ಹಸ್ವಂತೆ ಪ್ರಭಾಕರ ನಾಯ್ಕ ಇನ್ನಿಲ್ಲ

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಹಿರಿಯ ಸದಸ್ಯ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪನವರ ಕಟ್ಟಾ ಅನುಯಾಯಿಯಾಗಿದ್ದ ಸಿದ್ಧಾಪುರ ಹಸ್ವಂತೆಯ ಪ್ರಭಾಕರ ನಾಯ್ಕ ಇಂದು ನಿಧನರಾಗಿದ್ದಾರೆ.

dav

ಹಸ್ವಂತೆಯ ಪ್ರತಿಷ್ಠಿತ ಮನೆತನದ ಪ್ರಭಾಕರ ನಾಯ್ಕ ಬಂಗಾರಪ್ಪನವರ ಜೀವಿತಾವಧಿಯುದ್ದಕ್ಕೂ ಅವರ ಕಟ್ಟಾ ಅನುಯಾಯಿಯಾಗಿ ಕೆಲಸ ಮಾಡಿದ್ದರು. ಸಿದ್ಧಾಪುರ-ಶಿರಸಿ ಕ್ಷೇತ್ರದ ಹಿಂದಿನ ಶಾಸಕ ಗೋಪಾಲಕಾನಡೆಯವರೊಂದಿಗೆ ತಾಲೂಕು, ಕ್ಷೇತ್ರ, ಜಿಲ್ಲೆಯ ಪ್ರಗತಿಗೆ ಕೆಲಸಮಾಡಿದ್ದ ಪ್ರಭಾಕರ ನಾಯ್ಕ ಹಸ್ವಂತೆ ಓರ್ವ ಪುತ್ರಿ, ಎರಡು ಜನರು ಗಂಡು ಮಕ್ಕಳೊಂದಿಗೆ ಪತ್ನಿ ಪ್ರಗತಿಪರ ಕೃಷಿ ಮಹಿಳೆ, ಜಾನಪದ ಕಲಾವಿದೆ ಕಮಲಮ್ಮ ನವರೊಂದಿಗೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

70-80 ರ ದಶಕದ ಪದವಿಧರರಾಗಿದ್ದ ಪ್ರಭಾಕರ ನಾಯ್ಕ ಸಾಮಾಜಿಕ, ರಾಜಕೀಯ ಬದುಕಿಗೆ ತಮ್ಮ ಜೀವನವನ್ನು ಸಮರ್ಪಿಸಿಕೊಂಡಿದ್ದರೂ ಅಧಿಕಾರದ ಆಸೆ, ಹುದ್ದೆ ಇಷ್ಟಪಟ್ಟವರಲ್ಲ. ಒಂದು ದಶಕ ತಾಲೂಕಾ ಕಾಂಗ್ರೆಸ್ ಪದಾಧಿಕಾರಿ, 15 ವರ್ಷ ಮೂರು ಅವಧಿಗಳ ಗ್ರಾ.ಪಂ. ಸದಸ್ಯತ್ವ ಬಿಟ್ಟರೆ ಅವರು ಯಾವುದೇ ಲಾಭದಾಯಕ ಹುದ್ದೆ,ಸ್ಥಾನಮಾನ ಅಲಂಕರಿಸಿದವರಲ್ಲ. ಜೀವನದುದ್ದಕ್ಕೂ ಬಂಗಾರಪ್ಪನವರ ಕಟ್ಟಾ ಅನುಯಾಯಿಯಾಗಿ ಕಾಂಗ್ರೆಸ್ ಸದಸ್ಯರು, ಮುಖಂಡರಾಗಿ ಕೆಲಸ ಮಾಡಿದ್ದ ಅವರು ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯದ ಕಾರಣಕ್ಕೆ ಮನೆ ಉಪಚಾರದಲ್ಲಿದ್ದರು. ಇಂದು ಸಾಯಂಕಾಲದ ಸಮಯಕ್ಕೆ ಹಟಾತ್ ನಿಧನರಾದ ಪ್ರಭಾಕರ ನಾಯ್ಕರ ಸಾವಿಗೆ ಸಿದ್ಧಾಪುರ, ಉತ್ತರ ಕನ್ನಡದ ಅನೇಕ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *