ಹಸ್ವಂತೆ ಪ್ರಭಾಕರ ನಾಯ್ಕ ಇನ್ನಿಲ್ಲ

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಹಿರಿಯ ಸದಸ್ಯ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪನವರ ಕಟ್ಟಾ ಅನುಯಾಯಿಯಾಗಿದ್ದ ಸಿದ್ಧಾಪುರ ಹಸ್ವಂತೆಯ ಪ್ರಭಾಕರ ನಾಯ್ಕ ಇಂದು ನಿಧನರಾಗಿದ್ದಾರೆ.

dav

ಹಸ್ವಂತೆಯ ಪ್ರತಿಷ್ಠಿತ ಮನೆತನದ ಪ್ರಭಾಕರ ನಾಯ್ಕ ಬಂಗಾರಪ್ಪನವರ ಜೀವಿತಾವಧಿಯುದ್ದಕ್ಕೂ ಅವರ ಕಟ್ಟಾ ಅನುಯಾಯಿಯಾಗಿ ಕೆಲಸ ಮಾಡಿದ್ದರು. ಸಿದ್ಧಾಪುರ-ಶಿರಸಿ ಕ್ಷೇತ್ರದ ಹಿಂದಿನ ಶಾಸಕ ಗೋಪಾಲಕಾನಡೆಯವರೊಂದಿಗೆ ತಾಲೂಕು, ಕ್ಷೇತ್ರ, ಜಿಲ್ಲೆಯ ಪ್ರಗತಿಗೆ ಕೆಲಸಮಾಡಿದ್ದ ಪ್ರಭಾಕರ ನಾಯ್ಕ ಹಸ್ವಂತೆ ಓರ್ವ ಪುತ್ರಿ, ಎರಡು ಜನರು ಗಂಡು ಮಕ್ಕಳೊಂದಿಗೆ ಪತ್ನಿ ಪ್ರಗತಿಪರ ಕೃಷಿ ಮಹಿಳೆ, ಜಾನಪದ ಕಲಾವಿದೆ ಕಮಲಮ್ಮ ನವರೊಂದಿಗೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

70-80 ರ ದಶಕದ ಪದವಿಧರರಾಗಿದ್ದ ಪ್ರಭಾಕರ ನಾಯ್ಕ ಸಾಮಾಜಿಕ, ರಾಜಕೀಯ ಬದುಕಿಗೆ ತಮ್ಮ ಜೀವನವನ್ನು ಸಮರ್ಪಿಸಿಕೊಂಡಿದ್ದರೂ ಅಧಿಕಾರದ ಆಸೆ, ಹುದ್ದೆ ಇಷ್ಟಪಟ್ಟವರಲ್ಲ. ಒಂದು ದಶಕ ತಾಲೂಕಾ ಕಾಂಗ್ರೆಸ್ ಪದಾಧಿಕಾರಿ, 15 ವರ್ಷ ಮೂರು ಅವಧಿಗಳ ಗ್ರಾ.ಪಂ. ಸದಸ್ಯತ್ವ ಬಿಟ್ಟರೆ ಅವರು ಯಾವುದೇ ಲಾಭದಾಯಕ ಹುದ್ದೆ,ಸ್ಥಾನಮಾನ ಅಲಂಕರಿಸಿದವರಲ್ಲ. ಜೀವನದುದ್ದಕ್ಕೂ ಬಂಗಾರಪ್ಪನವರ ಕಟ್ಟಾ ಅನುಯಾಯಿಯಾಗಿ ಕಾಂಗ್ರೆಸ್ ಸದಸ್ಯರು, ಮುಖಂಡರಾಗಿ ಕೆಲಸ ಮಾಡಿದ್ದ ಅವರು ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯದ ಕಾರಣಕ್ಕೆ ಮನೆ ಉಪಚಾರದಲ್ಲಿದ್ದರು. ಇಂದು ಸಾಯಂಕಾಲದ ಸಮಯಕ್ಕೆ ಹಟಾತ್ ನಿಧನರಾದ ಪ್ರಭಾಕರ ನಾಯ್ಕರ ಸಾವಿಗೆ ಸಿದ್ಧಾಪುರ, ಉತ್ತರ ಕನ್ನಡದ ಅನೇಕ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *