ನಾನು ಏಕಾಂಗಿಯಾಗಲು ಈ ಖ್ಯಾತ ನಟನೆ ಕಾರಣ: ನಟಿ ಟಬು

ತಮ್ಮ ಅಭಿನಯದ ಮೂಲಕ ಒಂದು ಕಾಲದಲ್ಲಿ ಬಾಲಿವುಡ್, ಟಾಲಿವುಡ್ ಪ್ರೇಕ್ಷಕರ ಹೃದಯ ಗೆದ್ದಿದ್ದರು ಅಂದದ ನಟಿ ಟಬು. ಆದರೆ ಟಬು ಈವರೆಗೂ ಮದುವೆ ಮಾಡಿಕೊಳ್ಳದಿರುವ ಬಗ್ಗೆ ಹಲವು ವದಂತಿಗಳು ಹರಡುತ್ತಲೇ ಇವೆ.

Tabu

ಮುಂಬೈ: ತಮ್ಮ ಅಭಿನಯದ ಮೂಲಕ ಒಂದು ಕಾಲದಲ್ಲಿ ಬಾಲಿವುಡ್, ಟಾಲಿವುಡ್ ಪ್ರೇಕ್ಷಕರ ಹೃದಯ ಗೆದ್ದಿದ್ದರು ಅಂದದ ನಟಿ ಟಬು. ಆದರೆ ಟಬು ಈವರೆಗೂ ಮದುವೆ ಮಾಡಿಕೊಳ್ಳದಿರುವ ಬಗ್ಗೆ ಹಲವು ವದಂತಿಗಳು ಹರಡುತ್ತಲೇ ಇವೆ. 

ಆದರೆ, ತಾವು ಒಂಟಿಯಾಗಿಯೇ ಉಳಿಯಲು ಬಾಲಿವುಡ್ ನಾಯಕ ಅಜಯ್ ದೇವ್ ಗನ್ ಕಾರಣ ಎಂದು ಟಬು ಹೇಳಿಕೊಂಡಿದ್ದಾರೆ. ಬುಧವಾರ ತಮ್ಮ 50ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಟಬು ಸಂದರ್ಶನವೊಂದರಲ್ಲಿ ವಿವಾಹ ಮಾಡಿಕೊಳ್ಳದೆ ತಾವು  ಏಕಾಂಗಿಯಾಗಿರುವ ಬಗ್ಗೆ ಕೆಲ ಅಂಶಗಳನ್ನು ಹಂಚಿಕೊಂಡಿದ್ದಾರೆ. 

100%

ಅಜಯ್ ದೇವಗನ್ ಬಗ್ಗೆ ಪ್ರಸ್ತಾಪಿಸಿರುವ ಆಕೆ ಅಜಯ್, ತಮಗೆ 13, 14 ವರ್ಷ ವಯಸ್ಸಿನಿಂದಲೂ ಗೊತ್ತು, ಆತ ತನ್ನ ಸಹೋದರ ಸಮೀರ್ ಬಾಲ್ಯದ ಸ್ನೇಹಿತ ಎಂದು ಟಬು ಹೇಳಿಕೊಂಡಿದ್ದಾರೆ. ಆ ಕಾಲದಲ್ಲಿ ಮುಂಬೈ ಜುಹೂ ಪ್ರದೇಶದಲ್ಲಿ ನಾವು ಒಟ್ಟಿಗೆ ಬೆಳೆದವರು. ಅಜಯ್ ಸಮೀರ್ ಬೀದಿ ಬೀದಿಗಲ್ಲಿ ಗ್ಯಾಂಗ್ ಕಟ್ಟಿಕೊಂಡು ಸುತ್ತಾಡುತ್ತಿದ್ದರು. ತನ್ನ ಸ್ನೇಹಿತೆಯರೊಂದಿಗೆ ಕೀಟಲೆ ಮಾಡಲು ನಮ್ಮನ್ನು ಹಿಂಬಾಲಿಸುತ್ತಿದ್ದರು ಎಂದು ಅವರು ನೆನಪಿಸಿಕೊಂಡರು.

ಆ ಸಮಯದಲ್ಲಿ ಅಜಯ್, ಸಮೀರ್ ತನ್ನ ಮೇಲೆ ದೃಷ್ಟಿ ಹರಿಸಿ, ಯಾರಾದರೂ ಹುಡುಗರು ತನ್ನೊಂದಿಗೆ ಮಾತನಾಡಲು ಪ್ರಯತ್ನಿಸಿದರೆ, ಅವರಿಗೆ ಹೊಡೆಯುತ್ತಿದ್ದರು ಎಂದು ಟಬು ಹೇಳಿದ್ದಾರೆ. ಈಗ ಅಜಯ್, ಸಮೀರ್ ತಮ್ಮ ತಮ್ಮ ಕುಟುಂಬಗಳೊಂದಿಗೆ ಬಿಡುವಿಲ್ಲದೆ  ತೊಡಗಿಸಿಕೊಂಡಿದ್ದಾರೆ. ಆದರೆ ನಾನು ಹೀಗೆ ಒಬ್ಬಂಟಿಯಾಗಿದ್ದೇನೆ. ಅದಕ್ಕೆ ಕಾರಣ ಅಜಯ್ ಆಗ ಆತ ಮಾಡಿದ್ದು ಈಗ ಅವನಿಗೆ ಅರ್ಥವಾಗಿರಬಹುದು ಎಂದು ಟಬು ನಗುವಿನೊಂದಿಗೆ ನುಡಿದಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *