ದೇವರು ರಕ್ಷಿಸುತ್ತಿರುವ ಕಾಡಿನ ವಿಸ್ತಾರ 500 ಎಕರೆ! ಹುಷಾರ್ ಈ ವ್ಯಾಪ್ತಿಪ್ರದೇಶದ ಒಳಗೆ ಕಾಡು ಕಡಿಯುವವರಿಗೆ ದೇವರು ಶಾಪ ಕೊಡುತ್ತಾನೆ!

ಶಿವಮೊಗ್ಗ ಜಿಲ್ಲೆಯ ಹೊಸಗುಂದದ ಪುರಾತನ ಉಮಾಮಹೇಶ್ವರ ದೇವಾಲಯ, ಅಲ್ಲಿಯ ನವೀಕೃತ ದೇವಸ್ಥಾನ, ಪುಷ್ಕರಣೆಗಳ ಜೊತೆಗೆ ಪ್ರಕೃತಿಪ್ರೀಯರಿಗೆ ಅಲ್ಲಿಯ ದೇವರಕಾಡು ಕೈಬೀಸಿ ಕರೆಯುತ್ತದೆ. ಸಾವಿರಾರು ವರ್ಷಗಳ ನಂತರ ಬೆಳಕಿಗೆ ಬಂದ ಈ ಹೊಸಗುಂದ ಅರಸರ ರಾಜಧಾನಿ ಸಸ್ಯ, ಪ್ರಾಣಿ ಜೀವಸಂಕುಲಗಳನ್ನು ಸಲಹುವ ಕೇಂದ್ರವಾಗಿತ್ತು ಎನ್ನುವುದಕ್ಕೆ ಇಲ್ಲಿ ಸಾಕ್ಷಿಗಳಿವೆ. ದುರ್ಗಮ ಕಾಡಿನ ಒಳಗೆ ಹೋಗಲು ಹಗಲೂ ಭಯ ಪಡುವಂಥ ಭಯಾನಕ ಕಾಡು ವಾತಾವರಣದಲ್ಲಿ ಮರಗಳು, ಬಳ್ಳಿಗಳ ಆಯಸ್ಸು ಕೇಳಿದರೆ ಆಶ್ಚರ್ಯವಾಗುತ್ತದೆ. 500,600, 700 ಸಾವಿರಾರು ವರ್ಷಗಳ ವೃಕ್ಷಸಂಕುಲ, ಮರಗಿಡ, ಬಳ್ಳಿಗಳೂ ಸಾವಿರಾರು ವರ್ಷಗಳಿಂದ ಇಲ್ಲಿ ಹೇಗೆ ಸಂರಕ್ಷಿಸಲ್ಪಟ್ಟವೆಂದರೆ…… ಅದಕ್ಕೆ ಉತ್ತರ ದೇವರಕಾಡು.

ದೇವರಕಾಡು ಪವಿತ್ರ, ದೇವರಕಾಡಿನಿಂದ ಮರ-ಗಿಡ, ಬಳ್ಳಿ ತೆಗೆದರೆ ದೇವರು ಮುನಿಸಿಕೊಳ್ಳುತ್ತಾನೆ. ಕಾಡು,ಪ್ರಾಣಿ ಜೀವಸಂಕುಲಕ್ಕೆ ತೊಂದರೆಮಾಡಿದರೆ ಇಲ್ಲಿಯ ದೇವರು ಮುನಿಸಿಕೊಳ್ಳುತ್ತಾನೆ ಎನ್ನುವ ಭ್ರಮೆ, ನಂಬಿಕೆ ಹುಟ್ಟಿಸಿ ರಾಜರಕಾಲದಿಂದ ಸಂರಕ್ಷಿಸಲ್ಪಟ್ಟ ಇಲ್ಲಿಯ ಸಂಮೃದ್ಧ ಕಾಡನ್ನು ಈ ಶತಮಾನದಲ್ಲಿ ಸರ್ಕಾರ,ಅರಣ್ಯ ಇಲಾಖೆ ಇಲ್ಲಿಯ ದೇವಸ್ಥಾನದ ಆಡಳಿತ ಸಮೀತಿಗಳು ಗ್ರಾಮ ಅರಣ್ಯ ಸಮೀತಿಗಳ ಸಹಕಾರದಿಂದ ಸಂರಕ್ಷಿಸುತ್ತಿವೆ. ದೇವರು, ನಂಬಿಕೆ, ಹೆದರಿಕೆಗಳು ನೈಸರ್ಗಿಕ ಅರಣ್ಯ ಜೀವಜಲ, ಜೀವವೈವಿಧ್ಯಗಳನ್ನು ರಕ್ಷಿಸುವುದಾದರೆ ಅವು ಮಾರಕ ಅಲ್ಲ ಎನ್ನಬಹುದಲ್ಲವೆ?

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *