divali special-ದೀಪಾವಳಿಯ ಐದನೇ ದಿನದ ಆಚರಣೆಯೇನು?

ದೀಪಾವಳಿಯ ಐದನೇ ದಿನದ ಹಬ್ಬವೇ ಯಮದ್ವಿತೀಯ ಅಂತ ಉತ್ತರ ಭಾರತದಲ್ಲಿ ಬಹಳ ಪ್ರಸಿದ್ಧಿಯಾಗಿದೆ. ನಮ್ಮಲ್ಲಿ ನಾಗರ ಪಂಚಮಿ ಹಬ್ಬ ಮಾಡುವಂತೆ ಅಲ್ಲಿ ಇದನ್ನು ಭಗಿನಿ ದ್ವಿತೀಯ, ಭಾಗಿನಿ ದ್ವಿತೀಯ, ಬಾಯಿಬೋಜ್ ಎಂದು ಕೂಡ ಕರೆಯುತ್ತಾರೆ, ಪ್ರಮುಖವಾಗಿ ಇದು ಸೋದರ-ಸೋದರಿಯರಿಗೆ ಸಂಬಂಧಿಸಿದ ಹಬ್ಬವಾಗಿದೆ. https://www.youtube.com/watch?v=ZYTbI_UwYMM

ದೀಪಾವಳಿಯ ಐದನೇ ದಿನದ ಹಬ್ಬವೇ ಯಮದ್ವಿತೀಯ ಅಂತ ಉತ್ತರ ಭಾರತದಲ್ಲಿ ಬಹಳ ಪ್ರಸಿದ್ಧಿಯಾಗಿದೆ. ನಮ್ಮಲ್ಲಿ ನಾಗರ ಪಂಚಮಿ ಹಬ್ಬ ಮಾಡುವಂತೆ ಅಲ್ಲಿ ಇದನ್ನು ಭಗಿನಿ ದ್ವಿತೀಯ, ಭಾಗಿನಿ ದ್ವಿತೀಯ, ಬಾಯಿದೂಜ್ ಎಂದು ಕೂಡ ಕರೆಯುತ್ತಾರೆ, ಪ್ರಮುಖವಾಗಿ ಇದು ಸೋದರ-ಸೋದರಿಯರಿಗೆ ಸಂಬಂಧಿಸಿದ ಹಬ್ಬವಾಗಿದೆ. 

ಬಲಿಪಾಡ್ಯಮಿ ಕಳೆದ ಮರುದಿನ ಅಕ್ಕತಂಗಿಯರ ಮನೆಗೆ ಅಣ್ಣತಮ್ಮಂದಿರು ಹೋಗಿ ಹಬ್ಬದ ಊಟಮಾಡಿ ಕಾಣಿಗೆ ತೆಗೆದುಕೊಂಡು ಬರುತ್ತಾರೆ. ಪುರಾಣದಲ್ಲಿ ಯಮ ಮತ್ತು ಯಮುನಾ ಅಣ್ಣ ತಂಗಿಯರು ಇವರು ಸೂರ್ಯನ ಮಕ್ಕಳು, ಅವರ ಕುರಿತು ಆಚರಿಸುವ ಹಬ್ಬವೆಂದು ಉಲ್ಲೇಖವಿದೆ.

ಇಲ್ಲಿ ಯಮುನಾ ಅಂದರೆ ನದಿ ಯಮನ ತಂಗಿ. ಅವತ್ತಿನ ದಿನ ತಂಗಿ ಯಮುನಾ ಯಮನನ್ನು ಕರೆದು ಆತಿಥ್ಯ ನೀಡಿ ಕಳುಹಿಸುವಾಗ ಯಮ ತಂಗಿಗೆ ವರ ನೀಡುತ್ತಾನೆ. ನಿನಗೇನು ವರ ಬೇಕು ಎಂದು ತಂಗಿ ಯಮುನಾಳನ್ನು ಕೇಳಿದಾಗ, ನನಗೇನು ವರ ಬೇಡ, ನಾನು ಸಂತೋಷವಾಗಿದ್ದೇನೆ.ಇವತ್ತಿನ ದಿನ ಯಾವುದೇ ಸೋದರಿಯರು ತಮ್ಮ ಅಣ್ಣತಮ್ಮಂದಿರಿಗೆ ಆತಿಥ್ಯ ಕೊಡುತ್ತಾರೋ, ಅವರಿಗೆ ಆಯುರಾರೋಗ್ಯ, ಸಕಲ ಸಂಪತ್ತು ಕೊಟ್ಟು ಸೋದರ ಬಾಂಧವ್ಯ ಚೆನ್ನಾಗಿಟ್ಟಿರಲಿ ಎಂದು ಪ್ರಾರ್ಥಿಸುತ್ತಾಳೆ. ಯಮನಿಗೂ ಸಂತೋಷವಾಗಿ ಆಗಲಿ ಎಂದು ಹರಸುತ್ತಾನೆ.

ಹೀಗಾಗಿ ಆ ದಿನವನ್ನು ಯಮದ್ವಿತೀಯ ಹಬ್ಬ ಎಂದು ಆಚರಣೆ ಮಾಡುತ್ತಾರೆ. ಅಣ್ಣ-ತಮ್ಮಂದಿರು ಅಕ್ಕ-ತಂಗಿಯರ ಮನೆಗೆ ಹೋಗಿ ಇಡೀ ದಿನ ಸಂತೋಷದಿಂದ ಕಳೆದು ಊಟ-ತಿಂಡಿ ತಿಂದು ಬರುತ್ತಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *