ಖಾತ್ರಿಪಡಿಸಿದರು” ನಿರ್ದೇಶಕ ಶಂಕರ್ ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *