ಮಾತು ತಪ್ಪಿದ ಮೋದಿಗೆ ಸೋಲು ನಿರೀಕ್ಷಿತ

ಶಿಕ್ಷಕರು, ಪದವೀಧರರ ಪರವಾಗಿ ತಾನು ಮಾಡಿದ ಕೆಲಸಗಳನ್ನು ನೋಡಿ ಮತದಾರರು ಮತಹಾಕುವುದರಿಂದ ತಮ್ಮ ಗೆಲುವು ಖಾತ್ರಿ ಎಂದು ಅಭ್ಯರ್ಥಿ ಕುಬೇರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ,ಬ್ಲಾಕ್ ಅಧ್ಯಕ್ಷ ವಸಂತನಾಯ್ಕ ಮಳವಳ್ಳಿ, ಡಿ.ಸಿ.ಸಿ. ಕಾರ್ಯದರ್ಶಿ ಭಾಗವತ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಈ ಮಾಧ್ಯಮಗೋಷ್ಠಿಯ ವಿಡಿಯೋ samaajamukhi ಯೂ ಟ್ಯೂಬ್ ಚಾನೆಲ್ ನಲ್ಲಿದೆ.

ಮೋದಿ ಮೋಸ

ಸುಳ್ಳುಭರವಸೆ, ವಚನಬೃಷ್ಟತೆಯಿಂದ ಪ್ರಧಾನಿ ಮೋದಿ ತಮ್ಮ ವರ್ಚಸ್ಸು,ತಮ್ಮ ಮೇಲಿನ ವಿಶ್ವಾಸ ಕಳೆದುಕೊಂಡಿದ್ದು ಇದರಿಂದಾಗಿ ಮುಂದಿನ ದಿನಗಳಲ್ಲಿ ಮೋದಿ ಮತ್ತು ಬಿ.ಜೆ.ಪಿ. ಸೋಲಿನ ಕಹಿ ಉಣ್ಣಲಿದ್ದಾರೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಎಚ್ಚರಿಸಿದರು. ಸಿದ್ಧಾಪುರದಲ್ಲಿ ಪಶ್ಚಿಮ ಪದವೀಧರರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಲಯನ್ಸ್ ಕ್ಲಬ್ ಬಾಲಭವನದಲ್ಲಿ ಪ್ರಚಾರ ಭಾಷಣ ಮಾಡುವ ಮೊದಲು ಕಾಂಗ್ರೆಸ್ ಮುಖಂಡ ಆರ್.ಎಂ. ಹೆಗಡೆಯವರ ಮನೆಯಲ್ಲಿ ಕರೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಅತ್ಯಾಚಾರದ ಅಪರಾಧಿಗಳಿಗೆ ಸರ್ಕಾರ ಬೆಂಬಲ ನೀಡಿದೆ. ಕೋವಿಡ್ ನಿಭಾಯಿಸುವಲ್ಲಿ ಸೋತ ಸರ್ಕಾರ ತಮಗೆ ಮತ ಹಾಕಿದರೆ ಕೋವಿಡ್ ಚುಚ್ಚುಮದ್ದು ಉಚಿತ ಎನ್ನುತ್ತಿದೆ. ಮೋದಿ ಭರವಸೆಯ ಉದ್ಯೋಗ ಸೃಷ್ಟಿ ಎಲ್ಲಿ? ನೋಟ್ ಬ್ಯಾನ್ ನಂತರ ಆದ ತೊಂದರೆಗಳ ಬಗ್ಗೆ ಮೋದಿ ಮಾತನಾಡಿದ್ದಾರಾ? ರೈತರ ಆದಾಯ ದ್ವಿಗುಣ ಮಾಡುವುದು ಯಾವಾಗ? ಎಂದು ಪ್ರಶ್ನಿಸಿದ ಪಾಟೀಲ್ ಜನರಿಗೆ ಸುಳ್ಳುಭರವಸೆ ಕೇಳಿ ಸಾಕಾಗಿದೆ. ವಚನಬ್ರಷ್ಟತೆ,ಅರಾಜಕ ಆಡಳಿತ,ಸರ್ವಾಧಿಕಾರಗಳಿಂದ ಬೇಸತ್ತ ಜನತೆ ಪ್ರಜಾಪ್ರಭುತ್ವ ಉಳಿಸಿ, ಜಾತ್ಯಾತೀತ ಆಡಳಿತ ನೀಡುವವರ ನಿರೀಕ್ಷೆಯಲ್ಲಿದ್ದಾರೆ. ಈ ವರ್ಷದಿಂದಲೇ ಮೋದಿ ಮತ್ತು ಬಿ.ಜೆ.ಪಿ.ಗಳ ಸೋಲಿನ ಸರಣಿ ಪ್ರಾರಂಭವಾಗುತ್ತದೆ ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *